ಆಸ್ಸಾಂನಲ್ಲಿ ಜಿಹಾದಿ ಚಟುವಟಿಕೆ ನಡೆಸುತ್ತಿರುವ ೭೦೦ ಮದರಸಾಗಳು ಸ್ಥಗಿತ !
ಭಾರತಾದ್ಯಂತ ಅನೇಕ ಮದರಸಾಗಳು ಜಿಹಾದಿಗಳಿಗೆ ಅಡಗುತಾಣವಾಗಿದೆ ಎನ್ನುವುದು ಅನೇಕ ಬಾರಿ ಬಯಲಾಗಿದೆ. ಇದರಿಂದ ಇಂತಹ ಕಾನೂನು ಈಗ ಕೇವಲ ಆಸ್ಸಾಂಗಷ್ಟೇ ಸೀಮಿತವಾಗಿರದೇ ಕೇಂದ್ರಸರಕಾರವು ಅದನ್ನು ದೇಶಾದ್ಯಂತ ಮಾಡುವುದು ಅಪೇಕ್ಷಿತವಿದೆ
ಭಾರತಾದ್ಯಂತ ಅನೇಕ ಮದರಸಾಗಳು ಜಿಹಾದಿಗಳಿಗೆ ಅಡಗುತಾಣವಾಗಿದೆ ಎನ್ನುವುದು ಅನೇಕ ಬಾರಿ ಬಯಲಾಗಿದೆ. ಇದರಿಂದ ಇಂತಹ ಕಾನೂನು ಈಗ ಕೇವಲ ಆಸ್ಸಾಂಗಷ್ಟೇ ಸೀಮಿತವಾಗಿರದೇ ಕೇಂದ್ರಸರಕಾರವು ಅದನ್ನು ದೇಶಾದ್ಯಂತ ಮಾಡುವುದು ಅಪೇಕ್ಷಿತವಿದೆ
ಜುಲೈ ೨೬ ರಂದು ಭಾರತೀಯ ಜನತಾ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲೆಯ ಸಚಿವ ಪ್ರವೀಣ ನೆಟ್ಟಾರು ಇವರ ಬರ್ಬರ ಹತ್ಯೆ ಪ್ರಕರಣದಲ್ಲಿ ಜಾಕಿರ್ ಮತ್ತು ಶಫೀಕ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೂ ಜಿಹಾದಿ ಭಯೋತ್ಪಾದಕ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೂ ಸಂಬಂಧ ಇದೆಯೇ, ಎಂಬ ತನಿಖೆ ಪ್ರಾರಂಭವಾಗಿದೆ.
ರಾಜ್ಯದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಮದರಸಾದಲ್ಲಿ ರೂಪಿಸಲಾಗಿದ್ದ ಸಂಚನ್ನು ಅಸ್ಸಾಂ ಪೊಲೀಸರು ವಿಫಲಗೊಳಿಸಿದರು. ಮೊರಿಗಾಂವ್ನ ಮೊಯಿರಾಬಾರಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಜುಲೈ ೨೭ ರಂದು ಮದರಸಾ ನಡೆಸುತ್ತಿದ್ದ ಮುಫ್ತಿ ಮುಸ್ತಫಾ ಎಂಬ ಜಿಹಾದಿಯನ್ನು ಬಂಧಿಸಿದರು.
ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನವಾದ ಆಗಸ್ಟ್ ೧೫ ರಂದು ದಕ್ಷಿಣ ಭಾರತದ ೩ ಪ್ರಮುಖ ಮಠಗಳ ಮೇಲೆ ಭಯೋತ್ಪಾದಕ ದಾಳಿಯನ್ನು ಮಾಡುವ ಸಂಚನ್ನು ತಮಿಳುನಾಡು ಮತ್ತು ಕರ್ನಾಟಕ ಪೊಲೀಸರು ವಿಫಲಗೊಳಿಸಿದ್ದಾರೆ.
ಗಲಭೆಕೋರರ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾರ್ಯಾಚರಣೆ ಮಾಡುವಾಗ ಗಲಭೆಕೋರರ ಅಕ್ರಮ ಮನೆಗಳನ್ನು ಕೆಡವಲು ಆದೇಶಿಸುತ್ತಾರೆ. ಅದರಂತೆ ಇದುವರೆಗೆ ಸಾಕಷ್ಟು ಅಕ್ರಮ ಮನೆಗಳನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡಲಾಗಿದೆ.
ಭಾರತವು ಸಂಯುಕ್ತ ರಾಷ್ಟ್ರಗಳ ಭದ್ರತಾ ಮಂಡಳಿಯ ಸಭೆಯಲ್ಲಿ ಮಾತನಾಡುವಾಗ ಜಿಹಾದಿ ಭಯೋತ್ಪಾದಕ ಕಾರ್ಯಾಚರಣೆಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ಸಹಭಾಗದ ಬಗ್ಗೆ ಚಿಂತೆ ವ್ಯಕ್ತಪಡಿಸಿದೆ.
ಮಹಮ್ಮದ್ ಪೈಗಂಬರ್ ಇವರ ಬಗ್ಗೆ ತಥಾಕಥಿತ ಆಕ್ಷೇಪಾರ್ಯ ಹೇಳಿಕೆ ನೀಡಿರುವ ಭಾಜಪದ ಮಾಜಿ ವಕ್ತಾರೆ ನೂಪುರು ಶರ್ಮಾ ಇವರ ಮೇಲೆ ಬಲಾತ್ಕಾರ ನಡೆಸಿ ಅವರ ಹತ್ಯೆ ಮಾಡುವ ಅನೇಕ ಬೆದರಿಕೆ ಸಿಗುತ್ತಿತ್ತು. ಈಗ ಪಾಕಿಸ್ತಾನದಲ್ಲಿ ಅವರ ಹತ್ಯೆಯ ಹುನ್ನಾರ ನಡೆಯುತ್ತಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ಇಂತಹವರಿಂದ ನಡೆಯುವ ಅನಾಹುತ ತಡೆಯುವುದಕ್ಕಾಗಿ ಭಾರತೀಯ ರಕ್ಷಣಾ ವ್ಯವಸ್ಥೆ ಮತ್ತು ಹಿಂದೂಗಳು ಸಿದ್ದರಾಗಿದ್ದಾರೆಯೇ? ಇಂತಹವರನ್ನು ಹುಡುಕಿ ಸರಕಾರ ಅವರ ಮೇಲೆ ಯಾವಾಗ ಕ್ರಮ ಕೈಗೊಳ್ಳುವುದು? ಮತ್ತು ಅವರಿಗೆ ಯಾವಾಗ ಶಿಕ್ಷೆ ನೀಡುವುದು ? ಇದೇ ಯಕ್ಷ ಪ್ರಶ್ನೆ !
ಇದು ಕಾಂಗ್ರೆಸ್ಸಿನ ಮತ್ತೊಂದು ರಾಷ್ಟ್ರವಿರೋಧಿ ಕೃತ್ಯವನ್ನು ಬಯಲು ಮಾಡಿದೆ! ಖಾಲಿಸ್ತಾನಿ ಭಯೋತ್ಪಾದನೆ ಮಾತ್ರವಲ್ಲ ಜಿಹಾದಿ ಭಯೋತ್ಪಾದನೆಯ ಬೆಳವಣಿಗೆಗೂ ಕಾಂಗ್ರೆಸ್ಸಿನ ಮುಸಲ್ಮಾನರ ಓಲೈಕೆಯ ಧೊರಣೆಯೇ ಕಾರಣ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ.
ಬಾಂಗ್ಲಾದೇಶದ ಕುಷ್ಟಿಯಾ ಜಿಲ್ಲೆಯ ಕುಮಾರಖಲಿ ಉಪ ಜಿಲ್ಲೆಯಲ್ಲಿ ಜಿಹಾದಿ ಭಯೋತ್ಪಾದಕರು ಸ್ಥಳೀಯ ಮಹಾವಿದ್ಯಾಲಯದ ನಯನಕುಮಾರ ಸರ್ಕಾರ (೨೨ ವರ್ಷ) ಎಂಬ ಹಿಂದೂ ವಿದ್ಯಾರ್ಥಿಯನ್ನು ಸುತ್ತಿಗೆಯಿಂದ ಬರ್ಬರವಾಗಿ ಥಳಿಸಿದ್ದಾರೆ.