ಎನ್.ಐ.ಎ.ನಿಂದ ದೇಶಾದ್ಯಂತ 72 ಗೂಂಡಾಗಳ ನೆಲೆಗಳ ಮೇಲೆ ದಾಳಿ !
ಪಾಕಿಸ್ತಾನದಿಂದ ಹಣ ಪಡೆದು ಭಾರತದಲ್ಲಿ ಅಪರಾಧಿ ಕೃತ್ಯಗಳ ನಡೆಸುವ ಇಂತಹ ಗೂಂಡಾಗಳ ಮೇಲೆ ತ್ವರಿತ ಗತಿಯಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆ ಆಗಲು ಪ್ರಯತ್ನ ಮಾಡುವುದು ಅವಶ್ಯಕ !
ಪಾಕಿಸ್ತಾನದಿಂದ ಹಣ ಪಡೆದು ಭಾರತದಲ್ಲಿ ಅಪರಾಧಿ ಕೃತ್ಯಗಳ ನಡೆಸುವ ಇಂತಹ ಗೂಂಡಾಗಳ ಮೇಲೆ ತ್ವರಿತ ಗತಿಯಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆ ಆಗಲು ಪ್ರಯತ್ನ ಮಾಡುವುದು ಅವಶ್ಯಕ !
ಹಿಜಬುಲ್ ಮುಜಾಹಿದ್ದೀನ್ ಈ ಜಿಹಾದಿ ಭಯೋತ್ಪಾದಕ ಸಂಘಟನೆಯ ಪ್ರಮುಖ ಕಮಾಂಡರ್ ಬಶೀರ್ ಅಹಮದ್ ಪೀರ್ ಇವನನ್ನು ಪಾಕಿಸ್ತಾನದ ರಾವಳಪಿಂಡಿಯಲ್ಲಿನ ಒಂದು ಅಂಗಡಿಯ ಹೊರಗೆ ನಿಂತಿರುವಾಗ ಬೈಕ್ ನಿಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಈ ಆಕ್ರಮಣದ ಹಿಂದೆ ಇಸ್ಲಾಮಿಕ ಸ್ಟೇಟ ಇದೆಯೆಂದು ಹೇಳಲಾಗುತ್ತಿದೆ.
ಪಾಕಿಸ್ತಾನದಲ್ಲಿ ನಿರಂತರವಾಗಿ ತಾಲಿಬಾನಿ ಭಯೋತ್ಪಾದಕರು ರಕ್ತಪಾತ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಸ್ಲೀಮಾ ನಸರೀನ ಈ ಹೇಳಿಕೆ ನೀಡಿದ್ದಾರೆ.
ಕೆನಡಾದಲ್ಲಿ ಖಲಿಸ್ತಾನಿಗಳ ಚಟುವಟಿಕೆಗಳು ಕಾಣಿಸುತ್ತಿದ್ದು ಅದಕ್ಕೆ ಅಲ್ಲಿನ ಸರಕಾರದ ಬೆಂಬಲವಿದೆ. ಭಾರತ ಸರಕಾರ ಈಗ ಇದರ ಕಡೆಗೆ ಗಮನ ಹರಿಸಿ ಇಂತಹ ಘಟನೆಗಳನ್ನು ತಡೆಯಲು ಹಾಗೂ ಖಲಿಸ್ತಾನಿಗಳ ಮೇಲೆ ಕಡಿವಾಣ ಹಾಕಲು ವಿಶ್ವ ಮಟ್ಟದಲ್ಲಿ ಪ್ರಯತ್ನಿಸಬೇಕಾಗಿದೆ !
ತಮಿಳುನಾಡುನ ಕೊಯಿಂಬತ್ತೂರಿನಲ್ಲಿ ವಾಹದಲ್ಲಿ ನಡೆದ ಬಾಂಬ್ಸ್ಫೋಟದ ಪ್ರರಣದಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ.ಯು) ತಮಿಳನಾಡು, ಕೇರಳ ಮತ್ತು ಕರ್ನಾಟಕದ ೬೦ ಸ್ಥಳಗಳಿಗೆ ದಾಳಿ ಮಾಡಿದೆ. ಇಸ್ಲಾಮಿಕ್ ಸ್ಟೇಟ್ಗೆ ಸಂಬಂಧಿಸಿದ ಜನರ ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ.
ಮತಾಂಧರ ವಿರುದ್ಧ ದೂರು ನೀಡುವ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಬೆಂಬಲವಿಲ್ಲ : ಪಾಲಕರ ಚಿಂತೆ !
ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.ಯು)ವು ‘ಅಲ್ ಕಾಯ್ದಾ’ದ ಭಯೋತ್ಪಾದಕ ಆರಿಫ್ ನನ್ನು ಬಂಧಿಸಿದೆ. ಆತ ಇಂಟರ್ನೆಟ್ ಮೂಲಕ ಭಯೋತ್ಪಾದಕರ ಸಂಪರ್ಕದಲ್ಲಿದ್ದನು. ಕಳೆದ 2 ವರ್ಷಗಳಿಂದ ಅಲ್ ಕಾಯ್ದಾ ಸಂಪರ್ಕದಲ್ಲಿ ಇದ್ದನು. ಬೆಂಗಳೂರಿನಲ್ಲಿ ಸಾಫ್ಟವೇರ್ ಇಂಜಿನಿಯರ್ ಎಂದು ಕೆಲಸ ಮಾಡುತ್ತಿದ್ದನು.
ವಿವಾದಿತ ‘ಬಿಬಿಸಿ’ಗೆ ಈಗ ಭಯೋತ್ಪಾದಕಿ ಶಮಿಮಾ ಬೇಗಮ್ ಇವರ ಬಗ್ಗೆ ಅನುಕಂಪ !
ಬ್ರಿಟನ್ನಿನ ನಾಗರೀಕರಿಂದ ವಿರೋಧ : ಬಿಬಿಸಿಯ ಮೇಲೆ ನಿಷೇಧ ಹೇರುವ ಸಿದ್ಧತೆಯಲ್ಲಿ !
ವಿಶ್ವಸಂಸ್ಥೆಯ ವರದಿಯಿಂದ ಇಸ್ಲಾಮಿಕ್ ಸ್ಟೇಟ್ (ಖುರಾಸಾನ) ನ ಬೆದರಿಕೆ ಬಹಿರಂಗ !