ದೇವರ ದೃಷ್ಟಿಯಲ್ಲಿ ಜಾತಿ-ಧರ್ಮ ಎಂಬ ಭೇದವಿಲ್ಲ! – ಮುಖ್ಯಮಂತ್ರಿ ಸಿದ್ದರಾಮಯ್ಯ
ದೇವರ ದೃಷ್ಟಿಯಲ್ಲಿ ಜಾತಿ-ಧರ್ಮದ ಭೇದವಿಲ್ಲ; ಆದರೆ ಕಾಂಗ್ರೆಸ್ ದೃಷ್ಟಿಯಲ್ಲಿ ಇದೆಯಲ್ಲವೇ, ಈ ಬಗ್ಗೆ ಏನು? ಮತ್ತು ಕಾಂಗ್ರೆಸ್ನವರು ಯಾವಾಗ ದೇವರನ್ನು ನಂಬಲು ಆರಂಭಿಸಿದರು?
ದೇವರ ದೃಷ್ಟಿಯಲ್ಲಿ ಜಾತಿ-ಧರ್ಮದ ಭೇದವಿಲ್ಲ; ಆದರೆ ಕಾಂಗ್ರೆಸ್ ದೃಷ್ಟಿಯಲ್ಲಿ ಇದೆಯಲ್ಲವೇ, ಈ ಬಗ್ಗೆ ಏನು? ಮತ್ತು ಕಾಂಗ್ರೆಸ್ನವರು ಯಾವಾಗ ದೇವರನ್ನು ನಂಬಲು ಆರಂಭಿಸಿದರು?
ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) 2026-27ನೇ ಸಾಲಿನ ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (Karnataka Budget 2026). ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ.
ಕಲ್ಪನೆಗೂ ನಿಲುಕದ ಮಟ್ಟಕ್ಕೆ ಹೋಗಿರುವ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ. ಆದ್ದರಿಂದ ಅವರು ಮುಂದಿನ ಒಂದು ವರ್ಷದಲ್ಲಿ ಎಲ್ಲಾ ಭ್ರಷ್ಟಾಚಾರವನ್ನು ಕಿತ್ತೊಗೆಯಬೇಕು, ಇಲ್ಲದಿದ್ದರೆ ರಾಜೀನಾಮೆ ನೀಡಬೇಕು ಎಂದು ರಾಷ್ಟ್ರಪ್ರೇಮಿಗಳು ಬಯಸುತ್ತಾರೆ!
ಫೆಬ್ರವರಿ ೧೯ ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ಮೇಲೆ ನಗರದ ಮಸೀದಿಯೊಂದರಿಂದ ಕಲ್ಲು ತೂರಾಟ ಮಾಡಲಾಗಿದೆ. ಈ ಘಟನೆಯನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬಂದಿದ್ದ ಯುವಕನೊಬ್ಬ ಅವರಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಲು ಮುಂದಾದರು; ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಸ್ವೀಕರಿಸಲು ನಿರಾಕರಿಸಿದರು.
ಎಲ್ಲಿ ಸಾರ್ವಜನಿಕ ಹಣವನ್ನು ಮಿತವಾಗಿ ಬಳಸಿದ ಲಾಲಬಹದ್ದೂರ್ ಶಾಸ್ತ್ರಿಯಂತಹ ಆದರ್ಶ ಆಡಳಿತಗಾರರು, ಹಾಗೂ ಎಲ್ಲಿ ಸಾರ್ವಜನಿಕ ಹಣವನ್ನು ದುಂದುವೆಚ್ಚ ಮಾಡುವ ಕಾಂಗ್ರೆಸ್ ಆಡಳಿತಗಾರರು!
ಮುಖ್ಯಮಂತ್ರಿ ಸಿದ್ದರಾಮಯ್ಯರು ಸಮಾನತೆಗೆ ಅಂತರಜಾತಿ ವಿವಾಹಗಳು ಹೆಚ್ಚಬೇಕು ಮತ್ತು ಜನಸಂಖ್ಯೆ ನಿಯಂತ್ರಣಕ್ಕೆ 1–2 ಮಕ್ಕಳಷ್ಟೇ ಇರಬೇಕು ಎಂದು ವಿವಾಹ ಸಮಾರಂಭದಲ್ಲಿ ಸಲಹೆ ನೀಡಿದರು.
ಸಿದ್ಧರಾಮಯ್ಯನವರು ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಉಪಾಹಾರಕ್ಕಾಗಿ ಹೋಗಿದ್ದರು. ಉಪಾಹಾರದ ನಂತರ ಅವರಿಬ್ಬರೂ ಪತ್ರಕರ್ತರೊಂದಿಗೆ ಸಂವಾದ ನಡೆಸಿದರು.
ಸಿಎಂ ಬದಲಾವಣೆ ಕುರಿತು ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಖರ್ಗೆ ಹೇಳಿದ್ದಾರೆ. ಸಿದ್ದರಾಮಯ್ಯ ಅದನ್ನು ಪಾಲಿಸುವುದಾಗಿ ತಿಳಿಸಿದ್ದಾರೆ. ಪರಮೇಶ್ವರ ಸಿಎಂ ಸ್ಥಾನಕ್ಕೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಕಾಂಗ್ರೆಸ್ನ ಭ್ರಷ್ಟಾಚಾರದ ಕರಾಳ ಇತಿಹಾಸವನ್ನು ನೋಡಿದರೆ, ಈ ಆರೋಪಗಳಲ್ಲಿ ಸತ್ಯಾಂಶವಿರುವ ಸಾಧ್ಯತೆಯನ್ನು ಯಾರು ತಳ್ಳಿಹಾಕಿಯಾರು? ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಕಾಂಗ್ರೆಸ್ ಅನ್ನು ನಿಷೇಧಿಸುವುದು ಒಂದೇ ಪರಿಹಾರವಾಗಿದೆ!