ಭಾಜಪ ಶಾಸಕ ಟಿ.ರಾಜಾಸಿಂಹ ಇವರ ಹಿಂದೂ ಜನ ಆಕ್ರೋಶ ಆಂದೋಲನಕ್ಕೆ ಪೊಲೀಸರಿಂದ ಅನುಮತಿ ನಿರಾಕರಣೆ
ತೇಲಂಗಾಣಾದ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ಫೆಬ್ರುವರಿ 25 ರಂದು ನಡೆಯಲಿದ್ದ ಹಿಂದೂ ಜನ ಆಕ್ರೋಶ ಆಂದೋಲನವನ್ನು ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ ಅದನ್ನು ರದ್ದುಗೊಳಿಸಲಾಗಿದೆ.
ತೇಲಂಗಾಣಾದ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ಫೆಬ್ರುವರಿ 25 ರಂದು ನಡೆಯಲಿದ್ದ ಹಿಂದೂ ಜನ ಆಕ್ರೋಶ ಆಂದೋಲನವನ್ನು ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ ಅದನ್ನು ರದ್ದುಗೊಳಿಸಲಾಗಿದೆ.
ನಮ್ಮ ಮೇಲೆತ್ತಿದ ಲಾಠಿಯನ್ನು ಕಸಿದುಕೊಳ್ಳುವ ಧೈರ್ಯ ನಮ್ಮಲ್ಲಿ ನಿರ್ಮಾಣವಾಗಬೇಕಾಗಿದೆ ಮತ್ತು ಇದಕ್ಕಾಗಿ ಸಾಧನೆಯನ್ನು ಮಾಡಿ ನಮ್ಮ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಈ ಆಧ್ಯಾತ್ಮಿಕ ಬಲದಿಂದಲೇ ಹಿಂದೂ ರಾಷ್ಟ್ರ ಸ್ಥಾಪನೆಯಾಗಲಿದೆ ಎಂದು ಭಾಗ್ಯನಗರ (ತೆಲಂಗಾಣ)ದ ಭಾಜಪದ ಪ್ರಖರ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಹ ಪ್ರತಿಪಾದಿಸಿದ್ದಾರೆ.
ನಾನು ಭಾರತದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಯಾಗುವವರೆಗೂ ನನ್ನ ಕುಟುಂಬವನ್ನು ತ್ಯಜಿಸುತ್ತಿದ್ದೇನೆ ಎಂದು ತೆಲಂಗಾಣದ ರಾಜಧಾನಿ ಭಾಗ್ಯನಗರದ ಗೋಶಾಮಹಲ್ ಮತದಾರ ಕ್ಷೇತ್ರದ ಭಾಜಪದ ಪ್ರಖರ ಹಿಂದುತ್ವನಿಷ್ಠ ಶಾಸಕ ಟಿ.ರಾಜಾ ಸಿಂಹ ಇವರು ಇಲ್ಲಿ ಘೋಷಿಸಿದ್ದಾರೆ.
ಈ ಅರ್ಜಿಯ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಅವರನ್ನು ಸಂಪರ್ಕಿಸಿದಾಗ, “ಹಿಂದುತ್ವನಿಷ್ಠರ ಸುಳ್ಳು ಹೇಳಿಕೆಗಳ ವಿರುದ್ಧ ಅರ್ಜಿ ಸಲ್ಲಿಸಿದ ಅರ್ಜಿದಾರರು ಓವೈಸಿ ಸಹೋದರರ ಪ್ರಚೋದನಕಾರಿ ಭಾಷಣ ಹೇಗೆ ಕಾಣುವುದಿಲ್ಲ ?
ಎಂ.ಐ.ಎಂ.ನ ಮುಖಂಡ ಮತ್ತು ತೆಲಂಗಾಣದ ಶಾಸಕ ಅಕ್ಬರುದ್ದೀನ ಓವೈಸಿ ಅವರನ್ನು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರನ್ನು ನೇಮಿಸಿದ್ದರಿಂದ ಭಾಜಪದ 8 ಶಾಸಕರು ಪ್ರಮಾಣ ವಚನ ಸ್ವೀಕರಿಸಿರಲಿಲ್ಲ.
ಕಾಂಗ್ರೆಸ್ ರಾಜ್ಯದಲ್ಲಿ ರಾಜಸ್ಥಾನವು ‘ಪಾಕಿಸ್ತಾನ’ವಾಗಿತ್ತು. ಈ ಪರಿಸ್ಥಿತಿಯನ್ನು ಬದಲಾಯಿಸುವುದು ಬಿಜೆಪಿಗೆ ಅಗತ್ಯವಾಗಿದೆ ಎಂಬುದನ್ನು ಈ ಘಟನೆ ತೋರಿಸುತ್ತದೆ !
ಇಲ್ಲಿಯ ಗೋಶಾಮಹಲ್ ಚಿನಾವಣಾ ಕ್ಷೇತ್ರದಿಂದ ಮೂರನೇ ಬಾರಿ ಜಯಭೇರಿ ಸಾಧಿಸಿದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರು ಡಿಸೆಂಬರ್ 4, 2023 ರಂದು ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.
ಇಲ್ಲಿನ ಗೋಶಾಮಹಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಖರ ಹಿಂದುತ್ವನಿಷ್ಠ ಟಿ. ರಾಜಾ ಸಿಂಗ್ ಇವರು 80 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಟಿ. ರಾಜಾ ಸಿಂಗ್ ಇಲ್ಲಿಂದ ಮೂರನೇ ಬಾರಿಗೆ ಗೆದ್ದಿದ್ದಾರೆ.
ದೇಶದ 4 ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಛತ್ತೀಸ್ಗಢದ 2 ರಾಜ್ಯಗಳಲ್ಲಿ ಕಾಂಗ್ರೆಸ್ ಸೋತು ಅಧಿಕಾರದಿಂದ ಕೆಳಗಿಳಿಯಬೇಕಾಯಿತು, ಅಲ್ಲಿ ಬಿಜೆಪಿ ಗೆದ್ದಿದೆ.
ಪ್ರಖರ ಹಿಂದುತ್ವನಿಷ್ಠ ನಾಯಕರಿಗೆ ಯಾವಾಗಲೂ ಮತಾಂಧ ಮುಸ್ಲಿಮರಿಂದ ಅಪಾಯ ಇದೆ, ಎಂಬುದನ್ನು ಘಟನೆ ಮತ್ತೊಮ್ಮೆ ತೋರಿಸುತ್ತದೆ !