ಖಲಿಸ್ತಾನಿ ಭಯೋತ್ಪಾದಕ ಪನ್ನು ಇವರ ಮನೆಯ ಮೇಲೆ ಪಂಜಾಬ ಜನರು ರಾಷ್ಟ್ರಧ್ವಜ ಹಾರಿಸಿದರು
ಭಯೋತ್ಪಾದಕರ ವಿರೋಧದಲ್ಲಿ ರಾಷ್ಟ್ರ ಪ್ರೇಮಿ ನಾಗರೀಕರು ಇದೇ ರೀತಿ ಒಗ್ಗಟ್ಟು ತೋರಿಸಿದರೆ ಆಗ ಭಾರತದ ಒಗ್ಗಟ್ಟಿನ ಬಗ್ಗೆ ಸವಾಲೆತ್ತಲು ಯಾರಿಗೂ ಧೈರ್ಯ ಬರುವುದಿಲ್ಲ !
ಭಯೋತ್ಪಾದಕರ ವಿರೋಧದಲ್ಲಿ ರಾಷ್ಟ್ರ ಪ್ರೇಮಿ ನಾಗರೀಕರು ಇದೇ ರೀತಿ ಒಗ್ಗಟ್ಟು ತೋರಿಸಿದರೆ ಆಗ ಭಾರತದ ಒಗ್ಗಟ್ಟಿನ ಬಗ್ಗೆ ಸವಾಲೆತ್ತಲು ಯಾರಿಗೂ ಧೈರ್ಯ ಬರುವುದಿಲ್ಲ !
ಸಂಯುಕ್ತ ರಾಷ್ಟ್ರದ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತು ಅಮೇರಿಕಾಗಳು ಸೇರಿ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ ಅಜಹರ ಇವರ ಕಿರಿಯ ಸಹೋದರ ಅಬ್ದುಲ ರೌಫ ಅಜಹರ ಮೇಲೆ ಜಾಗತಿಕ ಸ್ತರದಲ್ಲಿ ನಿರ್ಬಂಧ ವಿಧಿಸುವ ಪ್ರಸ್ತಾವನೆಯನ್ನು ಮಂಡಿಸಿದ್ದವು.
ಭಾರತ-ಪಾಕಿಸ್ತಾನ ಗಡಿಯಲ್ಲಿರುವ ಅಟಾರಿಯಲ್ಲಿ ಎಲ್ಲಕ್ಕಿಂತ ಎತ್ತರದ ರಾಷ್ಟ್ರಧ್ವಜದ ಜಾಗದಲ್ಲಿ ಖಲಿಸ್ತಾನದ ಧ್ವಜವನ್ನು ಹಾರಿಸುವ ಸಂಚನ್ನು ‘ಸಿಖ್ಖ ಫಾರ್ ಜಸ್ಟಿಸ್’ ಎಂಬ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯು ರಚಿಸಿದೆ. ಇಲ್ಲಿ ೩೬೦ ಅಡಿ ಎತ್ತರದಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ.
ಕಟ್ಟರವಾದಿ ಜಿಹಾದಿ ಭಯೋತ್ಪಾದಕ ಸಂಘಟನೆ ‘ಇಸ್ಲಾಮಿಕ್ ಸ್ಟೇಟ್’ನ ಭಯೋತ್ಪಾದಕ ಸಬಾಉದ್ದೀನ್ ಆಝಮಿಯನ್ನು ಉಗ್ರ ನಿಗ್ರಹ ದಳವು (‘ಎ.ಟಿ.ಎಸ್’ವು) ಬಂಧಿಸಿದೆ. ಸಬಾಉದ್ದೀನ್ ಆಝಮಿ ‘ಇಸ್ಲಾಮಿಕ್ ಸ್ಟೇಟ್’ಗಾಗಿ ಭಯೋತ್ಪಾದಕರನ್ನು ಭರ್ತಿ ಮಾಡುವ ಭಯೋತ್ಪಾದಕ ಅಬು ಉಮರ್ನ ಜೊತೆ ನೇರ ಸಂಪರ್ಕದಲ್ಲಿ ಇದ್ದನು
ಇಂತಹವರ ಮೇಲೆ ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆ ನೀಡಲು ಸರಕಾರ ಪ್ರಯತ್ನಿಸಬೇಕು !
ಅಫ್ಘಾನಿಸ್ತಾನ್ ಮತ್ತು ಸಿರಿಯಾದ ಭಯೋತ್ಪಾದಕರಿಗೆ ಧನ ಸಹಾಯ ಮಾಡುತ್ತಿದ್ದ !
‘ಆಲ್ ಇಂಡಿಯಾ ಯುನೈಟೆಡ್ ಡೆಮೊಕ್ರೆಟಿಕ್ ಫ್ರಂಟ’ ಅಧ್ಯಕ್ಷ ಮೌಲಾನಾ ಬದರುದ್ದೀನ ಅಜಮಲ್ ಇವರ ಹೇಳಿಕೆ !
‘ಅಮೇರಿಕಾ ತನ್ನ ಶತ್ರುವಿನ ವಿರುದ್ಧು ಬೇರೆ ದೇಶಗಳಲ್ಲಿ ನುಗ್ಗಿ ಈ ರೀತಿಯ ಕಾರ್ಯಾಚರಣೆಯನ್ನು ಸತತವಾಗಿ ಮಾಡುತ್ತಿರುತ್ತದೆ, ಹಾಗಿರುವಾಗ ಭಾರತವೇಕೆ ಹಾಗೆ ಮಾಡುವುದಿಲ್ಲ?’, ಎನ್ನುವ ಪ್ರಶ್ನೆ ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿ ಮೂಡಿದೆ.
ಇಸ್ಲಾಮಿಕ ಸ್ಟೇಟನೊಂದಿಗೆ ಸಂಪರ್ಕವಿರುವ ಮೀರ ಅನಸ ಅಲಿಯ ಬಂಧನ. ದೇಶದಲ್ಲಿ ಮತಾಂಧರಿಂದ ಹಿಂದೂಗಳನ್ನು ಒಬ್ಬರ ನಂತರ ಇನ್ನೊಬ್ಬರಂತೆ ಹತ್ಯೆ ಮಾಡುವ ಷಡ್ಯಂತ್ರವನ್ನು ರಚಿಸಲಾಗಿರುವ ಬಗ್ಗೆ ಈ ಘಟನೆಯಿಂದ ಗಮನಕ್ಕೆ ಬರುತ್ತದೆ.
ಕೊಚ್ಚಿ (ಕೇರಳ) : ತಮಿಳುನಾಡಿನ ರಾಜ್ಯಪಾಲ ಆರ್ ಎನ್ ರವಿ ಇವರು ಪಾಕ್ ಬೆಂಬಲಿತ ಭಯೋತ್ಪಾದನೆಯನ್ನು ಕಠೋರವಾಗಿ ಟೀಕಿಸುವಾಗ, ಬಂದೂಕಿನ ಉತ್ತರ ಬಂದೂಕಿನಿಂದಲೇ ಸಿಗುವುದು , ಎಂಬ ಎಚ್ಚರಿಕೆ ಪಾಕಿಸ್ತಾನಕ್ಕೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ, ದೇಶದ ಐಕ್ಯತೆ ಮತ್ತು ಅಖಂಡತೆಯ ವಿರುದ್ಧ ಮಾತನಾಡುವವರ ಜೊತೆಗೆ ಯಾವುದೇ ಚರ್ಚೆ ಮಾಡಲಾಗುವುದಿಲ್ಲ. ಕಳೆದ ೮ ವರ್ಷಗಳಲ್ಲಿ ಯಾವುದೇ ಸಶಸ್ತ್ರ ಗುಂಪಿನ ಜೊತೆ ಸಂವಾದ ನಡೆಸಿಲ್ಲ ಮತ್ತು ಈ ನಿಲುವೇ ಯೋಗ್ಯವಾಗಿದೆ ಎಂದು ಅವರು ಆ … Read more