ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಹಿಂದೆ ಜಿಹಾದಿ ಇಸ್ಲಾಮಿಕ್ ಭಯೋತ್ಪಾದನೆಯ ಕೈವಾಡವಿದೆಯೇ ಎಂದು ತನಿಖೆಯಾಗಬೇಕು !
ಈ ಪ್ರಕರಣವನ್ನು ಗಮನಿಸಿದಾಗ ಜಿಹಾದಿ ಶಕ್ತಿಗಳು ಸ್ಫೋಟ ಮಾಡಿಸಿ, ಅದನ್ನು ಹಿಂದೂಗಳ ಕೈಗೆ ಕಟ್ಟುವ ಷಡ್ಯಂತ್ರ್ಯ ಮಾಡುತ್ತಿರುವುದು ಗಮನಕ್ಕೆ ಬರುತ್ತಿದೆ.
ಈ ಪ್ರಕರಣವನ್ನು ಗಮನಿಸಿದಾಗ ಜಿಹಾದಿ ಶಕ್ತಿಗಳು ಸ್ಫೋಟ ಮಾಡಿಸಿ, ಅದನ್ನು ಹಿಂದೂಗಳ ಕೈಗೆ ಕಟ್ಟುವ ಷಡ್ಯಂತ್ರ್ಯ ಮಾಡುತ್ತಿರುವುದು ಗಮನಕ್ಕೆ ಬರುತ್ತಿದೆ.
ಇಲ್ಲಿ ರಿಕ್ಷಾದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿರುವ ಆರೋಪಿ ಶಾರಿಕ ಸ್ವತಃ ಶೇ. ೪೫ ರಷ್ಟು ಬೆಂದಿದ್ದಾನೆ. ಪೊಲಿಸರ ವಿಚಾರಣೆಯಿಂದ ಶಾರಿಕ ಇಸ್ಲಾಮಿಕ ಸ್ಟೇಟನ ವಿದೇಶದ ‘ಹ್ಯಾಂಡಲರ’(ಆದೇಶ ನೀಡುವವರ) ಸಂಪರ್ಕದಲ್ಲಿದ್ದನು’, ಎಂದು ಹೆಚ್ಚುವರಿ ಪೊಲೀಸ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆಲೋಕ ಕುಮಾರ ಇವರು ಮಾಹಿತಿ ನೀಡಿದ್ದಾರೆ.
ಇಲ್ಲಿ ನವಂಬರ್ ೧೯ ರಂದು ಒಂದು ರಿಕ್ಷಾದಲ್ಲಿ ಸ್ಪೋಟಗೊಂಡು ಬೆಂಕಿ ಹತ್ತಿಕೊಂಡಿತ್ತು. ಇದರಲ್ಲಿ ರಿಕ್ಷಾ ಚಾಲಕ ಮತ್ತು ಇತರ ಇಬ್ಬರು ಕೂಡ ಸುಟ್ಟಿದ್ದಾರೆ. ಈ ಘಟನೆಯ ಸಿಸಿಟಿವಿ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದೆ. ಘಟನೆಯ ನಂತರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಇವರು ಈ ಘಟನೆ ಬೆಂಕಿ ಅನಾಹುತ ಎಂದು ಹೇಳಿದ್ದರು.
ಖಲಿಸ್ತಾನಿ ಭಯೋತ್ಪಾದಕ ಹರವಿಂದರ ಸಿಂಹ ರಿಂಡಾ ಇವನು ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾನೆ. ಡ್ರಕ್ಸನ ಅತಿಯಾದ ಸೇವನೆಯಿಂದ ಅವನ ಸಾವಾಗಿದೆ ಎಂದು ಹೇಳಲಾಗುತ್ತಿದೆ. ಅವನು ಮೂಲತಃ ಮಹಾರಾಷ್ಟ್ರದ ನಾಂದೇಡದ ನಿವಾಸಿಯಾಗಿದ್ದನು.
ಭಾರತದಲ್ಲಿನ ಜಿಹಾದಿ ಭಯೋತ್ಪಾದನೆಯನ್ನು ಪಾಕಿಸ್ತಾನವು ನಿರ್ಮಾಣ ಮಾಡಿದೆ, ಎಲ್ಲಿಯವರೆಗೆ ಭಾರತ ಅದನ್ನು ಮುಗಿಸುವುದಿಲ್ಲವೋ ಅಲ್ಲಿಯವರೆಗೆ ಭಾರತದಲ್ಲಿನ ಜಿಹಾದಿ ಭಯೋತ್ಪಾದನೆ ಮತ್ತು ಭಾರತದಲ್ಲಿನ ಪಾಕಿಸ್ತಾನಿ ಪ್ರೇಮಿಗಳ ಜಿಹಾದಿ ಮಾನಸಿಕತೆ ಹೋಗುವುದಿಲ್ಲ, ಇದು ಕೂಡ ಅಷ್ಟೇ ಸತ್ಯವಾಗಿದೆ !
ಇಲ್ಲಿಯ ಓಡ ಸೇತುವೆ ಮೇಲೆ ಉದಯಪೂರ – ಅಹಮದಾಬಾದ ರೈಲು ಮಾರ್ಗದ ಹಳಿಯ ಮೇಲೆ ನವಂಬರ್ ೧೨ ರಂದು ನಡೆದ ಸ್ಪೋಟದ ಹಿಂದೆ ಜಿಹಾದಿ ಉಗ್ರರ ಕೈವಾಡ ಇರುವುದು ಬಹಿರಂಗವಾಗಿದೆ. ಈ ಸ್ಫೋಟದ ಹಿಂದೆ ಉಗ್ರರು ಸ್ಪೋಟಗೊಳಿಸುವ ಹೊಸ ಪದ್ದತಿ ಇರುವ ಸಾಧ್ಯತೆ ಇದೆ.
ಭಾರತದ ಚುನಾವಣೆಯ ಸಮಯದಲ್ಲಿ ಈ ರೀತಿ ಕೋಟ್ಯಾಂತರ ರೂಪಾಯಿ ದೊರೆಯುತ್ತದೆ, ಇದರಲ್ಲಿ ಆಶ್ಚರ್ಯವೇನು ಇಲ್ಲ ! ಅಂದರೆ ಈ ಸ್ಥಿತಿ ಪ್ರಜಾಪ್ರಭುತ್ವಕ್ಕೆ ಮಸೀ ಬಳಿಯುವಂತೆ ಇದೆ. ಇದರ ಬಗ್ಗೆ ಹಿಂದೂ ರಾಷ್ಟ್ರದ ಸ್ಥಾಪನೆ ಇದು ಏಕೈಕ ಪರ್ಯಾಯವಾಗಿದೆ, ಇದನ್ನು ತಿಳಿದುಕೊಳ್ಳಿ !
ನಿರ್ದೇಶಕ ಸುದೀಪ್ತೋ ಸೇನ್ ಇವರ ಮುಂಬರುವ ‘ದಿ ಕೇರಳ ಸ್ಟೋರಿ’ ಈ ಚಲನಚಿತ್ರವನ್ನು ರಾಜ್ಯದ ಕಾಂಗ್ರೆಸ್ನಿಂದ ನಿಷೇಧ ಹೇಳಲು ಒತ್ತಾಯಿಸಲಾಗುತ್ತಿದೆ. ಈ ಮೊದಲು ಕೇರಳದ ಪೊಲೀಸ್ ಮಹಾಸಂಚಾಲಕರು ತಿರುವನಂತಪುರಂ ನಗರದ ಪೊಲೀಸ್ ಆಯುಕ್ತರಿಗೆ ಈ ಚಲನಚಿತ್ರದ ವಿರುದ್ಧ ದೂರು ದಾಖಲಿಸುವ ಆದೇಶ ನೀಡಿದ್ದರು.
ಭಾರತದಲ್ಲಿ ಜಿಹಾದಿ ಭಯೋತ್ಪಾದಕ ದಾಳಿ ನಡೆಸಲು ಕುಖ್ಯಾತ ಅಂತರಾಷ್ಟ್ರೀಯ ಭಯೋತ್ಪಾದಕ ದಾವೂದ್ ಇಬ್ರಾಹಿಂ ಮತ್ತು ಅವನ ಸಹಚರ ಚೋಟಾ ಶಕೀಲ್ ಇವನು ಪಾಕಿಸ್ತಾನದಿಂದ ದುಬೈ ಮೂಲಕ ಸೂರತ್ ಮತ್ತು ಅಲ್ಲಿಂದ ಮುಂಬಯಿಯಲ್ಲಿ ಹವಾಲಾಮೂಲಕ (ಅಕ್ರಮ ಹಣದ ವರ್ಗಾವಣೆ) ೧೩ ಕೋಟಿ ರೂಪಾಯಿ ಕಳುಹಿಸಿದ್ದನು
ಕೊಲ್ಕತ್ತಾ ಪೋಲೀಸರ ವಿಶೇಷ ಕೃತಿ ದಳದಿಂದ ದಕ್ಷಿಣ ೨೪ ಪರಗಣಾ ಜಿಲ್ಲೆಯಿಂದ ಅಲ್ ಕಾಯ್ದಾ ಭಾರತೀಯ ಉಪಖಂಡ, ಎಂಬ ಭಯೋತ್ಪಾದಕ ಸಂಘಟನೆಯ ಮುನಿರುದ್ದೀನ್ ಖಾನ್ ಎಂಬ ೨೦ ವರ್ಷದ ಭಯೋತ್ಪಾದಕನನ್ನು ಬಂಧಿಸಿದ್ದಾರೆ.