ಹಿಂದೂ ರಾಷ್ಟ್ರ ಅಧಿವೇಶನವು ಯಾವಾಗಲೂ ‘ದೇವಾಲಯ ಮುಕ್ತಿ ಮತ್ತು ದೇವಾಲಯ ರಕ್ಷಣೆಯ ನಿಲುವಿಗೆ ಬದ್ಧವಾಗಿದೆ. – ಶ್ರೀ. ಸುನೀಲ ಘನವಟ
ಹಿಂದೂ ರಾಷ್ಟ್ರ ಅಧಿವೇಶನವು ಯಾವಾಗಲೂ ‘ದೇವಾಲಯ ಮುಕ್ತಿ ಮತ್ತು ದೇವಾಲಯ ರಕ್ಷಣೆಯ ನಿಲುವಿಗೆ ಬದ್ಧವಾಗಿದೆ. ಈ ಅಧಿವೇಶನದಿಂದ ಅನೇಕ ದೇವಾಲಯ ಚಳುವಳಿಗಳು ಆರಂಭಗೊಂಡಿತು.
ಹಿಂದೂ ರಾಷ್ಟ್ರ ಅಧಿವೇಶನವು ಯಾವಾಗಲೂ ‘ದೇವಾಲಯ ಮುಕ್ತಿ ಮತ್ತು ದೇವಾಲಯ ರಕ್ಷಣೆಯ ನಿಲುವಿಗೆ ಬದ್ಧವಾಗಿದೆ. ಈ ಅಧಿವೇಶನದಿಂದ ಅನೇಕ ದೇವಾಲಯ ಚಳುವಳಿಗಳು ಆರಂಭಗೊಂಡಿತು.
ಗೋವಾದಲ್ಲಿ ಪ್ರಾಚೀನ ಭಾರತೀಯ ಸಂಸ್ಕೃತಿಯನ್ನು ನಾಶಮಾಡಲು ಪೋರ್ಚುಗೀಸರು ಅನೇಕ ದೇವಸ್ಥಾನಗಳನ್ನು ನಾಶ ಮಾಡಿದರು. ವಿದೇಶಿ ಆಕ್ರಮಣಕಾರರಿಂದ ನಾಶವಾದ ಈ ಎಲ್ಲಾ ದೇವಾಲಯಗಳ ಜೀರ್ಣೋದ್ಧಾರ ಮಾಡಿ ಭಾರತೀಯ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಗೋವಾ ಸರಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು.
ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಆನ್ಲೈನ್ ವಿಶೇಷ ಸಂವಾದ : ‘ದಿ ಕೇರಳ ಸ್ಟೋರಿ : ನಿಷೇಧ ಚಿತ್ರದ ಮೇಲೋ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೋ ?’
ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನ ಚೆನ್ನಮ್ಮನ ಕೆರೆ, ಅಚ್ಚುಕಟ್ಟು ಇಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ !
ದೇವಸ್ಥಾನಗಳು ಹಿಂದೂ ಧರ್ಮದ ಮೂಲಾಧಾರವಾಗಿವೆ. ಧರ್ಮದ ರಕ್ಷಣೆಯ ದೃಷ್ಟಿಯಿಂದಲೂ ದೇವಸ್ಥಾನಗಳ ಸ್ಥಾನವು ಮಹತ್ವದ್ದಾಗಿವೆ. ಇದುವರೆಗೆ ‘ಸೆಕ್ಯುಲರ್ (ಜಾತ್ಯತೀತ) ಸರಕಾರಗಳು ಭಕ್ತರು ನೀಡುವ ಅರ್ಪಣೆಯ ಮೇಲೆ ಕಣ್ಣಿಟ್ಟು ನೂರಾರು ದೇವಸ್ಥಾನಗಳನ್ನು ಸ್ವಾಧೀನಪಡಿಸಿ ಕೊಂಡಿವೆ.
ಕೇಶ ವಿನ್ಯಾಸಕಾರ ಜಾವೇದ ಹಬೀಬನು ಒಂದು ಕಾರ್ಯಕ್ರಮದ ವ್ಯಾಸಪೀಠದ ಮೇಲೆ ಓರ್ವ ಮಹಿಳೆಯ ಕೂದಲಿನಲ್ಲಿ ಉಗಳಿದ, ಈ ಬಗ್ಗೆ ಟೀಕಾಪ್ರಹಾರ ಹೆಚ್ಚಾದ ನಂತರ ಜಾವೇದ ಹಬೀಬ ಕ್ಷಮೆ ಯಾಚಿಸಿದನು; ಆದರೆ ಕೇವಲ ಕ್ಷಮೆ ಕೇಳಿದರೆ ಸಾಕಾಗುವುದಿಲ್ಲ, ಇಂತಹ ವ್ಯಕ್ತಿಯ ವಿರುದ್ಧ ದೂರು ದಾಖಲಿಸಬೇಕು.