ಪ್ರವಾದಿ ಮುಹಮ್ಮದ್ ರನ್ನು ಅವಹೇಳನ ಮಾಡುವವರ ಶಿರಚ್ಛೇದ ಬೆದರಿಕೆ ಹಾಕಿದವರ ಬಂಧನ !
ಪ್ರವಾದಿ ಮುಹಮ್ಮದ್ ರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೊಹಮ್ಮದ್ ಅಯಾಜ್ ಮತ್ತು ಅಕ್ಬರ್ ಸೈಯದ್ ನನ್ನು ರಾಜ್ಯದ ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.
ಪ್ರವಾದಿ ಮುಹಮ್ಮದ್ ರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೊಹಮ್ಮದ್ ಅಯಾಜ್ ಮತ್ತು ಅಕ್ಬರ್ ಸೈಯದ್ ನನ್ನು ರಾಜ್ಯದ ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಕಾಲೇಜೊಂದರ ಶೌಚಾಲಯದ ವಿಧ್ಯಾರ್ಥಿನಿಯರ ಫೋಟೊ ತೆಗೆದ ಪ್ರಕರಣ ತಾಜಾ ಇರುವಾಗ, ಇಂತಹ ಮತ್ತೂಂದು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಓರ್ವ ವಿಧ್ಯಾರ್ಥಿನಿಯ “ಇನ್ ಸ್ಟಾಗ್ರಾಂ” ಖಾತೆಯನ್ನು ಹ್ಯಾಕ್ ಮಾಡಿ, ಸಂಬಂಧಪಟ್ಟ ವಿಧ್ಯಾರ್ಥಿನಿಯ ಛಾಯಾಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗಿದೆ.
ಕೋಲಕಾತಾ ನಗರದಲ್ಲಿ ‘ಡೇಟಿಂಗ್ ಸರ್ವಿಸ್’ ಒದಗಿಸುವ ಒಂದು ಕಚೇರಿಯ ಮೇಲೆ ದಾಳಿ ನಡೆಸಿದ ಪೊಲೀಸರು 10 ಯುವತಿಯರು ಸೇರಿದಂತೆ 16 ಜನರನ್ನು ಬಂಧಿಸಿದ್ದಾರೆ. ಈ ಎಲ್ಲ ಆರೋಪಿಗಳು ಜಾಲತಾಣಗಳ ಮೂಲಕ ಹಲವು ಯುವತಿಯರ ಚಿತ್ರಗಳನ್ನು ಜನರಿಗೆ ಕಳುಹಿಸುತ್ತಿದ್ದರು.
ಕಿರಾಣಿ ಅಂಗಡಿಯೊಂದರಲ್ಲಿ ಮಹಿಳೆಗೆ ಕಿರುಕುಳ ನೀಡಿದ ಗಡಿ ಭದ್ರತಾ ಪಡೆಯ ಸೈನಿಕನನ್ನು ವಜಾಗೊಳಿಸಲಾಗಿದೆ.
ಅಂಜುಗೆ ಹುಚ್ಚು ಹಿಡಿದಿದೆ : ತಂದೆಯ ದಾವೆ !
ಗಾಝಿಯಾಬಾದನಲ್ಲಿ ಹಿಂದೂ ಹುಡುಗಿಗೆ ಬಲವಂತವಾಗಿ ಗೋಮಾಂಸವನ್ನು ತಿನ್ನಿಸಿ, ಮತಾಂತರಕ್ಕೆ ಪ್ರಯತ್ನ
ಈ ವಿಷಯದಲ್ಲಿ ಪಾಕಿಸ್ತಾನ ಮೌನವಾಗಿದೆ, ಆದರೆ ಚೀನಾ ಸರಕಾರ ವಿಚಾರಣೆ ಮಾಡಲಿದೆ !
ಜಾತ್ಯತೀತ ಭಾರತದಲ್ಲಿನ ಸರಕಾರಿ ಸಂಸ್ಥೆಯಾಗಿರುವ ರೈಲ್ವೆ ಇಲಾಖೆಯೂ ಕೂಡ ಹಲಾಲ ಪ್ರಮಾಣ ಪತ್ರವಿರುವ ಚಹಾ ಹೇಗೆ ಮಾರುತ್ತಿದೆ ?
೨ ತಿಂಗಳ ಹಿಂದಿನ ಘಟನೆಯ ವಿಡಿಯೋ ಪ್ರಸಾರವಾದ ನಂತರ ಒಬ್ಬನ ಬಂಧನ
ಇಂತಹವರ ವಿರುದ್ಧ ಕ್ರಮ ಕೈಗೊಳ್ಳಿ ! – ದೇವಸ್ಥಾನದ ಆಡಳಿತದಿಂದ ಪೊಲೀಸರಿಗೆ ಪತ್ರ