Sri Lanka Develops Ramayana Sites: ಶ್ರೀಲಂಕಾ ಸರ್ಕಾರ ರಾಮಾಯಣ ಕಾಲದ 52 ಸ್ಥಳಗಳ ಅಭಿವೃದ್ಧಿ ಪಡಿಸಲಿದೆ !
ಶ್ರೀಲಂಕಾ ಸರ್ಕಾರವು ಶ್ರೀಲಂಕಾದಲ್ಲಿ ರಾಮಾಯಣ ಕಾಲದ 52 ಸ್ಥಳಗಳನ್ನು ಅಭಿವೃದ್ಧಿಪಡಿಸಲಿದೆ. ‘ರಾಮಾಯಣ ಟ್ರೆಲ್’ ಹೆಸರಿನಿಂದ ಈ ಯೋಜನೆ ಜಾರಿಯಾಗಲಿದೆ.
ಶ್ರೀಲಂಕಾ ಸರ್ಕಾರವು ಶ್ರೀಲಂಕಾದಲ್ಲಿ ರಾಮಾಯಣ ಕಾಲದ 52 ಸ್ಥಳಗಳನ್ನು ಅಭಿವೃದ್ಧಿಪಡಿಸಲಿದೆ. ‘ರಾಮಾಯಣ ಟ್ರೆಲ್’ ಹೆಸರಿನಿಂದ ಈ ಯೋಜನೆ ಜಾರಿಯಾಗಲಿದೆ.
ಬ್ರಿಟನ್ನಲ್ಲಿ ವಾಸಿಸುವ ಅನಿವಾಸಿ ಭಾರತೀಯರಿಗೆ ಬ್ಯಾಂಕ್ಗಳು, ಷೇರು ಮಾರುಕಟ್ಟೆಗಳು ಮತ್ತು ಭಾರತದಲ್ಲಿನ ಬಾಡಿಗೆ ಆದಾಯದಲ್ಲಿನ ಸ್ಥಿರ ಠೇವಣಿ (ಎಫ್ಡಿ) ಮೇಲೆ ಬ್ರಿಟನ್ ಸರ್ಕಾರವು ತೆರಿಗೆ ವಿನಾಯಿತಿಯನ್ನು 15 ವರ್ಷಗಳಿಂದ 4 ವರ್ಷಗಳಿಗೆ ಇಳಿಸಿದೆ.
ಮಳೆಯಿಂದ ಸಾಮಾಜಿಕ ಮಾಧ್ಯಮದಿಂದ ಜಿಹಾದಿ ಮಾನಸಿಕತೆಯ ಮುಸಲ್ಮಾನರು ದುಬೈನಲ್ಲಿ ಹಿಂದೂ ದೇವಸ್ಥಾನ ನಿರ್ಮಾಣ ಮಾಡಿದ್ದರಿಂದ ಅಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಸಾರ ಮಾಡುತ್ತಿದ್ದಾರೆ.
ಭೋಜಶಾಲಾದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸರ್ವೆ ಕಾರ್ಯ ಪ್ರಗತಿಯಲ್ಲಿದೆ. ನ್ಯಾಯಾಲಯದ ಆದೇಶದಂತೆ ಈ ಸಮೀಕ್ಷೆ ನಡೆಸಲಾಗುತ್ತಿದೆ.
ಶ್ರೀರಾಮನ ಬಗ್ಗೆ ಸಂಶೋಧನೆ ಮಾಡಿ ಬರೆಯಬೇಕೆಂದರೆ ಇಂತಹ ಅಗಣಿತ ವಿಷಯಗಳು ಗಮನಕ್ಕೆ ಬರುವವು, ಶ್ರೀರಾಮನ ಮಹಿಮೆ ಅಷ್ಟು ಅಗಾಧವಾಗಿದೆ. ಸ್ವಲ್ಪದರಲ್ಲಿ ಹೇಳಬೇಕೆಂದರೆ, ‘ಶ್ರೀರಾಮ’ನು ಹಿಂದೂಗಳ ಹೃದಯದಲ್ಲಿ ನೆಲೆಸಿದ್ದಾನೆ. ಸನಾತನ ಧರ್ಮದ ಸಾಕಾರ ರೂಪವಾಗಿದ್ದಾನೆ.
ಹಿಂದೂಗಳ ದೇವಸ್ಥಾನಗಳು ಚೈತನ್ಯದ ಸ್ರೋತವಾಗಿವೆ. ಆಧ್ಯಾತ್ಮಿಕ ದೃಷ್ಟಿಯಿಂದ ಅವುಗಳಿಗಿರುವ ಮಹತ್ವವನ್ನು ಭಕ್ತರು, ಸಾಧಕರು, ಸಂತರೇ ತಿಳಿದುಕೊಳ್ಳಬಹುದು. ಆದ್ದರಿಂದ ಇಂತಹ ಚೈತನ್ಯಸ್ರೋತಗಳನ್ನು ವಿರೋಧಿಸಿದ ಆಸುರಿ ಜನರು ಈ ದೇವಸ್ಥಾನಗಳನ್ನು ನಾಶ ಮಾಡುವುದರಲ್ಲಿ ಆಶ್ಚರ್ಯವೇನಿಲ್ಲ ಎನ್ನಬಹುದು.
ವಾರಣಾಸಿ ಪೊಲೀಸ್ ಆಯುಕ್ತರು ಕಾಶಿ ವಿಶ್ವನಾಥ ದೇವಸ್ಥಾನದ ಗರ್ಭಗುಡಿಯಲ್ಲಿ ನಿಯೋಜಿಸಲಾದ ಪೊಲೀಸರ ಉಡುಗೆಯನ್ನು ಬದಲಾಯಿಸಿದ್ದಾರೆ.
ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯ ಸಮೀಪದಲ್ಲಿರುವ ಐತಿಹಾಸಿಕ ‘ಹಿಂದೂ ಖೈಬರ್ ದೇವಾಲಯ’ವನ್ನು ಕೆಡವಲಾಗಿದೆ. ದೇವಸ್ಥಾನವು ಲೆಂಡಿ ಕೋಟಾಲ್ ಮಾರುಕಟ್ಟೆಯಲ್ಲಿತ್ತು ಮತ್ತು ಅದನ್ನು 1947 ರಿಂದ ಮುಚ್ಚಲಾಗಿತ್ತು.
ಫುಲಕಾಹಾ ಪೊಲೀಸ ಠಾಣೆಯ ಸರಹದ್ದಿಯ ಭಾನಗಹಿ ಪಂಚಾಯತ ವ್ಯಾಪ್ತಿಗೆ ಬರುವ ಮಿಡಲ್ ಸ್ಕೂಲ್ನ ವ್ಯಾಪ್ತಿವಯ ಪರಿಸರದಲ್ಲಿ ನೆಲೆಗೊಂಡಿರುವ ಶ್ರೀ ಭಗವತಿ ಮಾತಾ ದೇವಸ್ಥಾನ ಮತ್ತು ಮೂರ್ತಿಯನ್ನು ಮತಾಂಧರು ಧ್ವಂಸಗೊಳಿಸಿದ್ದಾರೆ.
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಿಂದೂ ದೇವಸ್ಥಾನಗಳ ಜಾಗವನ್ನು ಅಕ್ರಮವಾಗಿ ಕಬಳಿಸಿ, ಅಲ್ಲಿ ಹಿಂದೂಯೇತರರು ಪಾವಿತ್ರ್ಯಕ್ಕೆ ಧಕ್ಕೆ ತರುವ ಅಂಗಡಿಯನ್ನು ಹಾಕಿರುವುದು ಅನೇಕ ಕಡೆಗಳಲ್ಲಿ ಗಮನಕ್ಕೆ ಬಂದಿದೆ, ಇಲಾಖೆಯ ಅಧಿಕಾರಿಗಳು ದೇವಸ್ಥಾನಗಳ ಜಾಗದ ಸಂರಕ್ಷಣೆ ಬಗ್ಗೆ ಯಾವುದೇ ಕ್ರಮ ಜರುಗಿಸದಿರುವುದು ಅಧಿಕಾರಿಗಳ ಬೇಜವ್ದಾರಿಯನ್ನು ಎತ್ತಿ ತೋರಿಸುತ್ತದೆ.