ಭಯೋತ್ಪಾದಕರ ಜೊತೆ ನಂಟಿರುವ ಆರೋಪದ ಮೇಲೆ ಕಾಶ್ಮೀರ ವಿಶ್ವವಿದ್ಯಾಲಯದ ೨೫ ಪ್ರಾಧ್ಯಾಪಕರು ಅಮಾನತ್ತು
ಜಮ್ಮು ಕಾಶ್ಮೀರ ಸರಕಾರ ಕಾಶ್ಮೀರ ವಿಶ್ವವಿದ್ಯಾಲಯದ ಸುಮಾರು ೧೫ ಪ್ರಾಧ್ಯಾಪಕರ ಮತ್ತು ಶಿಕ್ಷಕೇತರ ಸಿಬ್ಬಂದಿಗಳನ್ನು ಭಯೋತ್ಪಾದಕರ ಜೊತೆ ನಂಟಿರುವ ಕಾರಣದಿಂದ ಅಮಾನತ್ತುಗೊಳಿಸುವ ನಿರ್ಣಯ ತೆಗೆದುಕೊಂಡಿದೆ.
ಜಮ್ಮು ಕಾಶ್ಮೀರ ಸರಕಾರ ಕಾಶ್ಮೀರ ವಿಶ್ವವಿದ್ಯಾಲಯದ ಸುಮಾರು ೧೫ ಪ್ರಾಧ್ಯಾಪಕರ ಮತ್ತು ಶಿಕ್ಷಕೇತರ ಸಿಬ್ಬಂದಿಗಳನ್ನು ಭಯೋತ್ಪಾದಕರ ಜೊತೆ ನಂಟಿರುವ ಕಾರಣದಿಂದ ಅಮಾನತ್ತುಗೊಳಿಸುವ ನಿರ್ಣಯ ತೆಗೆದುಕೊಂಡಿದೆ.
ಲೇಹ ನ ಭಾರತ ಚೀನಾ ಗಡಿಯಲ್ಲಿ ಸುರಕ್ಷಾ ಪರಿಸ್ಥಿತಿಯ ವರದಿ ಪಡೆದು ಸೈನ್ಯ ದಳದ ಪ್ರಮುಖ ಜನರಲ ಮನೋಜ್ ಪಾಂಡೆ ಇವರು ದೊಡ್ಡ ನಿರ್ಣಯ ತೆಗೆದುಕೊಂಡಿದ್ದಾರೆ. ಅವರು ಅಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ.
ಕಾಶ್ಮೀರದಲ್ಲಿ ವಾಸಿಸುವ ಕಾಶ್ಮೀರಿ ಹಿಂದೂಗಳಿಗೆ ಲಷ್ಕರ್ ಎ ಇಸ್ಲಾಂ ಹೆಸರಿನ ಜಿಹಾದಿ ಉಗ್ರರ ಸಂಘಟನೆ ಕಾಶ್ಮೀರ ಬಿಟ್ಟುಬಿಡಿ ಇಲ್ಲವಾದರೆ ಸಾಯಲು ಸಿದ್ಧರಾಗಿ, ಎಂದು ಪತ್ರದ ಮೂಲಕ ಬೆದರಿಕೆ ಒಡ್ಡಿದ್ದಾರೆ. ಪುಲ್ವಾಮಾ ಜಿಲ್ಲೆಯಲ್ಲಿನ ಪುನರ್ವಸತಿ ಛಾವಣಿಯಲ್ಲಿರುವ ಕಾಶ್ಮೀರಿ ಹಿಂದೂಗಳಿಗೆ ಈ ಪತ್ರ ದೊರೆತಿದೆ.
ಇಲ್ಲಿಯ ಶ್ರೀವೈಷ್ಣೋ ದೇವಿಯ ದರ್ಶನಕ್ಕೆ ತೆರಳಿದ ಶ್ರದ್ಧಾಳುಗಳ ಬಸ್ಸಿಗೆ ಮೇ ೨೩ ರಂದು ಅಚಾನಕ್ಕಾಗಿ ಬೆಂಕಿ ಹೊತ್ತಿಕೊಂಡಿತು. ಈ ಬಸ್ಸು ಕಟರಾದಿಂದ ಜಮ್ಮು ಕಡೆಗೆ ಹೋಗುತ್ತಿತ್ತು. ಅಗ್ನಿ ಅನಾಹುತದಲ್ಲಿ ೪ ಜನರ ಮೃತಪಟ್ಟಿದ್ದಾರೆ. ಹಾಗೂ ೨೦ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಿಹಾದಿ ಉಗ್ರಗಾಮಿಗಳು ಕಾಶ್ಮೀರದ ಬಡಗಾವ ಜಿಲ್ಲೆಯಲ್ಲಿನ ಚದೂರಾದಲ್ಲಿ ರಾಹುಲ ಭಟ್ಟ ಎಂಬ ಹಿಂದೂ ಸರಕಾರಿ ನೌಕರನನ್ನು ತಹಸೀಲುದಾರರ ಕಛೇರಿಗೆ ನುಗ್ಗಿ ಕೊಲೆ ಮಾಡಿದ ನಂತರ ಅಲ್ಲಿ ಅಸಂತೋಷ ನಿರ್ಮಾಣವಾಗಿದೆ.
ಇಲ್ಲಿನ ಪಂಜಾಬ ಪೊಲೀಸರ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ರಾಕೆಟ ಲಾಂಚರ ಮೂಲಕ ಗ್ರೆನೇಡ ಎಸೆದ ಆರೋಪದ ಮೆಲೆ ಖಲಿಸ್ತಾನಿ ಉಗ್ರ ನಿಶಾನ ಸಿಂಗನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ‘ರಾಕೆಟ ಪ್ರೊಪೆಲ್ಡ ಗ್ರೆನೇಡ ಲಾಂಚರ’ನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಪ್ರಸ್ತುತ ಪಾಕಿಸ್ತಾನದಲ್ಲಿ ೪೦ ಸಾವಿರ ಮದರಸಾಗಳಲ್ಲಿ ಉಗ್ರರು ಸಿದ್ಧರಾಗುತ್ತಿದ್ದಾರೆ. ಈ ಉಗ್ರರು ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಾರೆ ಎಂದು ಅಮೆರಿಕದ ‘ಬಾಲ್ಟಿಮೋರ್ ಪೋಸ್ಟ್ ಎಕ್ಸಾಮಿನರ್’ ಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.
ರಾಜ್ಯದ ರೂಡಕೀ ರೈಲ್ವೆ ಸ್ಟೇಷನ್ ಅಧಿಕಾರಿಗಳಿಗೆ ಬೆದರಿಕೆಯ ಪತ್ರ ದೊರೆತಿದ್ದು ಅದರಲ್ಲಿ ಮೆ ೨೧ ರ ನಂತರ ಹರಿದ್ವಾರದ ಮಂಶಾದೇವಿ ಮತ್ತು ಚಂಡಿದೇವಿ ಇವುಗಳ ಜೊತೆಗೆ ಅನ್ಯ ಧಾರ್ಮಿಕ ಸ್ಥಳ, ಹಾಗೂ ಲಕ್ಷರ್, ನಜರಾಬಾದ್, ಡೆಹರಾಡೂನ್, ರೂಡಕೀ, ರಿಷಿಕೇಶ್ ಮತ್ತು ಹರಿದ್ವಾರದ ರೈಲ್ವೆ ಸ್ಟೇಷನಗಳ ಮೇಲೆ ಬಾಂಬು ದಾಳಿ ನಡೆಸಲಾಗುವ ಬೆದರಿಕೆ ಒಡ್ಡಲಾಗಿದೆ.
ರಾಜಧಾನಿ ದೆಹಲಿಯಲ್ಲಿ ಬಾಂಬ್ಸ್ಫೋಟಗಳನ್ನು ನಡೆಸುವ ದೊಡ್ಡ ಷಡ್ಯಂತ್ರವನ್ನು ಧ್ವಂಸಗೊಳಿಸಲಾಯಿತು. ಇಲ್ಲಿ ಕರ್ನಾಲ ಮತ್ತು ಪಂಜಾಬ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಿಂದ ಗುರಪ್ರೀತ, ಅಮನದೀಪ, ಪರಮಿಂದರ ಮತ್ತು ಭೂಪಿಂದರ ಎಂಬ ೪ ಖಲಿಸ್ತಾನಿ ಭಯೋತ್ಪಾದಕರನ್ನು ಬಂಧಿಸಲಾಗಿದೆ.
ನನ್ನ ಬಂಧನವು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಮಝಾನ ನಿಮಿತ್ತ ಭಯೋತ್ಪಾದಕ ಮುಸಲ್ಮಾನರಿಗೆ ನೀಡಿರುವ ಉಡುಗೊರೆಯಾಗಿದೆಯೆಂದು ಮಾಜಿ ಶಾಸಕ ಮತ್ತು ಕಾಂಗ್ರೆಸ್ಸಿನ ಮಾಜಿ ಮುಖಂಡ ಪಿ.ಸಿ. ಜಾರ್ಜ ಟೀಕಿಸಿದ್ದಾರೆ.