‘ಭಗತ ಸಿಂಹ ಭಯೋತ್ಪಾದಕನಾಗಿದ್ದನು !’(ಅಂತೆ)
ಪಂಜಾಬನ ಖಲಿಸ್ತಾನಿ ಮಾನಸಿಕತೆಯ ಸಿಖ್ ಮುಖಂಡರು ಈಗ ಬಹಿರಂಗವಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದು ಮುಂಬರುವ ದೊಡ್ಡ ಸಂಕಟದ ಸೂಚನೆಯಾಗಿದೆ. ಕೇಂದ್ರ ಸರಕಾರ ಇದರ ಮೇಲೆ ಈಗಲೇ ಗಮನಹರಿಸಿ ಕ್ರಮ ಜರುಗಿಸುವ ಆವಶ್ಯಕತೆಯಿದೆ !
ಪಂಜಾಬನ ಖಲಿಸ್ತಾನಿ ಮಾನಸಿಕತೆಯ ಸಿಖ್ ಮುಖಂಡರು ಈಗ ಬಹಿರಂಗವಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದು ಮುಂಬರುವ ದೊಡ್ಡ ಸಂಕಟದ ಸೂಚನೆಯಾಗಿದೆ. ಕೇಂದ್ರ ಸರಕಾರ ಇದರ ಮೇಲೆ ಈಗಲೇ ಗಮನಹರಿಸಿ ಕ್ರಮ ಜರುಗಿಸುವ ಆವಶ್ಯಕತೆಯಿದೆ !
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮುಫ್ತಿ ಮಹಮ್ಮದ್ ಸಯೀದ್ ಇವರ ಮಗಳು ಮತ್ತು ಮೆಹಬೂಬಾ ಮುಪ್ತಿ ಇವರ ಸಹೋದರಿ ರುಬಿಯಾ ಸಯೀದ್ ಇವರನ್ನು ಅಪಹರಿಸಿದ್ದು ಭಯೋತ್ಪಾದಕ ಯಾಸಿನ್ ಮಲ್ಲಿಕ್ ಎಂದು ರುಬಿಯಾ ಇವರು ಹೇಳಿದರು.
ರಿಯಾಜ್ ಅತ್ತಾರಿ ಮತ್ತು ಮಹಮ್ಮದ್ ಗೌಸ್ ಇವರ ವಿಚಾರಣೆಯಲ್ಲಿ ಮಾಹಿತಿ ಬೆಳಕಿಗೆ
ಕಾಂಗ್ರೆಸ್ ನಾಯಕ ಪವನ ಖೇಡಾ ಇವರಿಂದ ಕುಖ್ಯಾತಿ ಭಯೋತ್ಪಾದಕನಿಗೆ ಗೌರವ
ಹಿಂದೂಗಳ ಸಂಘಟನೆಗಳು ಮತ್ತು ಮುಖಂಡರ ಖಾತೆಗಳನ್ನು ನಿಷೇಧಿಸುವ ಫೇಸ್ ಬುಕ್, ಟ್ವಿಟರ್ ನಂತಹ ಸಂಸ್ಥೆಗಳು ಭಯೋತ್ಪಾದಕರ ಬಗ್ಗೆ ನಿಷ್ಕ್ರಿಯವಾಗಿರುವುದೇಕೆ ಎಂದು ಉತ್ತರಿಸುವರೇ ?
ಹಿಂದೂಗಳ ಬುಡದಲ್ಲಿ ಎದ್ದಿರುವ ಈ ಜಿಹಾದಿ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೆಸೆಯಲು, ಈಗ ‘ಹಿಂದೂ ರಾಷ್ಟ್ರ’ ಇದು ಏಕೈಕ ಪರ್ಯಾಯವಾಗಿದೆ, ಇದನ್ನು ಅರಿತುಕೊಳ್ಳಿರಿ !
ಇಲ್ಲಿಯ ಪೊಲೀಸರು ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ ಫ್ರಂಟ ಆಫ ಇಂಡಿಯಾ’ (ಪಿಎಫಐ) ಗೆ ಸೇರಿರುವ ಮೂವರು ಮುಖಂಡರನ್ನು ಬಂಧಿಸಿದ್ದಾರೆ. ಈ ಮೂವರು ಜಿಲ್ಲೆಯಲ್ಲಿ ಮುಸ್ಲಿಂ ಯುವಕರಿಗೆ ಕರಾಟೆ ತರಬೇತಿ ನೀಡುವ ನೆಪದಲ್ಲಿ ಜನರ ಮೇಲೆ ಸಶಸ್ತ್ರ ದಾಳಿ ನಡೆಸುವ ಬಗ್ಗೆ ಅಲ್ಲಲ್ಲ್ಲಿ ಶಿಬಿರಗಳನ್ನು ಆಯೋಜಿಸಿದ್ದರು.
ದೇಶದ ವಾತಾವರಣ ಕೆಡಿಸಲು 5 ಜಿಹಾದಿ ಸಂಘಟನೆಗಳು ಕಾರ್ಯನಿರತವಾಗಿದೆ ಎಂದು ಕೇಂದ್ರ ಗೃಹಸಚಿವಾಲಯಕ್ಕೆ ಕಳುಹಿಸಿರುವ ವರದಿಯಲ್ಲಿ ತನಿಖಾ ದಳ ಹೇಳಿದೆ. ಉತ್ತರಪ್ರದೇಶದ ಪಿಲಿಭೀತನ ಮುಸಲ್ಮಾನರ ಅಂಗಡಿಗಳಲ್ಲಿ ಹಣ ಸಂಗ್ರಹಿಸುವ ಡಬ್ಬಿಯಿಂದ ಜಿಹಾದಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಸಂಗ್ರಹಿಸಲಾಗುತ್ತಿದೆ.
ಅಮರನಾಥ ಯಾತ್ರೆಯ ಮೇಲೆ ಭಯೋತ್ಪಾದಕರ ದಾಳಿಯ ಸಂಚು ಪೊಲೀಸರು ವಿಫಲಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಲಷ್ಕರೇ ತೊಯ್ಬಾ ಜಿಹಾದಿ ಉಗ್ರರ ಸಂಘಟನೆಯ ೨ ಉಗ್ರರನ್ನು ವಶಕ್ಕೆ ಪಡೆದು ಅವರಿಂದ ದೊಡ್ಡ ಪ್ರಮಾಣದಲ್ಲಿ ಮುದ್ದು ಗುಂಡು ಜಪ್ತಿ ಮಾಡಿದ್ದಾರೆ.
ಉದಯಪುರದ ಕನ್ಹೈಯ್ಯಲಾಲ ಇವರ ಹತ್ಯೆಯ ಪ್ರಕರಣದ ತನಿಖೆ ಯಲ್ಲಿ ದೊಡ್ಡ ಖುಲಾಸೆ! ಉದಯಪುರದ ರಿಯಾಸತ ಹುಸೇನ ಮತ್ತು ಅಬ್ದುಲ ರಜ್ಜಾಕ ಎಂಬ ಎರಡು ಮೌಲವಿಗಳು ಹತ್ಯೆಯ ಆರೋಪಿ ಮಹಮದ್ ಗೌಸ ಇವನಿಗೆ ದಾವತ – ಏ – ಇಸ್ಲಾಮಿಯ ಪ್ರಶಿಕ್ಷಣಕ್ಕಾಗಿ ಪಾಕಿಸ್ತಾನಕ್ಕೆ ಕಳುಹಿಸಿದ್ದರು.