ಕಾಶ್ಮೀರದಲ್ಲಿ ಮಸೀದಿಯ ಮೌಲ್ವಿಯ ಬಂಧನ !
ಕಾಶ್ಮೀರ ಸಮಸ್ಯೆ ಕೇವಲ ಒಂದು ಭೂಭಾಗಕ್ಕೆ ಸೀಮಿತವಾಗಿಲ್ಲ. ಇದರ ಹಿಂದೆ ಜಿಹಾದ ಮುಖ್ಯ ಕಾರಣವಾಗಿದೆ ಎಲ್ಲಿಯವರೆಗೆ ಜಿಹಾದ ಸಾರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದಿಲ್ಲ ಅಲ್ಲಿಯವರೆಗೆ ಕಾಂಶ್ಮೀರದಲ್ಲಿ ಜಿಹಾದಿ ಭಯೋತ್ಪಾದನೆ ನಾಶವಾಗುವುದು ಕಠಿಣವಾಗಿದೆ !
ಕಾಶ್ಮೀರ ಸಮಸ್ಯೆ ಕೇವಲ ಒಂದು ಭೂಭಾಗಕ್ಕೆ ಸೀಮಿತವಾಗಿಲ್ಲ. ಇದರ ಹಿಂದೆ ಜಿಹಾದ ಮುಖ್ಯ ಕಾರಣವಾಗಿದೆ ಎಲ್ಲಿಯವರೆಗೆ ಜಿಹಾದ ಸಾರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದಿಲ್ಲ ಅಲ್ಲಿಯವರೆಗೆ ಕಾಂಶ್ಮೀರದಲ್ಲಿ ಜಿಹಾದಿ ಭಯೋತ್ಪಾದನೆ ನಾಶವಾಗುವುದು ಕಠಿಣವಾಗಿದೆ !
ಭಯೋತ್ಪಾದಕರ ನೆಲೆಯಾಗಿರುವ ಮದರಸಾಗಳನ್ನು ನಷ್ಟಗೊಳಿಸುವ ಆಸ್ಸಾಂ ಸರಕಾರದ ಕ್ರಮವನ್ನು ಭಯೋತ್ಪಾದಕ ಪೀಡಿತ ಇತರೆ ರಾಜ್ಯ ಸರಕಾರಗಳು ಅನುಕರಣೆ ಮಾಡಬೇಕು ಇದೇ ರಾಷ್ಟ್ರಾಭಿಮಾನಿ ಜನತೆಯ ಅಪೇಕ್ಷೆಯಾಗಿದೆ
ಕಲಂ ೩೭೦ ತೆರವುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿನ ಕಾಶ್ಮೀರಿ ಹಿಂದೂಗಳ ಪುನರ್ವಸನದ ಯೋಜನೆ ಹಾಳು ಮಾಡುವುದು ಅವರ ಉದ್ದೇಶವಾಗಿದೆ ಎಂದು ಹೇಳಿದರು.
ಜಿಹಾದಿ ಭಯೋತ್ಪಾದಕ ಸಂಘಟನೆ ಅಲ್-ಕಾಯ್ದಾ ಪ್ರಮುಖ ಅಯಮಾನ ಅಲ್- ಜವಾಹಿರಿಯನ್ನು ಕಾಬೂಲನಲ್ಲಿ ಕೊಲ್ಲಲು ಅಮೇರಿಕಾವು ಪಾಕಿಸ್ತಾನದ ಆಕಾಶ ಮಾರ್ಗವನ್ನು ಉಪಯೋಗಿಸಿತು.
ಗೌಹಾಟಿ (ಅಸ್ಸಾಂ) – ಅಸ್ಸಾಂನ ಬಾರಪೆಟಾ ಜಿಲ್ಲೆಯಲ್ಲಿ ಮತ್ತೆ ೨ ಭಯೋತ್ಪಾದಕರನ್ನು ಇತ್ತಿಚೆಗೆ ಬಂಧಿಸಲಾಗಿದೆ. ಈ ಭಯೋತ್ಪಾದಕರು ‘ಅಲ್ ಕಾಯ್ದಾ’ ಈ ಭಯೋತ್ಪಾದಕ ಸಂಘಟನೆಯ ಜೊತೆ ಸಂಬಂಧವಿದೆ, ಎಂದು ಬಾರಪೆಟಾದ ಪೊಲೀಸ ಅಧಿಕಾರಿ ಅಮಿತಾವ ಸಿಂಹ ಇವರು ಮಾಹಿತಿ ನೀಡಿದರು. ಬಾರಪೆಟಾದಲ್ಲಿ ಅಕ್ರಮವಾಗಿ ಕಟ್ಟಲಾಗಿರುವ ಒಂದು ಮದರಸಾದ ಜೊತೆ ಈ ಭಯೋತ್ಪಾದಕರ ಸಂಬಂಧ ಇದೆ. ಈ ಭಯೋತ್ಪಾದಕರ ಗುರುತು ಪತ್ತೆ ಹಚ್ಚಲಾಗಿದ್ದು ಒಬ್ಬನ ಹೆಸರು ಅಕ್ಬರ್ ಅಲಿ ಮತ್ತು ಇನ್ನೊಬ್ಬನ ಹೆಸರು ಅಬೂಲ್ ಕಲಾಂ ಆಜಾದ್ ಆಗಿದೆ … Read more
ಪ್ರಶ್ನೆ ಕೇಳಿದ ವಾರ್ತಾ ವಾಹಿನಿಯ ಸಂಪಾದಕರ ಮೇಲೆ ಸಿಡಿಮಿಡಿಗೊಂಡರು !
ಪಾಕಿಸ್ತಾನವು ಭಾರತದಲ್ಲಿ ನುಸುಳಲು ಕಾಶ್ಮೀರದ ಗಡಿ ರೇಖೆಯ ಸ್ವಲ್ಪ ಅಂತರದಲ್ಲಿ ಭಯೋತ್ಪಾದಕರ ನೆಲೆಯನ್ನು ಸ್ಥಳಾಂತರಗೊಳಿಸಿದೆ. ಭಾರತವು ಸರ್ಜಿಕಲ ಸ್ಟ್ರೈಕ್ ಮಾಡುವ ಮೊದಲು ಅವರು ಗಡಿ ರೇಖೆಯ ಹತ್ತಿರವೇ ಇದ್ದರು; ಆದರೆ ತದನಂತರ ಅವರು ಹಿಂದಕ್ಕೆ ಸರಿಸಲಾಯಿತು.
ಭಾರತೀಯ ಸೇನಾ ಪೋಸ್ಟ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಕರ್ನಲ್ ೧೧ ಸಾವಿರ ರೂಪಾಯಿಗಳನ್ನು ಕೊಟ್ಟಿದ್ದರು !
ಮ್ಯಾನಮಾರನಲ್ಲಿ ನಡೆದ ಹಿಂಸಾಚಾರದ ಬಳಿಕ ಅಲ್ಲಿಯ ರೋಹಿಂಗ್ಯಾ ಮುಸಲ್ಮಾನರು ಭಾರತ ಮತ್ತು ಬಾಂಗ್ಲಾದೇಶವಲ್ಲದೇ ಸೌದಿ ಅರೇಬಿಯಾ, ಮಲೇಶಿಯಾ, ಅಮೇರಿಕಾ, ಆಸ್ಟ್ರೇಲಿಯಾ, ಚೀನಾ, ಜಪಾನ, ಕೆನಡಾ, ಫಿನಲ್ಯಾಂಡ ಸಹಿತ ೧೮ ದೇಶಗಳಲ್ಲಿ ನುಸುಳಿದ್ದಾರೆ. ಇಂತಹ ನುಸುಳುಖೋರರ ಸಂಖ್ಯೆ ಒಟ್ಟು ಅಂದಾಜು ೨೦ಲಕ್ಷದಷ್ಟು ಇರಬಹುದು.
ಪ್ರಧಾನಿ ಮೋದಿ ಅವರು ಆಗಸ್ಟ್ ೨೪ ರಂದು ಪಂಜಾಬದ ಮೊಹಾಲಿ ನಗರದ ಪ್ರವಾಸ ಮಾಡುವವರಿದ್ದಾರೆ. ಅವರು ‘ಟಾಟಾ ಕ್ಯಾನ್ಸರ್ ಹಾಸ್ಪಿಟಲ್’ನ ಉದ್ಘಾಟನೆ ಮಾಡುವವರಿದ್ದಾರೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ. ಚಂದಿಗಡ್ ಮತ್ತು ಮೊಹಾಲಿಯಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದೆ.