ರಾಜ್ಯದಲ್ಲಿ ಮುಸ್ಲಿಂ ಸಮುದಾಯವೇ ಎಲ್ಲಕ್ಕಿಂತ ದೊಡ್ಡದು!
ಜಾತಿ ಆಧಾರಿತ ಜನಗಣತಿಯನ್ನು ಕೇಂದ್ರ ಸರಕಾರವು ಈಗಾಗಲೇ ತಿರಸ್ಕರಿಸಿದೆ. ಹೀಗಿರುವಾಗ ಕಾಂಗ್ರೆಸ್ ಈ ರೀತಿಯ ಜನಗಣತಿಯನ್ನು ನಡೆಸಿ ಹಿಂದೂಗಳಲ್ಲಿ ಒಡಕು ಮೂಡಿಸುವ ಸಂಚು ರೂಪಿಸುತ್ತಿದೆ.
ಜಾತಿ ಆಧಾರಿತ ಜನಗಣತಿಯನ್ನು ಕೇಂದ್ರ ಸರಕಾರವು ಈಗಾಗಲೇ ತಿರಸ್ಕರಿಸಿದೆ. ಹೀಗಿರುವಾಗ ಕಾಂಗ್ರೆಸ್ ಈ ರೀತಿಯ ಜನಗಣತಿಯನ್ನು ನಡೆಸಿ ಹಿಂದೂಗಳಲ್ಲಿ ಒಡಕು ಮೂಡಿಸುವ ಸಂಚು ರೂಪಿಸುತ್ತಿದೆ.
ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಶಾಸಕರ ಸಭೆ ನಡೆಯಿತು ಮತ್ತು ಅಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು.
ಕರ್ನಾಟಕ ರಾಜ್ಯ ಸಚಿವ ಸಂಪುಟವು ಇತ್ತೀಚೆಗೆ 56 ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನಿಸಿದೆ. ಇದರಲ್ಲಿ ಮುಖ್ಯವಾಗಿ, 2022ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಗಚೈತನ್ಯ ಮಹಾಪ್ರಭುಗಳ ಸಮಾಧಿ ಸ್ಥಳದಲ್ಲಿದ್ದ ಶಿವಲಿಂಗಕ್ಕೆ ಮಲಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಲಾಗಿತ್ತು.
ಕಲಬುರಗಿ ಜಿಲ್ಲೆಯ ಆಳಂದ ನಗರದ ಪ್ರಸಿದ್ಧ ಲಾಡಲೆ ಮಶಾಕ್ ದರ್ಗಾ ಗಲಭೆಗೆ ಸಂಬಂಧಿಸಿದ ಅಪರಾಧಿ ಪ್ರಕರಣಗಳನ್ನು ಹಿಂದೆ ಪಡೆಯುವ ನಿರ್ಣಯವನ್ನು ಸರಕಾರವು ತೆಗೆದುಕೊಂಡಿದೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಇಂತಹ ನಿರ್ಧಾರ ತೆಗೆದುಕೊಳ್ಳಲು 4 ವರ್ಷಗಳು ಬೇಕಾಗಿರುವುದು ಆಶ್ಚರ್ಯಕರ ಸಂಗತಿಯೇ ಸರಿ! ಮುಂದಿನ ಚುನಾವಣೆಯಲ್ಲಿ ಹಿಂದೂಗಳು ಕಾಂಗ್ರೆಸ್ ಅನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರ ಬರುವ ಹಿಂದುತ್ವವಾದಿ ಸರಕಾರವು ಮತ್ತೆ ಹಿಜಾಬ್ ನಿಷೇಧಿಸಿದರೆ ಅದರಲ್ಲಿ ತಪ್ಪೇನಿದೆ?
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮದ್ಯಪಾನ ಮಾಡುತ್ತಾರೆ. ನನ್ನ ಮಂತ್ರಿಮಂಡಳದ ಮಂತ್ರಿಗಳು ಕೂಡ ಮದ್ಯಪಾನ ಮಾಡುತ್ತಾರೆ. ವೈಯಕ್ತಿಕವಾಗಿ ನನ್ನ ಮದ್ಯಪಾನಕ್ಕೆ ವಿರೋಧವಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.
ಯಾರು ಏನು ತಿನ್ನಬೇಕು ಮತ್ತು ತಿನ್ನಬಾರದು ಎಂಬುದು ಪ್ರತಿಯೊಬ್ಬರ ವೈಯಕ್ತಿಕ ಹಕ್ಕು; ಆದರೆ ಹಿಂದೂಗಳ ಹೊಸ ವರ್ಷದಂದು ಮಾಂಸಾಹಾರ ಸೇವಿಸುವುದಾಗಿ ಹೇಳುವುದು ಹಿಂದೂಗಳನ್ನು ಹೀಯಾಳಿಸುವ ಪ್ರಯತ್ನವೇ ಆಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೇಶದ ಇತರ ರಾಜ್ಯಗಳೂ ಇಂತಹ ನೀತಿಯನ್ನು ಜಾರಿಗೆ ತರಬೇಕು !, ಇದರೊಂದಿಗೆ ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ಸಾಧನೆಯನ್ನು ಕಲಿಸಿ, ಅವರಲ್ಲಿ ಉತ್ತಮ ಸಂಸ್ಕಾರಗಳನ್ನು ಬೆಳೆಸಿದರೆ ನಿಜವಾದ ಅರ್ಥದಲ್ಲಿ ಸರ್ವತೋಮುಖ ಪ್ರಗತಿ ಸಾಧ್ಯ!
‘ಪ್ರಶ್ನೆಗಳಿಗೆ ಉತ್ತರಗಳಿಲ್ಲ, ಸಚಿವರು ಸಮಯಕ್ಕೆ ಸರಿಯಾಗಿ ಸದನಕ್ಕೆ ಬರುವುದಿಲ್ಲ. ನಾನು ಸತತ ೪ ಬಾರಿ ಸೂಚನೆ ನೀಡಿದರೂ ಸುಧಾರಣೆಯಾಗಿಲ್ಲ. ಸರಕಾರದ ಈ ವರ್ತನೆ ಸರಿಯಲ್ಲ. ಹೀಗಿದ್ದಲ್ಲಿ ಸದನವನ್ನು ಹೇಗೆ ನಡೆಸುವುದು?’, ಎಂದು ಸಭಾಪತಿಗಳು ಆಕ್ರೋಶ ವ್ಯಕ್ತಪಡಿಸಿದರು.
ದಿನೇಶ ಅಮೀನ್ ಮಟ್ಟು ಅವರು ಸಿದ್ದರಾಮಯ್ಯ ಆಯೋಜಿಸಿದ ಪತ್ರಕರ್ತರ ಮದ್ಯ ಕೂಟವನ್ನು ಸಮರ್ಥಿಸಿ, ರಾಜಕಾರಣಿಗಳೊಂದಿಗೆ ಮದ್ಯ ಸೇವಿಸದ ಪತ್ರಕರ್ತನೇ ಪತ್ರಕರ್ತನಲ್ಲ ಎಂದು ಹೇಳಿದ್ದಾರೆ.