ದಾರುಲ ಇಸ್ಲಾಂ ಬೇಕಾಗಿರುವ ಮುಸಲ್ಮಾನರು ಭಾರತದಲ್ಲಿ ಇರಕೂಡದು ಎಂದು ವಿಭಜನೆಯ ಸಮಯದಲ್ಲೇ ಸ್ಪಷ್ಟಪಡಿಸಬೇಕಿತ್ತು ! – ಡಾ. ಸುಬ್ರಹ್ಮಣ್ಯ ಸ್ವಾಮಿ
ಹಿಂದೂಗಳಿಂದ ತಪ್ಪಾಗಿದೆ, ಯಾವ ಮುಸಲ್ಮಾನರಿಗೆ ದಾರುಲ ಇಸ್ಲಾಂ ಬೇಕಾಗಿದೆ, ಅವರು ಭಾರತದಲ್ಲಿ ಇರಲು ಸಾಧ್ಯವಿಲ್ಲ ಎಂದು ೧೯೪೭ ರಲ್ಲಿ ವಿಭಜನೆಯ ಸಮಯದಲ್ಲೇ ಸ್ಪಷ್ಟಪಡಿಸಬೇಕಾಗಿತ್ತು. ದಾರುಲ ಇಸ್ಲಾಂ ಕೂಡ ಇದೆ, ಹಿಂದುತ್ವವೂ ಇದೆ ಮತ್ತು ಕ್ರೈಸ್ತರ ಬೇರೆ ಮಾರ್ಗವು ಇದೆ, ಹೇಗೆ ಆಗಲು ಸಾಧ್ಯವಿಲ್ಲ, ಎಂದು ಭಾಜಪದ ನಾಯಕ ಡಾಕ್ಟರ್ ಸುಬ್ರಹ್ಮಣ್ಯಂ ಸ್ವಾಮಿ ಇವರು ಒಂದು ಸಂದರ್ಶನದಲ್ಲಿ ಹೇಳಿದರು.