ಸಂವಿಧಾನದ ಪ್ರಸ್ತಾವನೆಯಿಂದ ‘ಜಾತ್ಯತೀತ’ ಮತ್ತು ‘ಸಮಾಜವಾದ’ ಶಬ್ದಗಳನ್ನು ತೆಗೆದುಹಾಕಿರಿ !
ಇಂತಹ ಬೇಡಿಕೆಯನ್ನು ಏಕೆ ಮಾಡಬೇಕಾಗುತ್ತದೆ ? ಕೇಂದ್ರ ಸರಕಾರ ತಾನಾಗಿಯೇ ಈ ಶಬ್ದಗಳನ್ನು ತೆಗೆದುಹಾಕಬೇಕು ಎಂದು ರಾಷ್ಟ್ರಪ್ರೇಮಿ ಮತ್ತು ಧರ್ಮಪ್ರೇಮಿಗಳಿಗೆ ಅನಿಸುತ್ತದೆ !
ಇಂತಹ ಬೇಡಿಕೆಯನ್ನು ಏಕೆ ಮಾಡಬೇಕಾಗುತ್ತದೆ ? ಕೇಂದ್ರ ಸರಕಾರ ತಾನಾಗಿಯೇ ಈ ಶಬ್ದಗಳನ್ನು ತೆಗೆದುಹಾಕಬೇಕು ಎಂದು ರಾಷ್ಟ್ರಪ್ರೇಮಿ ಮತ್ತು ಧರ್ಮಪ್ರೇಮಿಗಳಿಗೆ ಅನಿಸುತ್ತದೆ !
ಪಂಢರಪುರದಲ್ಲಿ ಹಿಂದೂ ಭಕ್ತರಿಗೆ ತೊಂದರೆ ನೀಡಲಾಗುತ್ತಿದೆ. ಸರಕಾರವು ಹಿಂದೂಗಳ ಮಂದಿರಗಳನ್ನು ಕಬಳಿಸುತ್ತಿದೆ. ಈ ಮಂದಿರಗಳನ್ನು ಸರಕಾರದ ವಶದಿಂದ ಮುಕ್ತಗೊಳಿಸಲು ನಾನು ಸ್ವತಃ ಪಂಢರಪುರಕ್ಕೆ ಹೋಗಿ ಜನರನ್ನು ಭೇಟಿಯಾಗುತ್ತೇನೆ.
ಹಿಂದೂಗಳಿಂದ ತಪ್ಪಾಗಿದೆ, ಯಾವ ಮುಸಲ್ಮಾನರಿಗೆ ದಾರುಲ ಇಸ್ಲಾಂ ಬೇಕಾಗಿದೆ, ಅವರು ಭಾರತದಲ್ಲಿ ಇರಲು ಸಾಧ್ಯವಿಲ್ಲ ಎಂದು ೧೯೪೭ ರಲ್ಲಿ ವಿಭಜನೆಯ ಸಮಯದಲ್ಲೇ ಸ್ಪಷ್ಟಪಡಿಸಬೇಕಾಗಿತ್ತು. ದಾರುಲ ಇಸ್ಲಾಂ ಕೂಡ ಇದೆ, ಹಿಂದುತ್ವವೂ ಇದೆ ಮತ್ತು ಕ್ರೈಸ್ತರ ಬೇರೆ ಮಾರ್ಗವು ಇದೆ, ಹೇಗೆ ಆಗಲು ಸಾಧ್ಯವಿಲ್ಲ, ಎಂದು ಭಾಜಪದ ನಾಯಕ ಡಾಕ್ಟರ್ ಸುಬ್ರಹ್ಮಣ್ಯಂ ಸ್ವಾಮಿ ಇವರು ಒಂದು ಸಂದರ್ಶನದಲ್ಲಿ ಹೇಳಿದರು.
ಭಾರತದಲ್ಲಿ ಸುಸಂಸ್ಕೃತ ಹಿಂದೂ ಮತ್ತು ಮುಸ್ಲಿಂ ಸಮಾಜವನ್ನು ಸೃಷ್ಟಿಸುವ ಏಕೈಕ ಮಾರ್ಗವೆಂದರೆ ಪಾಕಿಸ್ತಾನವನ್ನು ನಾಲ್ಕು ಭಾಗಗಳಾಗಿ ವಿಂಗಡಿಸುವುದು; ಆದರೆ ಇಗಿನ ವ್ಯವಸ್ಥೆಯಲ್ಲಿ ಇದು ಸಾಧ್ಯವಿಲ್ಲ; ಏಕೆಂದರೆ ದುಬೈನಿಂದ ಹಣ, ಚಲನ ಚಿತ್ರ ಮತ್ತು ಕ್ರಿಕೆಟಗಳನ್ನು ನಿಯಂತ್ರಿಸಲ್ಪಡುತ್ತದೆ
ನಿನ್ನೆ ನಾನು ಸಂಪೂರ್ಣ ದಿನವನ್ನು ಅಹಮದಾಬಾದಿನಲ್ಲಿ ಕಳೆದೆನು. (ಇದರ ಹೆಸರೂ ಇಂದಿಗೂ ಕರ್ಣಾವತಿ ಆಗಲಿಲ್ಲ.) ಪ್ರಧಾನಿ ಮೊದಿಯವರು ಈ ಹೆಸರಿನ ಬದಲಾವಣೆಯ ಕಾರ್ಯಾಚರಣೆಯನ್ನು ಮಾಡಲು ನಿರಾಕರಿಸುತ್ತಿದ್ದಾರೆ, ಅವರೇ ೨೦೧೩ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಕೇಂದ್ರಕ್ಕೆ ‘ಕರ್ಣಾವತಿ’ ಎಂಬ ಹೆಸರು ನೀಡಲು ಸೂಚಿಸಿದ್ದರು
ಹಿಜಬ್ ಮಹತ್ವದ ಭಾಗ ಇದ್ದರೆ, ಸಂಸತ್ತಿನಲ್ಲಿ ಸೀರೆ ಧರಿಸಿ ಬರುವ ಮುಸ್ಲಿಂ ಮಹಿಳೆ ಸಂಸದರು ಧರ್ಮಕ್ಕೆ ಅವಮಾನ ಮಾಡುವುದಿಲ್ಲವೇ ?, ಎಂದು ಭಾಜಪದ ಹಿರಿಯ ನಾಯಕ ಮತ್ತು ರಾಜ್ಯಸಭೆಯ ಸಂಸದ ಡಾ. ಸುಬ್ರಹ್ಮಣ್ಯ ಸ್ವಾಮಿಯವರು ಒಂದು ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.
ಭಾರತೀಯ ಸಂವಿಧಾನದ ಪ್ರಸ್ತಾವನೆಯಲ್ಲಿ ಸೇರಿಸಿರುವ ‘ಧರ್ಮನಿರಪೇಕ್ಷ’ (ಸೆಕ್ಯುಲರ್) ಮತ್ತು ‘ಸಮಾಜವಾದ’ (ಸೋಶಿಯಲಿಸ್ಟ್) ಶಬ್ದಗಳನ್ನು ತೆಗೆದುಹಾಕುವ ಬಗ್ಗೆ ಖಾಸಗಿ ವಿಧೇಯಕವನ್ನು ಭಾಜಪದ ರಾಜ್ಯಸಭೆಯಲ್ಲಿನ ಸಂಸದರಾದ ಕೆ. ಜೆ. ಅಲ್ಫೊಂಸರವರು ಸಾದರಪಡಿಸಿದ್ದಾರೆ.
ಭಾರತ ಮತ್ತು ಚೀನಾ ಗಡಿ ಪ್ರಶ್ನೆಯ ಬಗ್ಗೆ ಕಳೆದ ಅನೇಕ ದಿನಗಳಿಂದ ಡಾ. ಸ್ವಾಮಿ ಕೇಂದ್ರ ಸರಕಾರವನ್ನು ಟೀಕಿಸುತ್ತಿದ್ದಾರೆ. ಗಡಿ ರೇಖೆಯಿಂದ ಭಾರತ ಹಿಂದೆ ಸರಿದಿದೆ ಆದರೆ ಚೀನಾ ಇಲ್ಲ’, ಹೀಗೂ ಅವರು ಈ ಮೊದಲು ಹೇಳಿದ್ದರು.
ಬಾಂಗ್ಲಾದೇಶದಲಿ ಹಿಂದೂಗಳ ವಿರುದ್ಧ ಹೆಚ್ಚಳವಾಗುತ್ತಿರುವ ಹಿಂಸಾಚಾರದ ಘಟನೆಗಳನ್ನು ಕೇಂದ್ರದಲ್ಲಿನ ಭಾಜಪ ಸರಕಾರವು ಏಕೆ ಖಂಡಿಸುತ್ತಿಲ್ಲ ? ನಾವು ಬಾಂಗ್ಲಾದೇಶಕ್ಕೆ ಹೆದರುತ್ತೇವೆಯೇ ?
ಅಫಘಾನಿಸ್ತಾನದಲ್ಲಿ ಮಹಿಳೆಯರೊಂದಿಗಿನ ಅಸಭ್ಯ ವರ್ತನೆ ಮತ್ತು ಅಮಾನವೀಯ ವರ್ತನೆಯನ್ನು ಭಾರತೀಯ ಮುಸಲ್ಮಾನ ಧರ್ಮಗುರುಗಳು ಖಂಡಿಸಬೇಕು, ಎಂದು ಭಾರತದ ದೇಶಭಕ್ತ ನಾಗರಿಕರ ಅಪೇಕ್ಷೆಯಾಗಿದೆ.