ಜಿಹಾದಿ ಉಗ್ರವಾದಿ ಸಂಘಟನೆ ತಾಲಿಬಾನಿನ ಇತಿಹಾಸ
೨೪ ಡಿಸೆಂಬರ್ ೧೯೯೯ ರಂದು ಭಾರತದ ‘ಇಂಡಿಯನ್ ಏಯರ್ಲೈನ್ಸ್ ವಿಮಾನವನ್ನು ಜಿಹಾದಿ ಉಗ್ರವಾದಿಗಳು ಅಪಹರಿಸಿ ಅಫ್ಘಾನಿಸ್ತಾನದ ಕಂದಹಾರಗೆ ತೆಗೆದುಕೊಂಡು ಹೋದಾಗ ತಾಲಿಬಾನ ಸರಕಾರವು ಅವರಿಗೆ ರಕ್ಷಣೆಯನ್ನು ನೀಡಿತು.
೨೪ ಡಿಸೆಂಬರ್ ೧೯೯೯ ರಂದು ಭಾರತದ ‘ಇಂಡಿಯನ್ ಏಯರ್ಲೈನ್ಸ್ ವಿಮಾನವನ್ನು ಜಿಹಾದಿ ಉಗ್ರವಾದಿಗಳು ಅಪಹರಿಸಿ ಅಫ್ಘಾನಿಸ್ತಾನದ ಕಂದಹಾರಗೆ ತೆಗೆದುಕೊಂಡು ಹೋದಾಗ ತಾಲಿಬಾನ ಸರಕಾರವು ಅವರಿಗೆ ರಕ್ಷಣೆಯನ್ನು ನೀಡಿತು.
ಇಸ್ಲಾಮಿಕ್ ಸ್ಟೇಟನ 10 ಸಾವಿರ ಭಯೋತ್ಪಾದಕರು ರಷ್ಯಾದೊಳಗೆ ನುಗ್ಗಲು ಪ್ರಯತ್ನಿಸುತ್ತಿದ್ದಾರೆಂಬ ಮಾಹಿತಿಯನ್ನು ರಷ್ಯಾವು ನೀಡಿದೆ.
ಕಾಶ್ಮೀರದಲ್ಲಿನ ಆಂದೋಲನದ ಸಂಬಂಧವನ್ನು ಅಂತಾರಾಷ್ಟ್ರೀಯ ಭಯೋತ್ಪಾದನೆಗೆ ಜೋಡಿಸಲು ಭಾರತ ಪ್ರಯತ್ನಿಸುತ್ತಿದೆ ಎಂದು ಪಾಕಿಸ್ತಾನವು ಆರೋಪಿಸಿದೆ.
ಹಿಂದೂಗಳ ಸಂಸ್ಕೃತಿ ಮತ್ತು ಹಿಂದೂಗಳ ಧೈರ್ಯ ಕುಗ್ಗಿಸುವುದೇ ಉಗ್ರರ ರಾಜಕೀಯ ಗುರಿಯಾಗಿದೆ. ಅವರಿಗೆ ಭಾರತದ ಮೂಲಭೂತ ಆಧಾರವನ್ನೇ ದುರ್ಬಲ ಮಾಡಲಿಕ್ಕಿದೆ ಎಂದು ಡಾ. ಸ್ವಾಮಿಯವರು ತಮ್ಮ ಪುಸಕ್ತಕದಲ್ಲಿ ಬರೆದಿದ್ದಾರೆ.
ಸಾಮ್ಯವಾದಿಗಳು ಮೊಟ್ಟಮೊದಲಿಗೆ ಸೋವಿಯತ್ ಒಕ್ಕೂಟದಲ್ಲಿ ತಮ್ಮನ್ನು ಸ್ಥಾಪಿಸಿಕೊಂಡರು. ಅನಂತರ ಪೋಲೆಂಡ್, ಹಾಗೆಯೇ ಪೂರ್ವದಲ್ಲಿನ ಯುರೋಪಿಯನ್ ದೇಶಗಳಲ್ಲಿ ತಮ್ಮ ವಿಚಾರಸರಣಿಯನ್ನು ಬೇರೂರಲು ಪ್ರಯತ್ನಿಸಿದ್ದರು. ಅದರಂತೆಯೇ ತಾಲಿಬಾನಿನ ನಿಲುವು ಇರಬಹುದು.
ಪಾಕಿಸ್ತಾನದ ಈ ಕುಕೃತ್ಯಗಳನ್ನು ಶಾಶ್ವತವಾಗಿ ನಿಲ್ಲಿಸಲು ಪಾಕಿಸ್ತಾನವನ್ನು ನಾಶಗೊಳಿಸುವುದು ಅತ್ಯವಶ್ಯಕವಾಗಿದೆ, ಇದು ಭಾರತಕ್ಕೆ ಅರಿವಾಗುವ ದಿನವೇ ಸುದಿನ !
ತಾಲಿಬಾನ ಅಧಿಕಾರಕ್ಕೆ ಬಂದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ಪ್ರತಿಷ್ಠೆಯನ್ನು ಸುಧಾರಿಸುವುದಕ್ಕಾಗಿ ‘ಮಹಿಳೆಯರ ಮೇಲೆ ಅತ್ಯಾಚಾರ ನಡೆಯುವುದಿಲ್ಲ ಎಂದು ಹೇಳಿದೆ. ಅದು ಎಷ್ಟು ಅಪ್ಪಟ ಸುಳ್ಳೆಂಬುದು ಅನೇಕ ‘ವಿಡಿಯೋಗಳಿಂದ ಬೆಳಕಿಗೆ ಬಂದಿದೆ.
ಭಯೋತ್ಪಾದನಾ ವಿರೋಧಿ ಸಹಕಾರ ಇದು ವಿವಿಧ ಮಟ್ಟದ ಭಾರತ ಮತ್ತು ರಷ್ಯಾದ ನಡುವಿನ ಸಂವಾದದ ಒಂದು ಮಹತ್ವದ ಭಾಗವಾಗಿದೆ. ನಮಗೆ ಕಾಬೂಲಿನಲ್ಲಿ ಒಂದು ಸರ್ವಸಮಾವೇಶಕ ಸರಕಾರ ಬೇಕಾಗಿದೆ. ಅಫಘಾನಿಸ್ತಾನದಿಂದ ಉದ್ಭವಿಸುವಂತಹ ಭಯೋತ್ಪಾದನೆಯ ಅಪಾಯವನ್ನು ಎದುರಿಸಲು ರಷ್ಯಾವು ಭಾರತಕ್ಕೆ ಅತ್ಯಂತ ಸಮೀಪದಿಂದ ಸಹಕರಿಸುತ್ತಿದೆ.
ಗೂಢಚಾರ ವಿಭಾಗವು ಕೊಟ್ಟಿರುವ ಮಾಹಿತಿಯ ಆಧಾರದ ಮೇಲೆ ಮುಂಜಾಗರೂಕತಾ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಇಂತಹ ಆರೋಪಗಳಿಂದ ತಾಲಿಬಾನ್ ಮತ್ತು ಪಾಕ್ ಇವುಗಳ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ, ಮತ್ತು ಆಗುವುದು ಸಹ ಇಲ್ಲ ! ಅದರ ಬದಲಾಗಿ ಪಾಕಿಸ್ತಾನವನ್ನು ನಾಶಗೊಳಿಸಲು ಭಾರತವು ಏನಾದರೂ ಪ್ರಯತ್ನ ಮಾಡಿದರೆ ಅದು ಹೆಚ್ಚು ಯೋಗ್ಯವಾಗುವುದು !