ಸಂಘಟಿತರಾಗಿ ಹೋರಾಡಿದರೆ ದೇವಸ್ಥಾನಗಳನ್ನು ಸರಕಾರದ ಮುಷ್ಠಿಯಿಂದ ಹೊರತರಲು ಸಾಧ್ಯ ! – ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು, ಶ್ರೀ ಶೀರೂರು ಮಠ, ಉಡುಪಿ

ಸರಕಾರಿಕರಣಗೊಂಡ ದೇವಸ್ಥಾನಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಪೂಜೆ ಇತ್ಯಾದಿಗಳ ಸಂದರ್ಭದಲ್ಲಿ ಪಾರಂಪರಿಕ ಪದ್ಧತಿಗಳು ಪಾಲನೆಯಾಗುವುದಿಲ್ಲ ಹಾಗಾಗಿ ಯಾವುದೇ ದೇವಸ್ಥಾನಗಳು ಸರಕಾರಿಕೊರಣಕ್ಕೊಳಗಾಗಲು ಬಿಡಬಾರದು.

ಭಾರತ ಈಗ ‘ಹಿಂದೂ ರಾಷ್ಟ್ರ’ ಆಗುವುದು ಖಚಿತ ! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ

ಆಳಂದಿಯಲ್ಲಿ, ಸಂತ ಶ್ರೇಷ್ಠ ಜ್ಞಾನೇಶ್ವರ ಮಹಾರಾಜರ ದರ್ಶನ ಮಾಡುವ ಭಾಗ್ಯ ಗೋವಿಂದದೇವ ಗಿರಿ ಮಹಾರಾಜರ ಅಮೃತ ಮಹೋತ್ಸವದ ಸಂದರ್ಭದಲ್ಲಿ ನನಗೆ ಸಿಕ್ಕಿತು. ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದಲ್ಲಿ ಹಿಂದವಿ ಸ್ವರಾಜ್ಯವನ್ನು ಸ್ಥಾಪಿಸಿದರು.

ಸನಾತನ ಸಂಸ್ಥೆಗೆ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ಇವರ ಆಶೀರ್ವಾದ !

ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿಯವರು ಸೋಲ್ಲಾಪುರದ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾಧಕ ಶ್ರೀ. ಹೀರಾಲಾಲ್ ತಿವಾರಿ ಅವರು ಶಂಕರಾಚಾರ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ರಾಜ್ಯದ 120 ಕ್ಕೂ ಅಧಿಕ ಕಡೆಗಳಲ್ಲಿ ‘ಶ್ರೀರಾಮನಾಮ ಸಂಕೀರ್ತನೆ ಅಭಿಯಾನ’ ಸಂಪನ್ನ !

ರಾಜಾಜಿನಗರದಲ್ಲಿ ಆಯೋಜಿಸಲಾದ ನಾಮಸಂಕೀರ್ತನೆಯಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯನೀಯ ರಮಾನಂದ ಗೌಡ ಇವರ ವಂದನೀಯ ಉಪಸ್ಥಿತಿ ಇತ್ತು !

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸನಾತನ ಸ್ವರಾಜ್ಯ ಸಂಘದ ವತಿಯಿಂದ ರಾಮಮಂದಿರ ಪ್ರಾಣಪ್ರತಿಷ್ಟಾಪನೆ ನಿಮಿತ್ತ ರಾಮಯಾಣ ಸ್ಪರ್ಧೆ

ಕಾರವಾರದಲ್ಲಿ ಸನಾತನ ಸ್ವರಾಜ್ಯ ಸಂಘದ ವತಿಯಿಂದ ರಾಮಮಂದಿರ ಪ್ರಾಣಪ್ರತಿಷ್ಟಾಪನೆ ನಿಮಿತ್ತ ರಾಮಯಾಣ ಸ್ಪರ್ಧೆ ನಡೆಸಿ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಸನಾತನ ಧರ್ಮದ ಕುರಿತು ಪ್ರವಚನವನ್ನು ಆಯೋಜಿಸಲಾಗಿತ್ತು.

ರಾಮಮಂದಿರದಲ್ಲಿ ಮತ್ತೊಮ್ಮೆ ರಾಮಲಲ್ಲ ಪ್ರತಿಷ್ಠಾಪನೆ ಆಗುವುದು ಎಂದರೆ ರಾಮರಾಜ್ಯದ ನಾಂದಿಯೇ ! – ಶ್ರೀಸತ್ ಶಕ್ತಿ (ಸೌ.) ಬಿಂದಾ ಸಿಂಗಬಾಳ , ಸನಾತನ ಸಂಸ್ಥೆ

ಶ್ರೀರಾಮ ಜನ್ಮ ಭೂಮಿಗಾಗಿ ೫೦೦ ವರ್ಷಗಳ ಸುದೀರ್ಘ ಸಂಘರ್ಷದ ನಂತರ ರಾಮ ಜನ್ಮಭೂಮಿ ಮುಕ್ತವಾಯಿತು ಮತ್ತು ಸಾಕ್ಷಾತ್ ಪ್ರಭು ಶ್ರೀರಾಮಚಂದ್ರನ ಭವ್ಯ ರಾಮ ಮಂದಿರದ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಠಾಪನೆಯ ಸಮಾರಂಭವನ್ನು ಇಂದು ನಾವು ನೋಡುತ್ತಿದ್ದೇವೆ

ಅಯೋಧ್ಯೆಯ ಶ್ರೀರಾಮ ಮಂದಿರದ ನಿರ್ಮಾಣದಲ್ಲಿ ಸನಾತನ ಸಂಸ್ಥೆಯ ಆಧ್ಯಾತ್ಮಿಕ ಸಹಭಾಗಿತ್ವ!

ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ಪ್ರತ್ಯಕ್ಷ ಕಾರಸೇವೆ, ಕಾನೂನು ಹೋರಾಟ, ರಾಜಕೀಯ ಹೋರಾಟ, ಪ್ರಚಾರ, ಜಾಗೃತಿ, ನಿಧಿ ದೇಣಿಗೆ ಮುಂತಾದ ವಿವಿಧ ಮಾರ್ಗಗಳಿಂದ ಕಾರ್ಯಗಳು ನಡೆದಿವೆ. ಈ ರಾಮಕಾರ್ಯದಲ್ಲಿ ಸನಾತನ ಸಂಸ್ಥೆಯ ಕೊಡುಗೆಯೂ ಆಧ್ಯಾತ್ಮಿಕ ಸ್ವರೂಪದ್ದಾಗಿತ್ತು.

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರನ್ನು ಲಕ್ಷ್ಮಣಪುರಿ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಸರಕಾರ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು !

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.

ಭಕ್ತಿಭಾವದಿಂದ ದೇವತೆಗಳ ಉಪಾಸನೆಯನ್ನು ಮಾಡಲು ಹೇಳುವ ಸನಾತನದ ಗ್ರಂಥ

ಸನಾತನದ ಗ್ರಂಥ ಮತ್ತು ಉತ್ಪಾದನೆಗಳನ್ನು ‘ಆನ್‌ಲೈನ್‌’ದಲ್ಲಿ ಖರೀದಿಸಲು sanatanshop.com

ಶ್ರೀರಾಮ ಮಂದಿರದಲ್ಲಿನ ಪ್ರಾಣಪ್ರತಿಷ್ಠಾಪನೆ ಸಮಾರಂಭದ ಪ್ರಯುಕ್ತ ಸನಾತನ ಸಂಸ್ಥೆಯಿಂದ ದೇಶಾದ್ಯಂತ ಶ್ರೀ ರಾಮನಾಮ ಸಂಕೀರ್ತನೆ ಅಭಿಯಾನ !

ಜನವರಿ ೧೬ ರಿಂದ ೨೨ ಈ ಕಾಲಾವಧಿಯಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಜೊತೆಗೆ ವಿವಿಧ ವಿಧಿಗಳು ಆರಂಬವಾಗಲಿದೆ. ಆದ್ದರಿಂದ ಸಂಪೂರ್ಣ ದೇಶದಲ್ಲಿ ಆನಂದದ ಮತ್ತು ಉತ್ಸಾಹದ ವಾತಾವರಣವಿದೆ.