ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಸರಕಾರಿ ಭೂಮಿ ದಾಖಲೆಗಳು ಮತ್ತು ೧೦೦ ಕ್ಕೂ ಹೆಚ್ಚು ಆಧಾರ್ ಕಾರ್ಡ್ ಗಳು ಪತ್ತೆ
ಇಲ್ಲಿನ ಸಾಲ್ಟ್ ಲೇಕ್ ಪ್ರದೇಶದಲ್ಲಿರುವ ತೃಣಮೂಲ ಕಾಂಗ್ರೆಸ್ ಕಚೇರಿಯಿಂದ ೧೦೦ ಆಧಾರ್ ಕಾರ್ಡ್ ಗಳು ಮತ್ತು ಸರಕಾರಿ ಭೂಮಿಯ ಖರೀದಿ-ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ.
ಇಲ್ಲಿನ ಸಾಲ್ಟ್ ಲೇಕ್ ಪ್ರದೇಶದಲ್ಲಿರುವ ತೃಣಮೂಲ ಕಾಂಗ್ರೆಸ್ ಕಚೇರಿಯಿಂದ ೧೦೦ ಆಧಾರ್ ಕಾರ್ಡ್ ಗಳು ಮತ್ತು ಸರಕಾರಿ ಭೂಮಿಯ ಖರೀದಿ-ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ.
ಈ ದೇವಸ್ಥಾನವನ್ನು 1990 ರಲ್ಲಿ ಸ್ಥಳೀಯ ಜನರು ದೇಣಿಗೆ ಸಂಗ್ರಹಿಸಿ ಸ್ಥಾಪಿಸಿದ್ದರು. ಈ ದೇವಸ್ಥಾನವು ದೀರ್ಘಕಾಲದಿಂದ ಭಕ್ತರ ಶ್ರದ್ಧೆಯ ಪ್ರಮುಖ ಕೇಂದ್ರವಾಗಿದೆ. ತದನಂತರ ದೇವಸ್ಥಾನದ ಪಕ್ಕದಲ್ಲಿ ಭೋಗಶಾಲೆಯ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿತ್ತು.
ಪತ್ರಕರ್ತ ಸುಭಿ ವಿಶ್ವಕರ್ಮ ಅವರು ‘ಎಕ್ಸ್’ ನಲ್ಲಿ ವಿಡಿಯೋವೊಂದನ್ನು ಪ್ರಸಾರ ಮಾಡಿದ ನಂತರ, ಈ ವಿಡಿಯೋದಲ್ಲಿ ಸ್ಥಳೀಯ ಹಿಂದೂ ವ್ಯಕ್ತಿಯೊಬ್ಬರು, ಮಮತಾ ಬ್ಯಾನರ್ಜಿ ಅವರ ಸರಕಾರ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಗೋಮಾಂಸ ತಿನ್ನಿಸಲಾಗುವುದು ಎಂದು ಸೈಫುದ್ದೀನ್ ಬೆದರಿಕೆ ಹಾಕಿದ್ದನು ಎಂದು ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಬಿಳಿ ಸೀರೆಗಳು ಪತ್ತೆಯಾಗಿರುವುದು ಪಕ್ಷದ ಹಿಂಸಾತ್ಮಕ ಕಾರ್ಯತಂತ್ರವನ್ನು ಬಯಲು ಮಾಡುತ್ತದೆ. ಈ ಪಕ್ಷವು ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ‘ದಹಶತ್’ (ಭಯೋತ್ಪಾದನೆ) ಯನ್ನೇ ಅತಿದೊಡ್ಡ ಆಯುಧವನ್ನಾಗಿ ಮಾಡಿಕೊಂಡಿತ್ತು.
ದೇವಾಲಯದ ಜಾಗವನ್ನು ಕಬಳಿಸಿ ಅಲ್ಲಿ ಧಾರ್ಮಿಕ ಸರ್ವಾಧಿಕಾರ ನಡೆಸುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂಬ ನಿಲುವನ್ನು ಭಾಜಪ ಬೆಂಬಲಿಗರು ವ್ಯಕ್ತಪಡಿಸಿದ್ದಾರೆ.
ಬಂಗಾಳದ ತೃಣಮೂಲ ಕಾಂಗ್ರೆಸ್ ಆಡಳಿತ ಗೂಂಡಾಗಿರಿ, ಭ್ರಷ್ಟಾಚಾರಿಗಳು, ಅನಾಚಾರಿಗಳು, ಮತಾಂಧರು ಮುಂತಾದವರಿಂದ ತುಂಬಿತ್ತು! ಈಗ ಆಡಳಿತಾರೂಢ ಭಾಜಪದ ಮೇಲೆ ಇವರೆಲ್ಲರಿಗೂ ಶಿಕ್ಷೆ ನೀಡಿ ಸಂತ್ರಸ್ತ ನಾಗರಿಕರಿಗೆ ನ್ಯಾಯ ನೀಡುವ ದೊಡ್ಡ ಜವಾಬ್ದಾರಿಯಿದೆ!
ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶವು ಅತ್ಯಂತ ಆಶ್ಚರ್ಯಕರವಾಗಿದೆ. ಇಲ್ಲಿನ ಜನರಲ್ಲಿ ಇಷ್ಟು ವರ್ಷಗಳ ಕಾಲ ಭಯ ಮನೆಮಾಡಿತ್ತು. ಭಾಜಪವು ಆ ಭಯವನ್ನು ಪರಿಣಾಮಕಾರಿಯಾಗಿ ಹೋಗಲಾಡಿಸಿದೆ.
ವಾಸ್ತವವಾಗಿ ರಿಜು ದತ್ತಾ ಅವರು ಕಳೆದ ಕೆಲವು ದಿನಗಳಲ್ಲಿ ಶುಭೇಂದು ಅಧಿಕಾರಿ ಅವರ ಬಗ್ಗೆ ಅವಹೇಳನಕಾರಿ ಟಿಪ್ಪಣಿ ಮಾಡಿದ್ದರು. ಅದರ ವಿಡಿಯೋ ಹೊರಬಂದಿತ್ತು. ಅವರಿಗೆ ಈಗ ತಮ್ಮ ಹೇಳಿಕೆಯ ಬಗ್ಗೆ ಪಶ್ಚಾತ್ತಾಪವಾಗುತ್ತಿದೆ; ಹಾಗಾಗಿಯೇ ಅವರು ಶುಭೇಂದು ಅಧಿಕಾರಿ ಅವರ ಕ್ಷಮೆ ಕೇಳುತ್ತಿದ್ದಾರೆ.
ಬಂಗಾಳದಲ್ಲಿ ಭಾಜಪ ಅಧಿಕಾರಕ್ಕೆ ಬಂದಿದೆ; ಆದರೆ ಅಲ್ಲಿ ಎಷ್ಟು ದೊಡ್ಡ ಮಟ್ಟದ ಕಾರ್ಯ ಮಾಡಬೇಕಿದೆ, ಎಂಬುದು ಈ ಘಟನೆಯಿಂದ ಅರಿವಾಗುತ್ತದೆ. ಭಾಜಪಾಗೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ!
ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಂತೆ ಬಂಗಾಳದಲ್ಲಿನ ಅಪರಾಧ ಪ್ರಮಾಣವನ್ನು ಕಡಿಮೆ ಮಾಡಲು ಬಂಗಾಳದಲ್ಲಿ ಭಾಜಪ ಅಧಿಕಾರಕ್ಕೆ ಬರುವುದು ಅಗತ್ಯವಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ!