ಹಾವೇರಿಯಲ್ಲಿ ಹಿಂದೂಗಳ ದೇವಸ್ಥಾನಗಳನ್ನೂ ವಶಕ್ಕೆ ಪಡೆದ ವಕ್ಫ್ ಬೋರ್ಡ್; ಬಿಗುವಿನ ವಾತಾವರಣ
ಜಮೀರ್ ಅಹಮದ್ ಅಧಿಕಾರಿಗಳಿಗೆ ಅಮಾಯಕ ಹಿಂದುಗಳ ವಿರುದ್ಧ ಕ್ರಮ ಕೈಗೊಳ್ಳಲು ಅನಿವಾರ್ಯಗೊಳಿಸುತ್ತಿದ್ದಾರೆ ! – ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಜಮೀರ್ ಅಹಮದ್ ಅಧಿಕಾರಿಗಳಿಗೆ ಅಮಾಯಕ ಹಿಂದುಗಳ ವಿರುದ್ಧ ಕ್ರಮ ಕೈಗೊಳ್ಳಲು ಅನಿವಾರ್ಯಗೊಳಿಸುತ್ತಿದ್ದಾರೆ ! – ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಬಂಗಾಳದಲ್ಲಿ ಎಲ್ಲಿಯವರೆಗೆ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವುದಿಲ್ಲವೋ, ಅಲ್ಲಿಯವರೆಗೆ ಅಲ್ಲಿ ಎಂದಿಗೂ ಶಾಂತಿ ನೆಲೆಸುವುದಿಲ್ಲ. ಇದರಲ್ಲಿ ಹಿಂದೂಗಳ ಶೋಷಣೆಯಾಗುತ್ತಲೇ ಇರುತ್ತದೆ. ಇದೇ ವಸ್ತುಸ್ಥಿತಿಯಾಗಿದೆ !
ಜಾರ್ಖಂಡದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾದ ಸರಕಾರ ಇರುವುದರಿಂದ ಅವರು ಹಿಂದುಗಳ ಪರವಾಗಿಲ್ಲ, ಮುಸಲ್ಮಾನರ ಪರವಾಗಿಯೇ ಇರುವರು !
ಗಾಝಿಯಾಬಾದ್ ಡಾಸನಾ ದೇವಸ್ಥಾನಕ್ಕೆ ಮುಸಲ್ಮಾನರಿಂದ ಮುತ್ತಿಗೆ
ವಿಸರ್ಜನೆಯ ಮೆರವಣಿಗೆ ಜಗಳೂರ ಬಸ್ ನಿಲ್ದಾಣದ ಹತ್ತಿರದ ವಾಟರ ಟ್ಯಾಂಕ ಹತ್ತಿರ ಬಂದಾಗ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ನರಸರಾಜ ಪೇಟೆಯ ಮುಖ್ಯ ರಸ್ತೆಯ ಮಾರ್ಗದಲ್ಲಿ ಬಂದ ಸುಮಾರು 70-80 ಯುವಕರು ಏಕಾಏಕಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದರು.
ಮತಾಂಧ ಮುಸ್ಲಿಮರಿಂದ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಆಗುತ್ತಿರುವ ದಾಳಿ ಮತ್ತು ಪೊಲೀಸರ ನಿಷ್ಕ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಈಗ ಹಿಂದೂಗಳು ತಾವಾಗಿ ಈ ಮೆರವಣಿಗೆಗಳ ಭದ್ರತೆಯ ಜವಾಬ್ದಾರಿಯನ್ನು ಸ್ವೀಕರಿಸುವುದಕ್ಕಾಗಿ ಪ್ರಯತ್ನಿಸಬೇಕು !
ಪೊಲೀಸರು ಹಿಂದುಗಳ ರಕ್ಷಣೆ ಮಾಡುಲು ಅಸಮರ್ಥವಾಗಿವೆ, ಇದೇ ಇದರಿಂದ ತಿಳಿದು ಬರುತ್ತದೆ. ಆದ್ದರಿಂದ ಮೆರವಣಿಗೆಯ ರಕ್ಷಣೆಗಾಗಿ ಹಿಂದುಗಳೇ ರಕ್ಷಣಾ ತಂಡಗಳನ್ನು ರೂಪಿಸಬೇಕು !
ಮಧ್ಯಪ್ರದೇಶದಲ್ಲಿ ಭಾಜಪ ಸಲಕಾರವಿರುವಾಗ, ಹಿಂದೂಗಳ ದೇವಸ್ಥಾನಗಳ ಮೇಲೆ ದಾಳಿ ಮಾಡುವ ಧೈರ್ಯವಾದರೂ ಹೇಗೆ ಬರುತ್ತದೆ ? ಇನ್ನೆಂದೂ ಇಂತಹ ಧೈರ್ಯ ನಡೆಯದಂತೆ ಸರಕಾರ ಅವರನ್ನು ಹದ್ದುಬಸ್ತಿನಲ್ಲಿಡುವುದು ಅಗತ್ಯವಿದೆ !
ರಾಷ್ಟ್ರೀಯ ಸಂಪತ್ತಿಗೆ ಹಾನಿ ಮಾಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರಕಾರ ಕಠಿಣ ಕಾನೂನು ರೂಪಿಸಬೇಕು !
ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ ಮುಸ್ಲಿಮರಿಗೆ ‘ಈದ್ ಮಿಲಾದ್’ ಆಚರಿಸಲು ಬೆಂಗಳೂರು ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.