ಚೆನ್ನೈಯಲ್ಲಿ ` ದಿ ಕೇರಳ ಸ್ಟೋರಿ’ ಚಲನಚಿತ್ರದ ಫಲಕವನ್ನು ಹರಿದ ಮುಸ್ಲಿಂ ಸಂಘಟನೆ !
`ದಿ ಕೇರಳ ಸ್ಟೋರಿ ಚಲನಚಿತ್ರ’ ಪ್ರದರ್ಶನಗೊಂಡ ಬಳಿಕ ಅದಕ್ಕೆ ಕೆಲವು ಸ್ಥಳಗಳಲ್ಲಿ ವಿರೋಧಿಸಲಾಗುತ್ತಿದೆ.
`ದಿ ಕೇರಳ ಸ್ಟೋರಿ ಚಲನಚಿತ್ರ’ ಪ್ರದರ್ಶನಗೊಂಡ ಬಳಿಕ ಅದಕ್ಕೆ ಕೆಲವು ಸ್ಥಳಗಳಲ್ಲಿ ವಿರೋಧಿಸಲಾಗುತ್ತಿದೆ.
ವಿಕಾಸ್ ಪಂಪಾಪತಿ ನಿರ್ದೇಶನದ ಹಾಗೂ ನಾಯಕ ರಿಷಿ ನಟನೆಯ `ರಾಮನ ಅವತಾರ’ ಸಿನಿಮಾ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ಶ್ರೀರಾಮನನ್ನು ಆಕ್ಷೇಪಾರ್ಹವಾಗಿ ಬಿಂಬಿಸಲಾಗಿದೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಅಮರೇಜ್ ಸೂರ್ಯವಂಶಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ಕಠಿಣ ನಿರ್ಬಂಧಗಳಿವೆ. ಆದ್ದರಿಂದ ನಮ್ಮ ಜಾಲತಾಣ ಅಮೇರಿಕಾ ಅಥವಾ ಇತರೆ ಪಾಶ್ಚಿಮಾತ್ಯ ದೇಶಗಳಲ್ಲಿನ ಟ್ವಿಟರ ಉಪಯೋಗಿಸುವವರಿಗೆ ಎಷ್ಟು ಸ್ವಾತಂತ್ರ್ಯ ನೀಡುತ್ತದೆಯೋ, ಅಷ್ಟು ಸಮಾನ ಸ್ವಾತಂತ್ರ್ಯವನ್ನು ಭಾರತದಲ್ಲಿ ಟ್ವಿಟರ ಉಪಯೋಗಿಸುವವರಿಗೆ ಭಾರತ ನೀಡಲು ಸಾಧ್ಯವಿಲ್ಲ.
ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ. ಇದರಲ್ಲಿ ಇಬ್ಬರು ಹುಡುಗಿಯರು ಸಿಗರೇಟ್ ಕೈಯಲ್ಲಿ ಹಿಡಿದು ರಾಷ್ಟ್ರಗೀತೆ ಹೇಳುತ್ತ ಅದರ ಅವಮಾನ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈ ಹುಡುಗಿಯರ ವಿರುದ್ಧ ದೂರು ದಾಖಲಿಸಿದ್ದಾರೆ.
ಈಗಲೂ ನಾನು ಹೊರಗೆ ಹೋದಾಗ, ಸುಶಿಕ್ಷಿತ ಯುವಕ-ಯುವತಿಯರು ಕುಣಿಯುವುದನ್ನು ನೋಡಿ ಅವರ ಕೆನ್ನೆಗೆ ಬಾರಿಸಬೇಕು ಎಂದೆನೀಸುತ್ತದೆ. ಹೀಗೆ ಮಾಡಿದರೆ, ಅವರ ನಶೆ ಇಳಿಯಬಹುದು. ಹುಡುಗಿಯರು ತುಂಬಾ ಅಶ್ಲೀಲ ಬಟ್ಟೆಗಳನ್ನು ಧರಿಸಿ ಹೊರಬರುತ್ತಾರೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಈ ವಾರ್ತಾವಾಹಿನಿಯ ಅನುಮತಿಯನ್ನು ರದ್ದುಗೊಳಿಸಿರುವ ಆದೇಶವನ್ನು ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ.
ಸಾಮಾಜಿಕ ಮಾಧ್ಯಮಗಳ ವಿರುದ್ಧ ಅಮೇರಿಕಾದ ಶೈಕ್ಷಣಿಕ ಸಂಸ್ಥೆಯ ಅರ್ಜಿ
ದೇಶಿಯರಿಗೆ ಏನು ತಿಳಿಯುತ್ತದೆಯೋ, ಅದು ಇಲ್ಲಿಯ ಪ್ರಗತಿ(ಅಧೊಗತಿ)ಪರರಿಗೆ ಮತ್ತು ಸುಧಾರಣಾವಾದಿಗಳಿಗೆ ತಿಳಿಯುವವರೆಗೆ ಸಮಯ ಮುಗಿದಿರುತ್ತದೆ !
ಖಲಿಸ್ತಾನಿ ಸಂಘಟನೆಯಾದ ‘ವಾರಿಸ ಪಂಜಾಬ ದೆ’ಯ (‘ಪಂಜಾಬಿನ ವಾರಸುದಾರ) ಪ್ರಮುಖನಾದ ಅಮೃತಪಾಲ ಸಿಂಹನನ್ನು ಪಂಜಾಬ ಪೊಲೀಸರು ಜಲಂಧರನಲ್ಲಿರುವ ನಕೊದರಾ ಭಾಗದಲ್ಲಿ ಬೆಂಬತ್ತಿ ಬಂಧಿಸಿರುವ ವಾರ್ತೆಯು ಮಾರ್ಚ ೧೮ರಂದು ಎಲ್ಲ ಪ್ರಸಾರ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
ಎಲ್ಲ ಪಕ್ಷಗಳ ರಾಜ್ಯಕರ್ತರು ಜನರಿಗೆ ರಾಷ್ಟ್ರಪ್ರೇಮ ಮತ್ತು ರಾಷ್ಟ್ರಪುರುಷರ ವಿಷಯದಲ್ಲಿ ಗೌರವವನ್ನು ಕಲಿಸದಿರುವುದರ ಪರಿಣಾಮವೇ ಇದಾಗಿದೆ !