‘ಶಿವರಾಜ್ಯಾಭಿಷೇಕ ದಿನ : ಹಿಂದೂ ರಾಷ್ಟ್ರ ಸಂಕಲ್ಪ- ದಿನ’ ಕುರಿತು ವಿಶೇಷ ಆನ್‌ಲೈನ್ ಚರ್ಚಾಗೋಷ್ಠಿ !

ಛತ್ರಪತಿ ಶಿವಾಜಿ ಮಹಾರಾಜರು ಹಿಂದವೀ ಸ್ವರಾಜ್ಯದ ಪ್ರತಿಜ್ಞೆ ತೆಗೆದುಕೊಳ್ಳುವ ಮೊದಲು ದೇಶದ ಸ್ಥಿತಿ ಹೇಗಿತ್ತೋ ಇಂದು ಕೂಡ ಅಂತಹ ಸ್ಥಿತಿ ನಿರ್ಮಾಣವಾಗಿದೆ. ಕೇವಲ ಶಿವರಾಜ್ಯಾಭಿಷೇಕ ದಿನದಂದು ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಕಾಶಿ-ಮಥುರಾವನ್ನು ಸ್ವತಂತ್ರಗೊಳಿಸಲು ಶಿವರಾಯರ ಸಂಕಲ್ಪವಿತ್ತು.

ಫೇಸಬುಕ್‌ನ ವೈಚಾರಿಕ ಭಯೋತ್ಪಾದನೆ !

ಫೇಸಬುಕ್‌ನ ಸಂಸ್ಥಾಪಕ ಮಾರ್ಕ ಝುಕೆರಬರ್ಗ ಸ್ವತಃ ಜ್ಯೂ ಧರ್ಮದವರಾಗಿದ್ದಾರೆ. ಜ್ಯೂ ಧರ್ಮದವರು ತಮ್ಮ ಅಸ್ತಿತ್ವಕ್ಕಾಗಿ ಬಹಳ ಸಂಘರ್ಷ ಮಾಡಿದ್ದಾರೆ. ಜಗತ್ತಿನಲ್ಲಿ ಹಿಂದೂ ಧರ್ಮದ ಬಳಿಕ ಅತ್ಯಧಿಕ ನರಮೇಧಕ್ಕೊಳಗಾದವರೆಂದರೆ ಜ್ಯೂ ವಂಶದವರಾಗಿದ್ದಾರೆ. ಈಗಲೂ ಜ್ಯೂಗಳ ದೇಶವಾಗಿರುವ ಇಸ್ರೈಲ್ ತನ್ನ ಅಸ್ತಿತ್ವಕ್ಕಾಗಿ ಅಕ್ಕಪಕ್ಕದ ದೊಡ್ಡ ದೊಡ್ಡ ಅರಬ-ಮುಸ್ಲಿಂ ದೇಶಗಳೊಂದಿಗೆ ಹೋರಾಡುತ್ತಿದೆ.

ಯುವ ಸಾಧಕರು ಪ್ರತಿಯೊಂದು ಕೃತಿಯನ್ನು ಸಾಧನೆ ಮತ್ತು ಧರ್ಮಾಚರಣೆ ಎಂದು ಮಾಡಲು ಪ್ರಯತ್ನಿಸಬೇಕು ! – ಪೂ. ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ನಾವು ನಮ್ಮ ಸಾಧನೆಯ ವೇಗವನ್ನು ಹೆಚ್ಚಿಸಿ ಗುರುಕೃಪೆಯನ್ನು ಸಂಪಾದಿಸಬೇಕು. ಇಂದು ಎಷ್ಟೋ ಮಕ್ಕಳು ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ. ನಮ್ಮಲ್ಲಿರುವ ಕೌಶಲ್ಯದ ಉಪಯೋಗವನ್ನು ಸಾಧನೆಗಾಗಿ ನೀಡಬೇಕು.

ಫೇಸ್‌ಬುಕ್‌ನ ಹಿಂದೂದ್ವೇಷದ ಹಿಂದೆ ಅಮೇರಿಕಾದ ‘ಟೈಮ್’ ನಿಯತಕಾಲಿಕೆಯ ಕೈವಾಡ !

ಫೇಸ್‌ಬುಕ್ ಹಿಂದೂ ಜನಜಾಗೃತಿ ಸಮಿತಿ, ಸನಾತನ ಪ್ರಭಾತ ನಿಯತಕಾಲಿಕೆ ಮತ್ತು ಸನಾತನ ಶಾಪ್‌ಗಳ ಫೇಸ್‌ಬುಕ್ ಪುಟಗಳಲ್ಲಿನ ವಿಷಯವನ್ನು ವಸ್ತುನಿಷ್ಠವಾಗಿ ಪರಿಶೀಲಿಸದೆ ಅನ್ಯಾಯವಾಗಿ ಕ್ರಮವನ್ನು ತೆಗೆದುಕೊಂಡಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಏಷ್ಯಾದ ಶ್ರೇಷ್ಠ ನಾಯಕ ಪ್ರಶಸ್ತಿ

ಪದ್ಮವಿಭೂಷಣ, ಕರ್ನಾಟಕ ರತ್ನ ಪುರಸ್ಕೃತರಾದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಏಷ್ಯಾದ ಶ್ರೇಷ್ಠ ನಾಯಕ’ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಡಾ. ಹೆಗ್ಗಡೆಯವರ ಮುಂದಾಳತ್ವದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿರುವ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯವು ‘ಏಷ್ಯಾದ ಹೆಮ್ಮೆ’ (ಪ್ರೈಡ್ ಆಫ್ ಏಷ್ಯಾ) ಪ್ರಶಸ್ತಿ ಲಭಿಸಿದೆ