ಸೌದಿ ಅರೇಬಿಯಾದಲ್ಲಿ ‘ತಬಲಿಗೀ ಜಮಾತ’ ಸಂಘಟನೆಯ ಮೇಲೆ ನಿರ್ಬಂಧ !
‘ತಬಲಿಗೀ ಜಮಾತ’ ಎಂಬ ಸುನ್ನಿ ಮುಸಲ್ಮಾನರ ಧಾರ್ಮಿಕ ಸಂಘಟನೆಯ ಮೇಲೆ ನಿರ್ಬಂಧ ಹೇರುವ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿ ವ್ಯವಹಾರಗಳ ಮಂತ್ರಿಗಳಾದ ಡಾ. ಅಬ್ದುಲ ಲತೀಫ ಅಲ್-ಅಲಶೇಕರವರು ಸಾಮಾಜಿಕ ಮಾಧ್ಯಮಗಳ ಮೂಲಕ ಘೋಷಿಸಿದ್ದಾರೆ.
‘ತಬಲಿಗೀ ಜಮಾತ’ ಎಂಬ ಸುನ್ನಿ ಮುಸಲ್ಮಾನರ ಧಾರ್ಮಿಕ ಸಂಘಟನೆಯ ಮೇಲೆ ನಿರ್ಬಂಧ ಹೇರುವ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿ ವ್ಯವಹಾರಗಳ ಮಂತ್ರಿಗಳಾದ ಡಾ. ಅಬ್ದುಲ ಲತೀಫ ಅಲ್-ಅಲಶೇಕರವರು ಸಾಮಾಜಿಕ ಮಾಧ್ಯಮಗಳ ಮೂಲಕ ಘೋಷಿಸಿದ್ದಾರೆ.
ಜ್ಯಾರಿ ನಿರ್ದೇಶನಾಲಯವು (`ಈಡಿ’) ರಾಜ್ಯದಲ್ಲಿ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ 4 ಸ್ಥಳದ ಮೇಲೆ ದಾಳಿ ನಡೆಸಿದತು. ಈ ದಾಳಿಯಿಂದ ಆಕ್ಷೇಪಾರ್ಹ ಕಾಗದಪತ್ರಗಳು, ಯಂತ್ರಗಳು ಮತ್ತು ವಿದೇಶದಲ್ಲಿರುವ ಆಸ್ತಿಗಳ ಬಗ್ಗೆ ಮಾಹಿತಿ ದೊರೆತಿದೆ.
ಈ ಚಲನಚಿತ್ರದಲ್ಲಿ ಪಾಕಿಸ್ತಾನದಿಂದ ಬರುವ ಭಯೋತ್ಪಾದಕನ ಹೆಸರು ಮುಸಲ್ಮಾನನಾಗಿರುವ ಬಗ್ಗೆ ಪಾಕಿಸ್ತಾನದ ರಾಷ್ಟ್ರಪತಿ ಆರಿಫ್ ಅಲ್ವಿ ಇವರು ಆಕ್ಷೇಪಿಸಿದ್ದಾರೆ. ಇದಕ್ಕೆ ‘ಸೂರ್ಯವಂಶಿ’ ಈ ಚಲನಚಿತ್ರದ ನಿರ್ದೇಶಕ ರೋಹಿತ ಶೆಟ್ಟಿ ಇವರು, ‘ಹಿಂದೂ ಖಳನಾಯಕನನ್ನು ತೋರಿಸಿದಾಗ ಏಕೆ ಪ್ರಶ್ನೆಗಳು ಉದ್ಭವಿಸುವುದಿಲ್ಲ ?’, ಎಂದು ಖಂಡತುಂಡವಾಗಿ ಉತ್ತರಿಸಿದರು.
ಈಶಾನ್ಯ ಭಾರತದಲ್ಲಿನ ನಾಗಾಲ್ಯಾಂಡ ರಾಜ್ಯದಲ್ಲಿ ಡಿಸಂಬರ ೪ರ ಸಂಜೆ ಭದ್ರತಾಪಡೆಗಳಿಂದ ಭಯೋತ್ಪಾದಕರೆಂದು ತಿಳಿದು ನಡೆಸಿದ ಗುಂಡಿನ ಹಾರಾಟದಲ್ಲಿ ೧೩ ನಾಗರಿಕರು ಸಾವಿಗೀಡಾದರು.
26/11 ರ ಮುಂಬಯಿ ಭಯೋತ್ಪಾದನಾ ದಾಳಿಯು ‘ಹಿಂದೂ ಭಯೋತ್ಪಾದನೆ’ಯನ್ನು ಬಿಂಬಿಸಲು ಕಾಂಗ್ರೆಸ್ಸಿನ ಪಿತೂರಿಯಾಗಿತ್ತು. ಇದರಿಂದ ಬಹುಸಂಖ್ಯಾತ ಹಿಂದೂಗಳ ಧೈರ್ಯ ಕುಗ್ಗಿಸಿ, ಅಲ್ಪಸಂಖ್ಯಾತರಿಗೆ ಒಟ್ಟಿಗೆ ಸೇರಿಸಿ ಆಡಳಿತದಲ್ಲಿ ಉಳಿದುಕೊಳ್ಳಲು ಕಾಂಗ್ರೆಸ್ನವರ ಆಯೋಜನೆಯಾಗಿತ್ತು, ಎಂದು ರ್ನಲ್ ಆರ್. ಎಸ್. ಸಿಂಗ್ ಖಂಡತುಂಡಾಗಿ ಪ್ರತಿಪಾದಿಸಿದರು.
ಉತ್ತರಪ್ರದೇಶದ ಸರಕಾರದಿಂದ ಮದರಸಾಗಳಿಗೆ ನೀಡುವ ಅನುದಾನವನ್ನು ಮೊದಲು ನಿಲ್ಲಿಸಬೇಕು. ಅದಕ್ಕಾಗಿ ರಘುರಾಜ ಸಿಂಹ ಇವರು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಇತ್ತೀಚೆಗಷ್ಟೇ ತೆರೆಕಂಡ ‘ಸೂರ್ಯವಂಶಿ’ ಹಿಂದಿ ಚಲನಚಿತ್ರದಲ್ಲಿ ಖಳನಾಯಕನಿಗೆ ಮುಸಲ್ಮಾನ ಹೆಸರು ಇಟ್ಟ ಬಗ್ಗೆ ಕೆಲವರಿಂದ ವಿಚಾರಿಸಲಾಗುತ್ತಿದೆ. ಪಾಕಿಸ್ತಾನದ ರಾಷ್ಟ್ರಪತಿ ಆರಿಫ್ ಅಲ್ವಿ ಮತ್ತು ಪಾಕಿಸ್ತಾನಿ ನಟಿ ಮೆಹವಿಶ ಹಯಾತ್ ಕೂಡ ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ. ಇದು ಪಂಜಾಬ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ಮತ್ತು ಹಿಂದೂ ನಾಯಕರ ಮೇಲೆ ಜಿಹಾದಿ ಭಯೋತ್ಪಾದಕ ದಾಳಿ ನಡೆಸುವ ಪಿತೂರಿ ನಡೆಸುತ್ತಿದೆ, ಎಂದು ಗುಪ್ತಚರ ಇಲಾಖೆಯು ಪಂಜಾಬ ಸರಕಾರಕ್ಕೆ ಮಾಹಿತಿ ನೀಡಿದೆ.
೨೬ ನವೆಂಬರ್ ೨೦೦೮ ರಂದು ಮುಂಬಯಿ ಮೇಲಿನ ದಾಳಿಯ ನಂತರ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಅದು ನೇರ ಕ್ರಮ ಕೈಗೊಳ್ಳುವ ಸಮಯವಾಗಿತ್ತು.
ಕ್ರಿಸ್ಮಸ್ ಸಮಯದಲ್ಲಿ ಪಾಶ್ಚಾತ್ಯ ದೇಶಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ಇಸ್ಲಾಮಿಕ್ ಸ್ಟೇಟ್ ತನ್ನ ಸಂಘಟನೆಯಲ್ಲಿ ಆತ್ಮಾಹುತಿ ಮುಸಲ್ಮಾನ ಯುವಕರನ್ನು ಭರ್ತಿ ಮಾಡಲು ‘ಟಿಕ್ ಟಾಕ್’ ಈ ‘ಆಪ್’ಅನ್ನು ಬಳಸಲು ಆರಂಭಿಸಿದೆ.