ಭಾಗ್ಯನಗರ (ತೆಲಂಗಾಣಾ)ದಲ್ಲಿ ಮುಸಲ್ಮಾನ ತರುಣಿಯೊಂದಿಗೆ ವಿವಾಹವಾದ ಹಿಂದೂ ತರುಣನ ಹತ್ಯೆ
ಇಲ್ಲಿ ಮುಸಲ್ಮಾನ ತರುಣಿಯೊಂದಿಗೆ ವಿವಾಹವಾದದ್ದರಿಂದ ೨೫ ವರ್ಷದ ನಾಗರಾಜು ಎಂಬ ಯುವಕನ ಚಾಕೂ ಚುಚ್ಚಿ ಹತ್ಯೆ ಮಾಡಲಾಯಿತು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಅವರು ತರುಣಿಯ ಕುಟುಂಬದವರಾಗಿದ್ದಾರೆ.
ಇಲ್ಲಿ ಮುಸಲ್ಮಾನ ತರುಣಿಯೊಂದಿಗೆ ವಿವಾಹವಾದದ್ದರಿಂದ ೨೫ ವರ್ಷದ ನಾಗರಾಜು ಎಂಬ ಯುವಕನ ಚಾಕೂ ಚುಚ್ಚಿ ಹತ್ಯೆ ಮಾಡಲಾಯಿತು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಅವರು ತರುಣಿಯ ಕುಟುಂಬದವರಾಗಿದ್ದಾರೆ.
ನಾನು ಸಾವಿಗೆ ಹೆದರುವುದಿಲ್ಲ. ನನ್ನ ಏಕೈಕ ಲಕ್ಷ್ಯವೆಂದರೆ ‘ಹಿಂದೂ ರಾಷ್ಟ್ರ’ ಎಂದು ಇಲ್ಲಿನ ಗೋಶಾಮಹಲ ವಿಧಾನಸಭಾ ಕ್ಷೇತ್ರದ ಭಾಜಪದ ಪ್ರಖರ ಹಿಂದುತ್ವನಿಷ್ಠ ಶಾಸಕರಾದ ಟಿ. ರಾಜಾ ಸಿಂಹರವರು ಶ್ರೀರಾಮನವಮಿಯ ದಿನ ಪ್ರತಿಪಾದಿಸಿದ್ದಾರೆ.
ಯಾರಿಗಾದರು ಬುರ್ಖಾ ಮತ್ತು ಹಿಜಾಬ್ ಇಷ್ಟೇ ಅವಶ್ಯಕವಾಗಿದ್ದರೆ, ಅವರು ತಮಗಾಗಿ ಬೇರೆ ಶಾಲೆಗಳು ಅಥವಾ ಮಹಾವಿದ್ಯಾಲಯಗಳು ಕಟ್ಟಬೇಕು ಅಥವಾ ಮದರಸಾಗೆ ಹೋಗಬೇಕುಎಂದು ಭಾಗ್ಯನಗರ (ತೆಲಂಗಾಣ) ಇಲ್ಲಿಯ ಭಾಜಪದ ಹಿಂದುತ್ವನಿಷ್ಠ ಶಾಸಕ ಟಿ. ರಾಜ ಸಿಂಹ ಇವರು ಇಲ್ಲಿಯ ಪತ್ರಕರ್ತರ ಜೊತೆಗೆ ಮಾತನಾಡುವಾಗ ಹೇಳಿದರು.
ಡಿಸೆಂಬರ್ ೨೬ ರಂದು ಪಿರನವಾಡಿ ರಸ್ತೆ, ನಾವಗೆ ಕ್ರಾಸ್ ಗಣೇಶ ಬಾಗ್ ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಮುಖ್ಯ ವಕ್ತಾರರೆಂದು ಭಾಗ್ಯನಗರದ ಭಾಜಪದ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಆಹ್ವಾನಿಸಲಾಗಿತ್ತು.