ಅಫಘಾನ ಸೈನ್ಯದ ಕಾರ್ಯಾಚರಣೆಯಲ್ಲಿ ೩೮೫ ತಾಲಿಬಾನಿಗಳ ಮಾರಣಹೋಮ !
ಅಗಸ್ಟ ೬ ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಅಫಘಾನ ಸೈನ್ಯ ಪಡೆಗಳು ೩೮೫ ತಾಲಿಬಾನಿ ಭಯೋತ್ಪಾದಕರನ್ನು ಹೊಡೆದುರುಳಿಸಿ, ೨೧೦ ಇತರರನ್ನು ಗಾಯಗೊಳಿಸಿವೆ. ಸತ್ತ ಭಯೋತ್ಪಾದಕರಲ್ಲಿ ೩೦ ಪಾಕಿಸ್ತಾನಿಯರೂ ಸೇರಿದ್ದಾರೆ.
ಅಗಸ್ಟ ೬ ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಅಫಘಾನ ಸೈನ್ಯ ಪಡೆಗಳು ೩೮೫ ತಾಲಿಬಾನಿ ಭಯೋತ್ಪಾದಕರನ್ನು ಹೊಡೆದುರುಳಿಸಿ, ೨೧೦ ಇತರರನ್ನು ಗಾಯಗೊಳಿಸಿವೆ. ಸತ್ತ ಭಯೋತ್ಪಾದಕರಲ್ಲಿ ೩೦ ಪಾಕಿಸ್ತಾನಿಯರೂ ಸೇರಿದ್ದಾರೆ.
ಅಫ್ಘನಿಸ್ತಾನದ ಪಕತಿಯಾ ಪ್ರದೇಶದ ಥಾಲ್ ಸಾಹಿಬ್ ಗುರುದ್ವಾರದಲ್ಲಿ ಹಾಕಲಾಗಿದ್ದ ಪವಿತ್ರ ಧ್ವಜವನ್ನು ತಾಲಿಬಾನಿಗಳು ತೆಗೆದಿದ್ದರು; ಆದರೆ ಅಂತರರಾಷ್ಟ್ರೀಯ ಒತ್ತಡದಿಂದಾಗಿ ತಾಲಿಬಾನವು ಅದನ್ನು ಮತ್ತೆ ಹಾಕಿದೆ. ಭಾರತವೂ ಕೂಡಾ ಧ್ವಜವನ್ನು ತೆಗೆದಿರುವ ಬಗ್ಗೆ ತೀರ್ವವಾಗಿ ಖಂಡಿಸಿತ್ತು.
ಕಳೆದ ಕೆಲವು ದಶಕಗಳಿಂದ ತಾಲಿಬಾನ್ಗೆ ಸಹಾಯ ಮಾಡುತ್ತಿರುವ ಕೆಲವೇ ಮೂರ್ಖರಲ್ಲಿ ಇಮ್ರಾನ್ ಖಾನ್ ಒಬ್ಬರಾಗಿದ್ದಾರೆ ಎಂದು ಕಠೋರ ಶಬ್ದಗಳಲ್ಲಿ ಕೆನಡಾದ ಮಾಜಿ ಮಂತ್ರಿ ಮತ್ತು ಅಫ್ಘಾನಿಸ್ತಾನ್ ದ ಕೆನಡಾದ ಮಾಜಿ ರಾಯಭಾರಿ ಕ್ರಿಸ್ ಅಲೆಕ್ಸಾಂಡರ್ ಹೇಳಿದರು.
ಪಾಕಿಸ್ತಾನದ ಮದರಸಾಗಳಿಂದ ಅನೇಕ ಜಿಹಾದಿ ಯುವಕರು ತಾಲಿಬಾನ್ ಗೆ ಸಹಾಯ ಮಾಡಲು ಅಫ್ಘಾನಿಸ್ತಾನಕ್ಕೆ ಹೋಗಿದ್ದು, ಅವರಲ್ಲಿ ಅನೇಕರು ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ. ಅವರ ಶವಗಳನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುತ್ತಿದೆ.
ತಾಲಿಬಾನನಿಂದ ಕಂದಹಾರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಕೆಟನಿಂದ ಆಕ್ರಮಣ ಮಾಡಲಾಗಿದೆ. ಒಟ್ಟು 3 ರಾಕೆಟ್ಗಳನ್ನು ಬಿಟ್ಟಿದ್ದು ಅದರಲ್ಲಿ ಒಂದು ವಿಮಾನ ನಿಲ್ದಾಣದಲ್ಲಿ ಹಾಗೂ 2 ರನ್ ವೇ ಮೇಲೆ ಬಿದ್ದಿವೆ.
ಪಾಕಿಸ್ತಾನದಲ್ಲಿನ ಜಿಹಾದಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಿಯಬಾ ಹಾಗೂ ಜೈಶ್-ಎ-ಮೊಹಮ್ಮದ್ ಇವು ತಮ್ಮ ನೆಲೆಯನ್ನು ಪಾಕಿಸ್ತಾನದಿಂದ ಅಫ್ಘಾನಿಸ್ತಾನಕ್ಕೆ ಸ್ಥಳಾಂತರಿಸಿವೆ, ಎಂದು ಅಫ್ಘಾನಿಸ್ತಾನ ಸರಕಾರವು ಭಾರತಕ್ಕೆ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಲು ತಿಳಿಸಿದೆ.
ಅಫಘಾನಿಸ್ತಾನದ ತಾಲಿಬಾನ್ಗಳಿಂದ ಭಯಭೀತರಾಗಿರುವ ಹಿಂದೂಗಳು ಮತ್ತು ಸಿಖ್ಖರು `ತಡವಾಗುವ ಮುಂಚೆ ನಮ್ಮನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ಯಿರಿ’ ಎಂದು ಕಳಕಳಿಯ ಮನವಿಯನ್ನು ಜಗತ್ತಿಗೆ ಮಾಡಿದ್ದಾರೆ.
ಭಾರತದ ವಾರ್ತಾಛಾಯಾಚಿತ್ರಕಾರ ಹಾಗೂ ‘ಪುಲಿತ್ಜರ’ ಪ್ರಶಸ್ತಿ ವಿಜೇತ ದಾನಿಶ್ ಸಿದ್ದಕಿಯವರನ್ನು ಕೆಲವು ದಿನಗಳ ಹಿಂದೆ ಅಫಘಾನಿಸ್ತಾನದಲ್ಲಿ ಹತ್ಯೆ ಮಾಡಲಾಗಿತ್ತು. ಗುಂಡು ತಗಲಿದ್ದರಿಂದ ಆತ ಸಾವನ್ನಪ್ಪಿದನು ಎಂದು ಹೇಳಲಾಗುತ್ತದೆ.
೨೦೦೧ ರಲ್ಲಿ ಅಮೆರಿಕವು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅನ್ನು ಉರುಳಿಸಿದ ನಂತರ ಕಳೆದ ಎರಡು ದಶಕಗಳಲ್ಲಿ ಭಾರತ ಅಫ್ಘಾನಿಸ್ತಾನದಲ್ಲಿ ಹೆಚ್ಚು ಹೂಡಿಕೆ ಮಾಡಿದೆ. ಭಾರತವು ಅಫ್ಘಾನಿಸ್ತಾನದಲ್ಲಿ ೨೧೮ ಕಿ.ಮೀ ಉದ್ದದ ಡೆಲರಾಮನಿಂದ ಜರಾಂಜ್ ಸಲಮಾ ಅಣೆಕಟ್ಟುವರೆಗೆ ರಸ್ತೆಯನ್ನು ನಿರ್ಮಿಸಿದೆ.