ಅಪರಾಧದಿಂದ ಸ್ವಾತಂತ್ರ್ಯದತ್ತ ನಡೆ!
ಆಗಸ್ಟ್ ೧೧ ರಂದು ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಾಯಿಸುತ್ತಿರುವುದಾಗಿ ಘೋಷಿಸಿ ಕೇಂದ್ರ ಸರಕಾರ ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ. ಈಗ ಅದರಲ್ಲಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು.
ಆಗಸ್ಟ್ ೧೧ ರಂದು ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಾಯಿಸುತ್ತಿರುವುದಾಗಿ ಘೋಷಿಸಿ ಕೇಂದ್ರ ಸರಕಾರ ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ. ಈಗ ಅದರಲ್ಲಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು.
ರಾಷ್ಟ್ರೀಯ ತನಿಖಾ ದಳ(‘ಎನ್.ಐ.ಎ.’) ತಂಡವು ಅಗಸ್ಟ 13 ರಂದು ಮುಂಜಾನೆ ಪುನಃ ಮಾಲೆಗಾಂವ್ ನಗರದ ಮೊಮಿನ್ಪುರ ಪ್ರದೇಶದ ನಿವಾಸಿ ಮತ್ತು ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (‘ಪಿಎಫ್ಐ’) ನೊಂದಿಗೆ ಸಂಬಂಧ ಹೊಂದಿದ್ದ ಗುಫರಾನ್ ಖಾನ್ ಸುಭಾನ್ ಖಾನ್ ನನ್ನು ವಶಕ್ಕೆ ಪಡೆದು ನಗರ ಪೊಲೀಸ್ ಠಾಣೆಯಲ್ಲಿ 5 ಗಂಟೆಗಳ ಕಾಲ ವಿಚಾರಣೆ ನಡೆಸಿತು.
ಪಾಕಿಸ್ತಾನ ಜಿಹಾದಿ ಭಯೋತ್ಪಾದನೆಯ ಜನ್ಮಸ್ಥಳವಾಗಿದೆ. ಭಾರತೀಯರಿಗೆ ಮಾರಕವಾಗಿರುವ ಈ ಜಿಹಾದಿಗಳನ್ನು ನಾಶಮಾಡಲು ಭಾರತ ಅದರ ಸೃಷ್ಟಿಕರ್ತ ಪಾಕಿಸ್ತಾನವನ್ನು ಯಾವಾಗ ನಾಶಮಾಡಲಿದೆ ?
ಯುನೈಟೆಡ್ ಕಿಂಗ್ಡಮ್ನಂತಹ ಶ್ರೀಮಂತ ರಾಷ್ಟ್ರವು ಖಲಿಸ್ತಾನಿ ಭಯೋತ್ಪಾದನೆ ವಿರುದ್ಧ ಹೋರಾಡಲು 1 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿರುವುದು ಹಾಸ್ಯಾಸ್ಪದವಾಗಿದೆ. ಖಲಿಸ್ತಾನಿ ಭಯೋತ್ಪಾದಕರು ಕೋಟ್ಯಂತರ ರೂಪಾಯಿಗಳ ಹಣವನ್ನು ಪಡೆಯುತ್ತಾರೆ. ಆದ್ದರಿಂದ ಅವರು ಜಗತ್ತಿನಲ್ಲಿ ಒಂದು ಜಾಲವನ್ನು ರಚಿಸಿದ್ದಾರೆ.
ತಾಲಿಬಾನ್ ಈಗ ಮೂರನೇ ತರಗತಿಯ ನಂತರ ಬಾಲಕಿಯರ ಶಿಕ್ಷಣವನ್ನು ನಿಷೇಧಿಸಿದೆ. ಎತ್ತರ ಇರುವ ಮತ್ತು ಹತ್ತು ವರ್ಷದ ನಂತರದ ಬಾಲಕಿಯರನ್ನು ಶಾಲೆಗೆ ಹೋಗಲು ಬಿಡುತ್ತಿಲ್ಲ. ಮಹಿಳೆಯರ ಶಿಕ್ಷಣ, ಸ್ವಾತಂತ್ರ್ಯ, ಏಕತೆ ಮತ್ತು ಶಕ್ತಿ ಬಗ್ಗೆ ತಾಲಿಬಾನರಿಗೆ ಭಯವಾಗುತ್ತದೆ.
ಭಯೋತ್ಪಾದಕ ಚಟುವಟಿಕೆಗಳ ಪ್ರಕರಣದಲ್ಲಿ ಬಂಧಿತನಾಗಿದ್ದ ಜುಲ್ಫಿಕರ್ ಬಡೋದಾವಾಲಾ ಕೊತ್ರುಡ್ನಿಂದ ಬಂಧಿಸಿರುವ ಇಬ್ಬರು ಭಯೋತ್ಪಾದಕರ ಸಹಾಯದಿಂದ ಇತರ ಸಹಚರರಿಗೆ ಬಾಂಬ್ ತಯಾರಿಕೆ ತರಬೇತಿ ಶಿಬಿರವನ್ನು ಆಯೋಜಿಸಿದ್ದನು.
ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾದಲ್ಲಿ ಆಗಸ್ಟ್ ೫ ರ ರಾತ್ರಿ ನಡೆದ ಹಿಂಸಾಚಾರದಲ್ಲಿ ಭಯೋತ್ಪಾದಕರು ತಂದೆ, ಮಗ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಹೀಗೆ ಮೂರು ಜನರನ್ನು ಕೊಂದರು. ಮೂವರು ಮಲಗಿದ್ದ ವೇಳೆ ಉಗ್ರರು ಗುಂಡು ಹಾರಿಸಿ ಕತ್ತಿಗಳಿಂದ ತುಂಡರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬರಿಯಾಮಾದಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ನಡೆದ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಕಳೆದ 3 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ನಡೆದ ಮೂರನೇ ಚಕಮಕಿ ಇದಾಗಿದೆ.
ಇಲ್ಲಿ ಜುಲೈ ೩೧ ರಂದು ವಿಶ್ವ ಹಿಂದೂ ಪರಿಷತ್ತಿನಿಂದ ನಡೆದಿರುವ ಬ್ರಜ ಮಂಡಲ ಯಾತ್ರೆಯ ಮೇಲೆ ಮತಾಂಧ ಮುಸಲ್ಮಾನರ ಗುಂಪಿನಿಂದ ಮಾಡಿರುವ ದಾಳಿಯ ಸಂದರ್ಭದಲ್ಲಿ ಇನ್ನೊಂದು ಹೊಸ ಘಟನೆ ಬೆಳಕಿಗೆ ಬಂದಿದೆ.
ಕೇಂದ್ರಾಡಳಿತ ಪ್ರದೇಶ ಕುಲಗಾಮಾ ಜಿಲ್ಲೆಯಲ್ಲಿ ಆಗಸ್ಟ್ ೫ ರಂದು ಜಿಹಾದಿ ಭಯೋತ್ಪಾದಕರೊಂದಿಗೆ ನಡೆದ ಚಕಮಕಿಯಲ್ಲಿ ೩ ಸೈನಿಕರು ವೀರಗತಿ ಹೊಂದಿದ್ದಾರೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಸುರಕ್ಷಾ ದಳದವರಿಗೆ ದಕ್ಷಿಣ ಕಾಶ್ಮೀರದ ಕುಲಗಾಮ ಜಿಲ್ಲೆಯಲ್ಲಿ ಕೆಲವು ಭಯೋತ್ಪಾದಕರು ಬಂದಿರುವ ಸೂಚನೆ ದೊರೆತಿತ್ತು.