ಕಾರವಾರದ ಪಂಚಶಿಲ್ಪಕಾರ ಪೂ. ನಂದಾ ಆಚಾರಿ (ಗುರುಜಿ) ಇವರ ಸಂತಪದವಿಯಲ್ಲಿ ವಿರಾಜಮಾನರಾಗುವ ಸಮಾರಂಭದಲ್ಲಿ ಶ್ರೀ. ನಿಷಾದ ದೇಶಮುಖ ಇವರು ಮಾಡಿದ ಸೂಕ್ಷ್ಮ ಪರೀಕ್ಷಣೆ

ಪೂ. ಆಚಾರಿ ಇವರ ಆಧ್ಯಾತ್ಮಿಕ ಮಟ್ಟವು ಜನ್ಮದಿಂದಲೇ ಶೇ. ೫೫ ಕ್ಕಿಂತ ಹೆಚ್ಚಿತ್ತು. ಪೂರ್ವಜನ್ಮದ ಸಾಧನೆಯಿಂದಾಗಿ ಅವರು ಶಿಷ್ಯ ಮಟ್ಟದ್ದಲ್ಲಿದ್ದರು.

ಕಾರವಾರದ ಪಂಚಶಿಲ್ಪಕಾರ ಪೂ. ನಂದಾ ಆಚಾರಿ (ಗುರುಜಿ)ಇವರ ಸಂತಪದವಿಯಲ್ಲಿ ವಿರಾಜಮಾನರಾಗುವ ಸಮಾರಂಭದಲ್ಲಿ ಶ್ರೀ. ನಿಷಾದ ದೇಶಮುಖ ಇವರು ಮಾಡಿದ ಸೂಕ್ಷ್ಮ ಪರೀಕ್ಷಣೆ

ಸಂತಪದವು ಘೋಷಿತವಾಗುವ ಮೊದಲು ಪೂ. ಆಚಾರಿ ಇವರಲ್ಲಿನ ಆನಂದದ ಪ್ರಮಾಣ ಶೇ. ೧೫ ರಷ್ಟಿತ್ತು. ಸಂತಪದವಿಯು ಘೋಷಣೆಯಾದ ನಂತರ ಈ ಪ್ರಮಾಣದಲ್ಲಿ ಹೆಚ್ಚಳವಾಗಿ ಅದು ಶೇ. ೨೫ ರಷ್ಟಾಯಿತು.

ಕಾರವಾರದ ಪಂಚಶಿಲ್ಪಕಾರ ಪೂ. ನಂದಾ ಆಚಾರಿ (ಗುರುಜಿ) ಇವರ ಸಂತಪದವಿಯಲ್ಲಿ ವಿರಾಜಮಾನರಾಗುವ ಸಮಾರಂಭದಲ್ಲಿ ಶ್ರೀ. ನಿಷಾದ ದೇಶಮುಖ ಇವರು ಮಾಡಿದ ಸೂಕ್ಷ್ಮ ಪರೀಕ್ಷಣೆ

ಪೂ. ನಂದಾ ಆಚಾರಿ (ಗುರುಜಿ) ಇವರು ತಮ್ಮ ೧೪ ನೇ ವಯಸ್ಸಿನಿಂದ ಮೂರ್ತಿಕಲೆಯ ಮಾಧ್ಯಮದಿಂದ ಸಾಧನೆಯನ್ನು ಮಾಡುತ್ತಿದ್ದು ಈಗ ಅವರ ಸಾಧನೆ ನಿಷ್ಕಾಮ ಭಾವದಲ್ಲಿ ಸ್ಥಿರವಾಗಿದೆ.

ಪೂ. ನಂದಾ ಆಚಾರಿ ಗುರೂಜಿಯವರ ಬಗ್ಗೆ ಕು. ಮಧುರಾ ಭೋಸಲೆ ಇವರು ಮಾಡಿದ ಸೂಕ್ಷ್ಮ ಪರೀಕ್ಷಣೆ

ಶ್ರೀ. ನಂದಾ ಆಚಾರಿ ಗುರೂಜಿಯವರು ಹಿಂದಿನ ಜನ್ಮದಲ್ಲಿ ಶಿವನ ಉಪಾಸನೆಯನ್ನು ಮಾಡಿದುದರಿಂದ ಜನ್ಮದಿಂದಲೇ ಅವರ ಆಧ್ಯಾತ್ಮಿಕ ಮಟ್ಟ ಶೇ. ೬೦ ರಷ್ಟು ಇತ್ತು

೧೧.೬.೨೦೨೨ ರಂದು ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರು ಮಾಡಿದ ಧರ್ಮಧ್ವಜದ ಪೂಜೆಯ ಕುರಿತು ಕು. ಮಧುರಾ ಭೋಸಲೆಯವರು ಮಾಡಿದ ಸೂಕ್ಷ್ಮ ಪರೀಕ್ಷಣೆ !

ಧರ್ಮಧ್ವಜದ ಪಂಚೋಪಚಾರ ಪೂಜೆಯಿಂದ ಪ್ರಭು ಶ್ರೀರಾಮನ ತತ್ವವು ಧರ್ಮತತ್ತ್ವದೊಂದಿಗೆ ಏಕರೂಪವಾಯಿತು. ತದನಂತರ ಈ ಧರ್ಮತತ್ತ್ವವು ಪೃಥ್ವಿ, ಆಪ, ತೇಜ, ವಾಯು, ಮತ್ತು ಆಕಾಶ ಈ ಪಂಚಮಹಾಭೂತಗಳ ಸ್ವರೂಪದಲ್ಲಿ ಧರ್ಮಧ್ವಜದಿಂದ ಪ್ರಕ್ಷೇಪಿತವಾಗಿ ಸಂಪೂರ್ಣ ಪೃಥ್ವಿಯ ಮೇಲೆ ಕಾರ್ಯನಿರತವಾಯಿತು.

ಪಿತೃಪಕ್ಷದಲ್ಲಿ ಶ್ರಾದ್ಧವಿಧಿ ಮಾಡಿದ ನಂತರ ಮಾಡಿದ ನಿರೀಕ್ಷಣೆಯಲ್ಲಿ ಪಿತೃಗಳಿಗೆ ಅರ್ಪಿಸಿದ ಪಿಂಡಗಳಲ್ಲಿ ತುಂಬಾ ಸಕಾರಾತ್ಮಕ ಬದಲಾವಣೆಯಾಗುವುದು

`ಪಿತೃಪಕ್ಷದಲ್ಲಿ ಪಿತೃಗಳಿಗಾಗಿ ಶ್ರಾದ್ಧ ಮಾಡುವುದರಿಂದ ಶ್ರಾದ್ಧವಿಧಿಯಲ್ಲಿನ ಪಿಂಡದ ಮೇಲೆ ಯಾವ ಪರಿಣಾಮವಾಗುತ್ತದೆ ?’, ಎಂಬುದು ವಿಜ್ಞಾನದ ಮೂಲಕ ಅಭ್ಯಾಸ ಮಾಡಲು ೨೭.೯.೨೦೧೮ ರಂದು ಗೋವಾದ ರಾಮನಾಥಿಯ ಸನಾತನ ಆಶ್ರಮದಲ್ಲಿ ಒಂದು ಪರೀಕ್ಷಣೆ ಮಾಡಲಾಯಿತು.

ಯುಗಗಳಿಗನುಸಾರ ಮನುಷ್ಯನಿಗೆ ಭೋಗಿಸಬೇಕಾಗುವ ರೋಗಗಳು, ಅವುಗಳ ಸ್ವರೂಪ ಮತ್ತು ಅವುಗಳ ಹಿಂದಿನ ಆಧ್ಯಾತ್ಮಿಕ ಕಾರ್ಯಕಾರಣಭಾವ !

‘ಅಧರ್ಮಾಚರಣೆ ಮತ್ತು ಅದರಿಂದ ನಿರ್ಮಾಣವಾದ ಪಾಪ, ಇದು ಪ್ರತಿಯೊಂದು ರೋಗದ ಮೂಲ ಕಾರಣವಾಗಿದೆ. ಸತ್ಯಯುಗದಲ್ಲಿ ಎಲ್ಲ ಜನರೂ ಧರ್ಮಾಚರಣಿಗಳಾಗಿದ್ದರು. ಆದುದರಿಂದ ಆಗ ಮನುಷ್ಯನಿಗೆ ದುಃಖ ಅಥವಾ ತೊಂದರೆಗಳನ್ನು ಭೋಗಿಸಬೇಕಾಗುತ್ತಿರಲಿಲ್ಲ.

ಭಾರತೀಯ ಸಂಸ್ಕೃತಿಯಂತೆ ಯುಗಾದಿಯ ದಿನ ಸಾತ್ತ್ವಿಕ ವಾತಾವರಣದಲ್ಲಿ ಬ್ರಹ್ಮಧ್ವಜದ ಪೂಜೆ ಮಾಡಿ ಹೊಸ ವರ್ಷ ಸ್ವಾಗತಿಸುವುದು ಆಧ್ಯಾತ್ಮಿಕ ದೃಷ್ಟಿಯಿಂದ ಲಾಭದಾಯಕ !

ಮಾಡಿದ ಅಭ್ಯಾಸ ಹಾಗೂ ಭಾಗವಹಿಸಿದ ಸಾಧಕರ ವೈಯಕ್ತಿಕ ಅನುಭವಗಳಿಂದ ಭಾರತೀಯ ಪದ್ಧತಿಯಿಂದ ಬ್ರಹ್ಮಧ್ವಜದ ಪೂಜೆ ಮಾಡಿ ಹೊಸವರ್ಷಾರಂಭ ಮಾಡುವುದು ಆಧ್ಯಾತ್ಮಿಕ ದೃಷ್ಟಿಯಲ್ಲಿ ಲಾಭದಾಯಕವಾಗಿದೆ ಮತ್ತು ಪಾಶ್ಚಾತ್ಯ ಪದ್ಧತಿಯಲ್ಲಿ ಹೊಸವರ್ಷಾರಂಭ ಮಾಡುವುದು ಹಾನಿಕರವಾಗಿದೆ, ಎಂಬುದು ಸ್ಪಷ್ಟವಾಗುತ್ತದೆ.’

ಪರಾತ್ಪರ ಗುರು ಡಾ. ಆಠವಲೆಯವರ ಕೋಣೆಯಲ್ಲಿನ ದೇವರಕೋಣೆಯಿಂದ ಅಪಾರ ಪ್ರಮಾಣದಲ್ಲಿ ಚೈತನ್ಯ ಪ್ರಕ್ಷೇಪಿಸುವುದು, ದೇವರಕೋಣೆಯಲ್ಲಿನ ದೇವತೆಗಳ ಜೋಡಣೆಯಲ್ಲಿ ಬದಲಾವಣೆ ಮಾಡಿದ ನಂತರ ದೇವರಕೋಣೆಯಿಂದ ಪ್ರಕ್ಷೇಪಿಸುವ ಚೈತನ್ಯದಲ್ಲಿ (ಸಕಾರಾತ್ಮಕ ಊರ್ಜೆಯಲ್ಲಿ) ದುಪ್ಪಟ್ಟಿಗಿಂತ ಹೆಚ್ಚು ಹೆಚ್ಚಳವಾಗುವುದು

ದೇವರಕೋಣೆಯಲ್ಲಿನ ದೇವತೆಗಳ ಮಂಡಣೆಯಲ್ಲಿ ಬದಲಾವಣೆ ಮಾಡಿದುದರಿಂದ ಅದರಲ್ಲಿನ ಚೈತನ್ಯದಲ್ಲಾದ ಹೆಚ್ಚಳವು ವೈಜ್ಞಾನಿಕ ಉಪಕರಣದ ಮೂಲಕ ಮಾಡಿದ ನಿರೀಕ್ಷಣೆಯಲ್ಲಿಯೂ ಕಂಡು ಬಂದಿತು.

ಡಿಸೆಂಬರ್ ೩೧ ರ ರಾತ್ರಿ ‘ನ್ಯೂ ಇಯರ್ ಪಾರ್ಟಿ’ ಮೂಲಕ ಹೊಸ ವರ್ಷವನ್ನು ಸ್ವಾಗತಿಸುವವರ ಮೇಲೆ ಅಲ್ಲಿಯ ವಾತಾವರಣದಿಂದ ಆಗಿರುವ ನಕಾರಾತ್ಮಕ ಪರಿಣಾಮ

ನಿಸರ್ಗನಿಯಮವನ್ನು ಅನುಸರಿಸಿ ಮಾಡಿರುವ ವಿಷಯಗಳು ಮಾನವನಿಗೆ ಪೂರಕವಾಗಿರುತ್ತದೆ. ಇದರ ವಿರುದ್ಧ ಮಾಡುವ ವಿಷಯಗಳು ಮಾನವನಿಗೆ ಹಾನಿಕರವಾಗಿರುತ್ತವೆ. ಆದುದರಿಂದ ಪಾಶ್ಚಿಮಾತ್ಯ ಸಂಸ್ಕೃತಿಗನುಸಾರ ಜನವರಿ ೧ ರಂದಲ್ಲ, ಯುಗಾದಿಗೆ ಹೊಸ ವರ್ಷಾರಂಭವನ್ನು ಆಚರಿಸುವುದರಲ್ಲಿಯೇ ನಮ್ಮೆಲ್ಲರ ನಿಜವಾದ ಹಿತವಿದೆ’.