ಕಾಬೂಲನ ಗುರುದ್ವಾರದ ಮೇಲೆ ಇಸ್ಲಾಮಿಕ ಸ್ಟೇಟ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿ ಹತ್ಯೆ
ಕಾಬೂಲನಲ್ಲಿರುವ ಕರ್ತಾ ಪರ್ವಾನ ಗುರುದ್ವಾರದ ಮೇಲೆ ಇಸ್ಲಾಮಿಕ ಸ್ಟೇಟನ ಉಗ್ರರು ದಾಳಿ ನಡೆಸಿದ್ದಾರೆ.
ಕಾಬೂಲನಲ್ಲಿರುವ ಕರ್ತಾ ಪರ್ವಾನ ಗುರುದ್ವಾರದ ಮೇಲೆ ಇಸ್ಲಾಮಿಕ ಸ್ಟೇಟನ ಉಗ್ರರು ದಾಳಿ ನಡೆಸಿದ್ದಾರೆ.
ಭಾಜಪಾದ ಶಾಸಕ ಮತ್ತು ಹಿಂದುತ್ವನಿಷ್ಠ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ ಇವರಿಗೆ ಅಂತರಾಷ್ಟ್ರೀಯ ಭಯೋತ್ಪಾದಕ ದಾವುದ್ ಇಬ್ರಾಹಿಮ ನ ಸಹೋದರ ಇಕ್ಬಾಲ್ ಕಾಸರ್ ಇವರ ಕಡೆಯವರು ಎಂದು ಹೇಳುತ್ತಾ ಅಪರಿಚಿತರು ಸಂಚಾರ ವಾಣಿಯಲ್ಲಿ ಹತ್ಯೆಯ ಬೆದರಿಕೆ ನೀಡಿದ್ದಾರೆ.
ಪಾಕಿಸ್ತಾನಿ ಭಯೋತ್ಪಾದಕ ಅಬ್ದುಲ ರಹಮಾನ ಮಕ್ಕಿಯನ್ನು ‘ಅಂತರರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸುವ ಪ್ರಸ್ತಾವನೆಗೆ ಚೀನಾವು ವಿಶ್ವಸಂಸ್ಥೆಯ ಸುರಕ್ಷಾ ಪರಿಷತ್ತಿನಲ್ಲಿ ಅಡ್ಡಿ ಪಡಿಸಿತು. ಭಾರತ ಮತ್ತು ಅಮೇರಿಕಾ ಜಂಟಿಯಾಗಿ ಈ ಪ್ರಸ್ತಾವನೆಯನ್ನು ಮಂಡಿಸಿದ್ದವು.
ಜಿಹಾದಿಗಳು ವಿಶ್ವದಲ್ಲಿಯ ಅತ್ಯಂತ ಬಡರಾಷ್ಟ್ರಗಳಲ್ಲಿ ಒಂದಾಗಿರುವ ಅಫ್ರಿಕಾದ ಬುರ್ಕಿನಾ ಫಾಸೊದ ಪ್ರಜೆಗಳನ್ನು ಹತ್ಯೆ ಮಾಡುತ್ತಿದ್ದಾರೆ. ಜಿಹಾದಿಗಳು ಶ್ರೀಮಂತ ರಾಷ್ಟ್ರಗಳ ಪ್ರಜೆಗಳನ್ನೂ ಕೊಲ್ಲುತ್ತಿದ್ದಾರೆ.
ಜಿಹಾದಿ ಭಯೋತ್ಪಾದಕರಿಂದ ನಮಗೆ ನಮ್ಮದೇ ದೇಶದಲ್ಲಿ ಸ್ಥಳಾಂತರಗೊಂಡು ೩೨ ವರ್ಷಗಳು ಕಳೆದಿವೆ, ಆದರೆ ಇಂದಿಗೂ ಸಹ, ಕಾಶ್ಮೀರಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಅವರ ಭೀಕರ ಹತ್ಯೆಯ ಸರಣಿಯು ಇನ್ನೂ ನಡೆಯುತ್ತಿದೆ. ಹಿಂದೂಗಳನ್ನು ಅಕ್ಷರಶಃ ಬರ್ಬರವಾಗಿ ಕೊಲ್ಲಲಾಗುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಕಾಶ್ಮೀರದಲ್ಲಿ ೧೦ ಹಿಂದೂಗಳ ಹತ್ಯೆಯಾಗಿದೆ.
ಜಿಹಾದಿ ಭಯೋತ್ಪಾದಕ ಸಂಘಟನೆಗಳು ಹಿಂದೂಗಳ ಮಂದಿರಗಳನ್ನು ಗುರಿ ಮಾಡುತ್ತಿವೆ, ಇದರಿಂದ `ಭಯೋತ್ಪಾದನೆಗೆ ಧರ್ಮ ಇರುವುದಿಲ್ಲ’, ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ!
ಜಗತ್ತು ಇಂತಹ ದೇಶಗಳನ್ನು ಬಹಿಷ್ಕರಿಸಬೇಕು. ಇದಕ್ಕಾಗಿ ಭಾರತ ಮುಂದಾಳತ್ವ ವಹಿಸಬೇಕಾಗಿದೆ!
ಇಂತಹ ದೇಶದ್ರೋಹಿ ಖಾಲಿಸ್ತಾನ ಬೆಂಬಲಿಗರನ್ನು ಹಿಡಿದು ಜೀವಾವಧಿ ಶಿಕ್ಷೆಗೆ ಗುರಿಪಡಿಸಬೇಕು, ಆಗ ಮಾತ್ರ ಇನ್ನಿತರರು ಈ ರೀತಿ ಮಾಡುವ ಮುಂಚೆ ಸ್ವಲ್ಪ ಯೋಚಿಸುತ್ತಾರೆ!
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ ಮಲಿಕಗೆ ಭಯೋತ್ಪಾದನೆಗೆ ಹಣಕಾಸಿನ ನೆರವು ಮತ್ತು ಶಸ್ತ್ರಾಸ್ತ್ರ ಒದಗಿಸಿದ್ದಕ್ಕಾಗಿ ಜೀವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪನ್ನು ನಿಷೇಧಿಸಿದ ಇಸ್ಲಾಮಿ ದೇಶಗಳ ಒಕ್ಕೂಟವನ್ನು ಭಾರತ ಖಂಡಿಸಿದೆ
ಮೇ ೨೫ರ ಸಂಜೆ ಕಾಬೂಲನಲ್ಲಿ ೪ ಕಡೆ ಆದ ಸರಣಿ ಬಾಂಬ ಸ್ಫೋಟಗಳಲ್ಲಿ ಕನಿಷ್ಠ ೧೬ ಜನರು ಸಾವನ್ನಪ್ಪಿದ್ದಾರೆ ಮತ್ತು ೨೨ ಜನರು ಗಾಯಗೊಂಡಿದ್ದಾರೆ. ಮಜಾರ-ಎ-ಷರೀಫ ನಗರದ ಮಸೀದಿಯೊಂದರಲ್ಲಿ ಹಾಗೂ ಪ್ರಯಾಣಿಕರ ವಾಹನದಲ್ಲಿ ೩ ಬಾಂಬಗಳು ಸ್ಫೋಟಗೊಂಡಿವೆ.