Parliament Mimicry : ಪ್ರತಿಪಕ್ಷಗಳ ಕೃತ್ಯಗಳನ್ನು ನಿಷೇಧಿಸಲು ಆಡಳಿತ ಪಕ್ಷದವರಿಂದ ರಾಜ್ಯಸಭೆಯಲ್ಲಿ ಎದ್ದುನಿಂತು ಕಾರ್ಯಕಲಾಪ !
ರಾಜ್ಯಸಭೆಯಲ್ಲಿ ಆಡಳಿತ ಪಕ್ಷದ ಸಂಸದರು ಎದ್ದು ನಿಂತು ಡಿಸೆಂಬರ್ 20 ರಂದು ತಮ್ಮ ಕಾರ್ಯಕಲಾಪವನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಠರಾವನ್ನು ಸಮ್ಮತಿಸಲಾಯಿತು.
ರಾಜ್ಯಸಭೆಯಲ್ಲಿ ಆಡಳಿತ ಪಕ್ಷದ ಸಂಸದರು ಎದ್ದು ನಿಂತು ಡಿಸೆಂಬರ್ 20 ರಂದು ತಮ್ಮ ಕಾರ್ಯಕಲಾಪವನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಠರಾವನ್ನು ಸಮ್ಮತಿಸಲಾಯಿತು.
ತೃಣಮೂಲ ಕಾಂಗ್ರೆಸ್ ಮತಾಂಧ, ಜನತಾ ದ್ರೋಹಿ ಮತ್ತು ಭ್ರಷ್ಟ ರಾಜಕಾರಣಿಗಳಿಂದ ತುಂಬಿದೆ ಎಂಬುದು ಮತ್ತೆ ಮತ್ತೆ ಬೆಳಕಿಗೆ ಬಂದಿದೆ. ಇಂತಹ ಪಕ್ಷ ಪ್ರಜಾಪ್ರಭುತ್ವಕ್ಕೆ ತಗಲಿದ ಕಳಂಕವೇ ಆಗಿದೆ !
ಈ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇವರಿಗೂ ಕೂಡ ಆಮಂತ್ರಣ ನೀಡಲಾಗಿದ್ದು ಅವರು ಅದನ್ನು ಸ್ವೀಕರಿಸಿದ್ದಾರೆ, ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಬಂಗಾಳದಲ್ಲಿ ಟಾಟಾ ಸಮೂಹದ ಟಾಟಾ ಮೋಟರ್ಸ್ ಗೆ ೭೬೬ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಪರಿಹಾರ ಸಿಗಲಿದೆ. ಟಾಟಾ ಸಮೂಹವು ಸಿಂಗೂರನಲ್ಲಿದ್ದ ಪ್ರಸ್ತಾಪಿತ ಕಂಪನಿಗೆ ೨೦೦೮ ರಿಂದ ತತ್ಕಾಲಿನ ವಿರೋಧ ಪಕ್ಷ ತೃಣಮೂಲ ಕಾಂಗ್ರೆಸ್ ವಿರೋಧಿಸಿತ್ತು.
ಇಡಿ ಮತ್ತು ತೆರಿಗೆ ಇಲಾಖೆಯಿಂದ ಬಂಗಾಲ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಅಕ್ಟೋಬರ್ ೫ ರಂದು ದಾಳಿ ನಡೆದಿವೆ. ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಸರಕಾರದಲ್ಲಿನ ಸಚಿವ ರತಿನ ಘೋಷ ಇವರ ನಿವಾಸ ಮೇಲೆ ಹಾಗೂ ಅವರಿಗೆ ಸಂಬಂಧ ಪಟ್ಟ ಇನ್ನಿತರ ೧೨ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.
ಬಂಗಾಳದ ಹಾವಡಾದಲ್ಲಿ ಭಾಜಪವು ಪಂಚಾಯತ್ ರಾಜ್ ಪರಿಷತ್ ಅನ್ನು ಆಯೋಜಿಸಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಆನ್ಲೈನ್’ ಮೂಲಕ ಪರಿಷತ್ತನ್ನು ಉದ್ದೇಶಿಸಿ ಮಾತನಾಡಿದರು, ಪ್ರಧಾನಿ ಮೋದಿಯವರು, ಪ್ರತಿಪಕ್ಷಗಳು ಮಣಿಪುರದ ಜನತೆಗೆ ದ್ರೋಹ ಬಗೆದಿವೆ.
ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಕೋಲಾಹಲ ಉಂಟಾಯಿತು. ಇದರಿಂದ ಸದನವನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು.
ಜುಲೈ 18 ರಂದು ಭಾಜಪ ವಿರೋಧಿ ಪಕ್ಷಗಳ ಸಭೆ ನಡೆಯಿತು. ಈ ಸಭೆಯಲ್ಲಿ 26 ರಾಜಕೀಯ ಪಕ್ಷಗಳ ಮುಖಂಡರು, ನಾಯಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಂಗಾಳದಲ್ಲಿನ ಗ್ರಾಮ ಪಂಚಾಯತ, ಪಂಚಾಯತ ಸಮಿತಿ ಮತ್ತು ಜಿಲ್ಲಾ ಪರಿಷತ್ತಿನ ಚುನಾವಣೆಯ ಫಲಿತಾಂಶವು ಪ್ರಕಟವಾಗಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.
ತೃಣಮೂಲ ಕಾಂಗ್ರೆಸ್ ನಡೆಸಿದ ಭೀಕರ ಹಿಂಸಾಚಾರದ ಬಗ್ಗೆ ಅಂಜನಿ ಪುತ್ರ ಸೇನೆಯ ಸಂಸ್ಥಾಪಕ ಹಾಗೂ ಸಚಿವ ಶ್ರೀ. ಸುರೇಂದ್ರ ಕುಮಾರ ವರ್ಮಾ ಇವರು ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಲು ರಾಜ್ಯ ಸರಕಾರವನ್ನು ವಿಸರ್ಜಿಸಿ ಕಲಂ 356 ಅಂದರೆ ರಾಜ್ಯಪಾಲ ಆಡಳಿತ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.