‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ದ ಮೇಲೆ ೫ ವರ್ಷಕ್ಕಾಗಿ ನಿಷೇಧ !
ಜಿಹಾದಿ ಭಯೋತ್ಪಾದಕ ಸಂಘಟನೆಯ ಜೊತೆ ಸಂಬಂಧ ಇರುವ ‘ಯು.ಎ.ಪಿ.ಎ’, ಕಾನೂನಿನಡಿಯಲ್ಲಿ ಕ್ರಮ
ಜಿಹಾದಿ ಭಯೋತ್ಪಾದಕ ಸಂಘಟನೆಯ ಜೊತೆ ಸಂಬಂಧ ಇರುವ ‘ಯು.ಎ.ಪಿ.ಎ’, ಕಾನೂನಿನಡಿಯಲ್ಲಿ ಕ್ರಮ
ರಾಷ್ಟ್ರಕ್ಕಿಂತಲೂ ಸಂಸ್ಥೆ ಮತ್ತು ವಿಚಾರ ದೊಡ್ಡದಲ್ಲ !
ಇಂದಿಗೆ ಬರೋಬರಿ ೬ ವರ್ಷದ ನಂತರ ಪಿ.ಎಫ್.ಐ. ಮೇಲೆ ನಿಷೇದ ಹೇರಿ ಸರಕಾರದಿಂದ ದೇಶದಲ್ಲಿನ ಆಂತರಿಕ ಭಯೋತ್ಪಾದನೆಯ ಮೇಲೆ ಸರ್ಜಿಕಲ್ ಸ್ಟ್ರೈಕ ಮಾಡಿದ್ದಾರೆ, ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ ಚೇತನ ರಾಜಹಂಸ ಇವರು ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಜ್ಞಾನವಾಪಿಯ ಪ್ರಕರಣದ ಬಗ್ಗೆ ರಕ್ತಪಾತದ ಭಾಷೆಯನ್ನು ಬಳಸುವ ಕಕ್ಷಿದಾರರು ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಳ್ಳದಿರುವುದು ಒಂದು ರೀತಿಯಲ್ಲಿ ಸಂವಿಧಾನವನ್ನೇ ವಿರೋಧಿಸಿದಂತಿದೆ. ದೇಶದ ಕಾನೂನು-ಸುವ್ಯವಸ್ಥೆಯನ್ನು ಉಲ್ಲಂಘಿಸುವವರಿಗೆ ಭಾರತದಲ್ಲಿರಲು ಹಕ್ಕಿದೆಯೇನು ?
ಪಿ.ಎಫ್.ಐ. ಯನ್ನು ಸ್ಥಾಪಿಸಿದ ಕೆಲವು ಸದಸ್ಯರು ಇದು‘ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವಮೆಂಟ್ ಆಫ್ ಇಂಡಿಯಾ’ ಅಂದರೆ ‘ಸಿಮಿ’ ಎಂಬ ಜಿಹಾದಿ ಭಯೋತ್ಪಾದಕ ಸಂಘಟನೆಯ ಸದಸ್ಯರಾಗಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರಿಯ ಗೃಹ ಸಚಿವಾಲಯವು ನೀಡಿದೆ.
‘ವಿಶೇಷ ಸಂವಾದ’ : ‘ಪಿ.ಎಫ್.ಐ. ಅನ್ನು ಏಕೆ ನಿಷೇಧಿಸಬೇಕು ?’
ಜಿನ್ನಾನಂತೆಯೇ ‘ಪಿ.ಎಫ್.ಐ.’ ಭಾರತವನ್ನು ಒಡೆದು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಬಯಸುತ್ತದೆ ! – ಪ್ರವೀಣ ದೀಕ್ಷಿತ್
ಬಹುಸಂಖ್ಯಾತ ಹಿಂದೂಗಳಿರುವ ಭಾರತದಲ್ಲಿ ಹಿಂದೂಗಳ ಮೇಲೆ ಆಕ್ರಮಣಗಳಾಗುತ್ತವೆ, ಹೀಗಿರುವಾಗ ಇತರ ದೇಶಗಳಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಆಕ್ರಮಣಗಳಾಗುತ್ತಿದ್ದರೆ, ಅದರಲ್ಲಿ ಆಶ್ಚರ್ಯವೇನಿದೆ ?
ದೆಹಲಿ ಪೋಲಿಸರ ವಿಶೇಷ ಶಾಖೆಯಿಂದ ಉತ್ತರ ಪ್ರದೇಶದಲ್ಲಿನ ಬರೆಲಿಯಿಂದ ಖಲಿಸ್ತಾನಿ ಭಯೋತ್ಪಾದಕ ರಣದಿಪ ಸಿಂಹ ಅಲಿಯಾಸ್ ಎಸ್.ಕೆ. ಖಾರೌದ ಇವನನ್ನು ಬಂಧಿಸಲಾಯಿತು. ಅವನಿಂದ ಚೀನಾ ಬಂದೂಕ ಸಹಿತ ೫ ಆಧುನಿಕ ಬಂದೂಕುಗಳು, ಮದ್ದುಗುಂಡುಗಳು, ಕೆಲವು ಸಂಚಾರವಾಣಿ ಮತ್ತು ಸಿಮಕಾರ್ಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಭಾರತದಲ್ಲಿ ವಾಸಿಸುವ ರೋಹಿಂಗ್ಯಾ ಮುಸಲ್ಮಾನ ನುಸುಳುಕೋರರಿಗೆ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟಿದೆ, ಎಂದು ಕೇಂದ್ರ ಸರಕಾರವು ದೆಹಲಿ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ ಪ್ರತಿಜ್ಞಾಪತ್ರದಲ್ಲಿ ತಿಳಿಸಿದೆ. ಈ ನುಸುಳುಕೋರರು ದೊಡ್ಡ ಸಂಖ್ಯೆಯಲ್ಲಿ ಇರುವುದರಿಂದ ದೇಶದಲ್ಲಿ ಭದ್ರತೆಗೆ ಗಂಭೀರ ಸಮಸ್ಯೆ ನಿರ್ಮಾಣವಾಗಿದೆ.
ಕೇಂದ್ರೀಯ ತನಿಖಾ ದಳವು ತಡವಾಗಿಯಾದರೂ ಜಿಹಾದಿ ಸಂಘಟನೆ ಪಿ.ಎಫ್.ಐ.ಯ ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿತು, ಎಂಬುದು ಸ್ವಾಗತಾರ್ಹವಾಗಿದೆ. ಈಗ ಕೇಂದ್ರ ಸರಕಾರ ಇನ್ನೂ ಮುಂದೆ ಹೋಗಿ ಈ ಸಂಘಟನೆಯ ಮೇಲೆ ನಿರ್ಬಂಧ ಹೇರಿ ಅವರನ್ನು ಬೇರುಸಹಿತ ಕಿತ್ತೆಸೆಯಲು ಪ್ರಯತ್ನಿಸಬೇಕು, ಎಂದು ರಾಷ್ಟ್ರಪ್ರೇಮಿ ಜನತೆಗೆ ಅನಿಸುತ್ತದೆ !