ತಾಲಿಬಾನ್ತನ್ನ ಸೈನ್ಯದ ತುಕಡಿಯ ಹೆಸರು ‘ಪಾಣಿಪತ’ ಎಂದು ಹೆಸರಿಟ್ಟು ಭಾರತಕ್ಕೆ ಕೆರಳಿಸುವ ಪ್ರಯತ್ನ
ಪಾಣಿಪತ್ನಲ್ಲಿ ಮರಾಠರು ಸೋಲನ್ನಪ್ಪಿದರು, ಆದರೆ ನಂತರ ಯಾವುದೇ ಮುಸಲ್ಮಾನ್ ಆಕ್ರಮಣಕಾರರು ಮತ್ತೆ ಭಾರತದ ಮೇಲೆ ಆಕ್ರಮಣ ನಡೆಸುವ ಧೈರ್ಯ ಮಾಡಿರಲಿಲ್ಲ, ಈ ಇತಿಹಾಸವನ್ನು ತಾಲಿಬಾನಿಗಳು ಗಮನದಲ್ಲಿಡಬೇಕು !
ಪಾಣಿಪತ್ನಲ್ಲಿ ಮರಾಠರು ಸೋಲನ್ನಪ್ಪಿದರು, ಆದರೆ ನಂತರ ಯಾವುದೇ ಮುಸಲ್ಮಾನ್ ಆಕ್ರಮಣಕಾರರು ಮತ್ತೆ ಭಾರತದ ಮೇಲೆ ಆಕ್ರಮಣ ನಡೆಸುವ ಧೈರ್ಯ ಮಾಡಿರಲಿಲ್ಲ, ಈ ಇತಿಹಾಸವನ್ನು ತಾಲಿಬಾನಿಗಳು ಗಮನದಲ್ಲಿಡಬೇಕು !
ಅಪಘಾನಿಸ್ತಾನಕ್ಕೆ ಪಾಕಿಸ್ತಾನ ಮತ್ತು ಭಾರತ ಇವೆರಡು ದೇಶದ ಜೊತೆಗೆ ಒಳ್ಳೆಯ ಸಂಬಂಧ ನಿರ್ಮಾಣ ಮಾಡುವುದಿದೆ. ಪಾಕಿಸ್ತಾನದ ವಿನಂತಿಯ ಮೇರೆಗೆ ತಾಲಿಬಾನ್ ಭಾರತದ ಜೊತೆಗೆ ಎಂದಿಗೂ ಕೆಟ್ಟದಾಗಿ ವರ್ತಿಸುವುದಿಲ್ಲ, ಎಂದು ತಾಲಿಬಾನ್ ಸರಕಾರದ ವಕ್ತಾರ ಹಾಗೂ ಉಪ ಮಾಹಿತಿ ಮತ್ತು ಸಾಂಸ್ಕೃತಿಕ ಸಚಿವ ಜಬಿವುಲ್ಲಾ ಮುಜಾಹಿದ್ ಅವರು ಮಾಹಿತಿ ನೀಡಿದರು.
ಅಫ್ಘಾನಿಸ್ತಾನ ಸಮಸ್ಯೆ ಬಗ್ಗೆ ಆಯೋಜಿಸಿದ್ದ ಭಾರತ ಸಹಿತ ಎಂಟು ದೇಶಗಳ ಸಭೆ
ಭಾರತವು ಅಫಘಾನಿಸ್ತಾನದ ವಿಷಯವಾಗಿ ನವೆಂಬರ್ ೧೦ ರಂದು ವಿಶೇಷ ಅಂತರಾಷ್ಟ್ರೀಯ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಭಾರತ ಸಹಿತ ಇರಾನ್, ರಶಿಯಾ, ಉಜ್ಬೇಕಿಸ್ತಾನ್, ಕಜಾಕಿಸ್ತಾನ್, ತುರ್ಕೆಮೆನಿಸ್ತಾನ್, ತಾಜಿಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಈ ದೇಶದ ಪ್ರತಿನಿಧಿಗಳು ಭಾಗವಹಿಸುವರು.
ಅಫ್ಘಾನಿಸ್ತಾನದ ಇಸ್ಲಾಮಿ ಉಗ್ರರು ಪರಸ್ಪರರನ್ನು ಸಾಯಿಸುತ್ತಾರೆ. ಇಸ್ಲಾಮಿಕ್ ಸ್ಟೇಟ್, ಇಸ್ಲಾಮಿಕ್ ಸ್ಟೇಟ್ ಖೋರಾಸನ, ತಾಲಿಬಾನ್ ಇವರೆಲ್ಲಾ ಅದಕ್ಕೆ ಅರ್ಹರಾಗಿದ್ದಾರೆ. ಕೇವಲ ಸಮಸ್ಯೆ ಎಂದರೆ, ಇವರು ಅಮಾನವೀಯ ಮತ್ತು ಮೂರ್ಖ ಮತಾಂಧರು ಸಾಮಾನ್ಯ ಅಮಾಯಕರನ್ನು ಸಾಯಿಸುತ್ತಾರೆ
ಅಂತಾರಾಷ್ಟ್ರೀಯ ಬ್ಯಾಂಕ್ ಹಾಗೂ ಅಮೆರಿಕ ಮತ್ತು ಯುರೋಪಿನಲ್ಲಿನ ಬ್ಯಾಂಕ್ಗಳಲ್ಲಿ ಅಫ್ಘಾನಿಸ್ತಾನ ಸರಕಾರವು ಇಟ್ಟಿರುವ ಹಣವನ್ನು ಮುಟ್ಟುಗೋಲು ಹಾಕಲಾಗಿದೆ.
ಎಲ್ಲಿ ಮತಾಂಧರು ಬಹುಸಂಖ್ಯಾತರಿರುತ್ತಾರೆ ಅಲ್ಲಿ ಅವರು ಪರಸ್ಪರರನ್ನು ಸಾಯಿಸುತ್ತಾರೆ !
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಅಲ್ಲಿಯ ಉಳಿದಿರುವ ಸಿಖ್ಕರನ್ನು ಅಪಘಾನಿಸ್ತಾನ ತ್ಯಜಿಸಿ ಇಲ್ಲವಾದರೆ ಇಸ್ಲಾಮನ್ನು ಸ್ವೀಕಾರ ಮಾಡಿ, ಎಂದು ಬೆದರಿಕೆ ನೀಡಿದ್ದಾರೆ
ಈ ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಗಾಗಿ ಭಾರತವು ನವೆಂಬರ 10 ಮತ್ತು 11 ಈ 2 ದಿನಾಂಕವನ್ನು ಸೂಚಿಸಿದೆ.
ಸದ್ಯ ಅಫಘಾನಿಸ್ತಾನದಲ್ಲಿರುವ ಜನತೆಯ ಭವಿಷ್ಯವು ಅತ್ಯಂತ ಭಯಾನಕವಾಗಿದೆ. ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಗನುಸಾರ ೧೦ ಲಕ್ಷಕ್ಕಿಂತ ಅಧಿಕ ಅಫ್ಘಾನಿಗಳು ಪಾಕಿಸ್ತಾನಕ್ಕೆ ಓಡಿ ಹೋಗಿದ್ದಾರೆ, ಕೆಲವರು ಇರಾನ್ಗೆ ಮತ್ತು ಕೆಲವರು ಸೆಂಟ್ರಲ್ ರಿಪಬ್ಲಿಕ್ಗೆ ಓಡಿ ಹೋಗಿದ್ದಾರೆ.