ಅಪಾಯಕಾರಿ ಫೇಸ್ಬುಕ್ !
ಫೇಸ್ಬುಕ್ ಕಳೆದ ೨ ವರ್ಷಗಳಲ್ಲಿ ಸನಾತನದ ಅನೇಕ ಫೇಸ್ಬುಕ್ ಖಾತೆಗಳನ್ನು ನಿಷೇಧಿಸಿದೆ. ಇದರಿಂದ ಈ ಮಾಧ್ಯಮದಿಂದಾಗುವ ಧರ್ಮಪ್ರಸಾರದಿಂದ ಜಿಜ್ಞಾಸುಗಳು ವಂಚಿತರಾಗಿದ್ದಾರೆ.
ಫೇಸ್ಬುಕ್ ಕಳೆದ ೨ ವರ್ಷಗಳಲ್ಲಿ ಸನಾತನದ ಅನೇಕ ಫೇಸ್ಬುಕ್ ಖಾತೆಗಳನ್ನು ನಿಷೇಧಿಸಿದೆ. ಇದರಿಂದ ಈ ಮಾಧ್ಯಮದಿಂದಾಗುವ ಧರ್ಮಪ್ರಸಾರದಿಂದ ಜಿಜ್ಞಾಸುಗಳು ವಂಚಿತರಾಗಿದ್ದಾರೆ.
ಟ್ವಿಟರನ ಈ ರೀತಿಯ ದಬ್ಬಾಳಿಕೆ ಹೊಸತಲ್ಲ. ಈ ಮೊದಲೂ ಟ್ವಿಟರ್ ಹಿಂದುತ್ವನಿಷ್ಠ ಸಂಘಟನೆಗಳ ಹಾಗೂ ಮುಖಂಡರ ಅಕೌಂಟ್ (ಖಾತೆ) ಅಮಾನತುಗೊಳಿಸಿತ್ತು.
ಭಾರತದಲ್ಲಿ ಹಿಂದುದ್ವೇಷಿ ಪ್ರಸಾರ ಮಾಧ್ಯಮಗಳು ಮತ್ತು ಬಾಂಗ್ಲಾದೇಶದ ಪ್ರಸಾರ ಮಾಧ್ಯಮಗಳು ಒಂದೇ ಮಾಲೆಯ ಮಣಿಯಾಗಿದ್ದಾರೆ ಎಂಬುದನ್ನು ತಿಳಿಯಿರಿ !
ರಾಹುಲ ಗಾಂಧಿಯವರು ಈ ಹಿಂದೆ ನಡೆದ ಚುನಾವಣೆಯ ಸಮಯದಲ್ಲಿ ದೇವಾಲಯಕ್ಕೆ ಹೋಗಿ ಪೂಜೆ ಅರ್ಚನೆ ಮಾಡಿದ್ದರೂ ಹಿಂದೂಗಳು ಅವರಿಗೆ ಮಹತ್ವ ನೀಡಲಿಲ್ಲ; ಏಕೆಂದರೆ ಅದು ಕೇವಲ ಅವರ ಬೂಟಾಟಿಕೆಯಾಗಿತ್ತು, ಎಂದು ಹಿಂದೂಗಳಿಗೆ ತಿಳಿದಿತ್ತು. ಉತ್ತರಪ್ರದೇಶದಲ್ಲಿ ಚುನಾವಣೆಯು ಹತ್ತಿರ ಬಂದಿರುವುದರಿಂದ ಈಗ ಪ್ರಿಯಾಂಕಾ ವಾದ್ರಾ ರವರು ಅದನ್ನೇ ಮಾಡಲು ನೋಡುತ್ತಿದ್ದಾರೆ.
ಅಕ್ಟೋಬರ್ 2 ರಂದು ಮೋಹನದಾಸ ಗಾಂಧಿಯವರ ಜಯಂತಿಯ ನಿಮಿತ್ತ ಸಾಮಾಜಿಕ ಮಾಧ್ಯಮಗಳಿಂದ ‘ನಾಥುರಾಮ ಗೋಡ್ಸೆ’ಎಂಬ ಹೆಸರಿನ ‘ಟ್ರೆಂಡ್’ ಮಾಡಲಾಗಿತ್ತು. ಇದನ್ನು ಭಾಜಪದ ಸಂಸದ ವರುಣ ಗಾಂಧಿಯವರು ಟೀಕಿಸಿದ್ದಾರೆ.
ಸಿಬ್ಬಂದಿ ವರ್ಗಕ್ಕೆ ಕೊರೊನಾ ಸೊಂಕು ತಗಲಿದೆ ಎಂಬ ನೆಪ ಒಡ್ಡಿ ಮುಂದೂಡಿಕೆ !
ಯೂಟ್ಯೂಬ್ ಮಾಧ್ಯಮದಿಂದ ನಡೆದ ಈ ಜಪಯಜ್ಞದಲ್ಲಿ ನೇರಪ್ರಸಾರದ ಮೂಲಕ ಸುಮಾರು 300 ಮತ್ತು ನಂತರ 1000 ಕ್ಕೂ ಅಧಿಕ ಗಣೇಶ ಭಕ್ತರು ಭಾಗವಹಿಸಿ ಇದರ ಲಾಭ ಪಡೆದುಕೊಂಡರು.
‘ಭಾದ್ರಪದ ಶುಕ್ಲ ಪಕ್ಷ ಚತುರ್ಥಿಯಂದು ಶ್ರೀಗಣೇಶನ ಆಗಮನ ಆಗಲಿದೆ’, ಎಂಬ ಸಂಕಲ್ಪನೆಯನ್ನು ಇಟ್ಟುಕೊಂಡು ಶ್ರೀಗಣೇಶನ ಚಿತ್ರ ಇರುವ ಪಾಸ್ ಪೋರ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿ ಶ್ರೀಗಣೇಶ ದೇವರನ್ನು ಅಪಮಾನಿಸುತ್ತಿರುವ ಘಟನೆಯು ಬೆಳಕಿಗೆ ಬಂದಿದೆ.
ಸಾಮಾಜಿಕ ಮಾಧ್ಯಮಗಳಿಂದ ತಾಲಿಬಾನ್ ನ ಸಮರ್ಥನೆ ಮಾಡುವ ಪೋಸ್ಟಗಳನ್ನು ಯಾರಾದರೂ ಪ್ರಚಾರ ಮಾಡಿದರೆ ಅಥವಾ ಹೇಳಿಕೆಗಳನ್ನು ನೀಡಿದರೆ ಅವರ ವಿರುದ್ಧ ರಾಜ್ಯ ಸರಕಾರವು ಕಾರ್ಯಾಚರಣೆಯನ್ನು ಮಾಡುವುದು ಎಂದು ರಾಜ್ಯದ ಆರೋಗ್ಯ ಮಂತ್ರಿ ವಿಶ್ವಾಸ ಸಾರಂಗ ಇವರು ಎಚ್ಚರಿಕೆ ನೀಡಿದ್ದಾರೆ.
ಅಫ್ಘಾನಿಸ್ತಾನದ ಉಸ್ತುವಾರಿ ಅಧ್ಯಕ್ಷ ಅಮರುಲ್ಲಾಹ ಸಾಲೆಹನ ಎಲ್ಲಾ ಟ್ವಿಟರ್ ಖಾತೆಯನ್ನು ಟ್ವಿಟರ್ ಸ್ಥಗಿತಗೊಳಿಸಿದೆ. ಸಾಲೆಹ ಪ್ರಸ್ತುತ ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನವನ್ನು ಮುಕ್ತಗೊಳಿಸಲು ಸೈನ್ಯವನ್ನು ಸಂಘಟಿಸುತ್ತಿದ್ದಾರೆ. ಸಧ್ಯ ಅವರು ಪಂಜಶೀರ್ ಪ್ರಾಂತ್ಯದಲ್ಲಿದ್ದು ಈ ಪ್ರಾತ್ಯವನ್ನು ತಾಲಿಬಾನ್ಗೆ ಇಲ್ಲಿಯವರೆಗೆ ನಿಯಂತ್ರಣಪಡೆಯಲು ಸಾಧ್ಯವಾಗಿಲ್ಲ