ಪುನಃ ನಾಥುರಾಮ !
ತಮ್ಮನ್ನು ತಾವು ಗಾಂಧಿವಾದಿಗಳೆಂದು ಹೇಳಿಕೊಳ್ಳುವ ಕಾಂಗ್ರೆಸ್ ಗಾಂಧಿಯವರ ಹತ್ಯೆಯ ನಂತರ ದೇಶದಲ್ಲಿ ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಬ್ರಾಹ್ಮಣರ ಮೇಲೆ ಆಕ್ರಮಣಗಳನ್ನು ಮಾಡಿ ಅವರನ್ನು ಹತ್ಯೆಗೈದಿತು, ಅವರ ಮನೆಮಾರುಗಳನ್ನು ದೋಚಿತು.
ತಮ್ಮನ್ನು ತಾವು ಗಾಂಧಿವಾದಿಗಳೆಂದು ಹೇಳಿಕೊಳ್ಳುವ ಕಾಂಗ್ರೆಸ್ ಗಾಂಧಿಯವರ ಹತ್ಯೆಯ ನಂತರ ದೇಶದಲ್ಲಿ ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಬ್ರಾಹ್ಮಣರ ಮೇಲೆ ಆಕ್ರಮಣಗಳನ್ನು ಮಾಡಿ ಅವರನ್ನು ಹತ್ಯೆಗೈದಿತು, ಅವರ ಮನೆಮಾರುಗಳನ್ನು ದೋಚಿತು.
ವಿಶ್ವ ಆರೋಗ್ಯ ಸಂಸ್ಥೆಯ ‘ಕೊವಿಡ-೧೯’ ಸಂದರ್ಭದಲ್ಲಿನ ಜಾಲತಾಣದ ನಕಾಶೆಯಲ್ಲಿ ಜಮ್ಮೂ-ಕಾಶ್ಮೀರವು ಪಾಕಿಸ್ತಾನದ ಮತ್ತು ಅರುಣಾಚಲ ಪ್ರದೇಶವು ಚೀನಾದ ಭೂಭಾಗವೆಂದು ತೋರಿಸಲಾಗಿದೆ
ಬಂಗಾಲದ ತೃಣಮೂಲ ಕಾಂಗ್ರೆಸ್ ಸರಕಾರವು ರಾಜ್ಯದ 8 ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಕಳುಹಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ದೇವಾಲಯಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರವುಗೊಳಿಸಲು ಆದೇಶಿಸಿದೆ ಹಾಗೂ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆಯೂ ತಿಳಿಸಲಾಗಿದೆ.
ಭಾಜಪವನ್ನು ಸೋಲಿಸಬೇಕು. ಸನಾತನ ಧರ್ಮ ನಾಶವಾಗಬೇಕು. ಸನಾತನ ಧರ್ಮವನ್ನು ನಾಶ ಮಾಡುವುದೇ ಕಾಂಗ್ರೆಸ್ ಪಕ್ಷದ ಪ್ರಮುಖ ಉದ್ದೇಶವಾಗಿದೆ. ಅದಕ್ಕಾಗಿ ಕಾಂಗ್ರೆಸ್ಅನ್ನು ಉಳಿಸಬೇಕು ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್. ಅಳಗಿರಿ ಇವರು ಹೇಳಿಕೆ ನೀಡಿದ್ದಾರೆ.
ಶುಕ್ರವಾರ, ಅಕ್ಟೋಬರ್ ೨೯ ರಂದು, ಮತಾಂಧರು ಕೈಲಾಶಹರ ಪ್ರದೇಶದ ಮಹಾಕಾಳಿ ದೇವಸ್ಥಾನದ ಮೇಲೆ ದಾಳಿ ಮಾಡಿ ವಿಗ್ರಹವನ್ನು ಧ್ವಂಸಗೊಳಿಸಿದರು ಮತ್ತು ದೇವಾಲಯವನ್ನು ಹಾನಿಗೊಳಿಸಿದರು. ‘ಸಮೂಹವೊಂದು ಮಸೀದಿಗೆ ಬೆಂಕಿ ಹಚ್ಚಿದೆ’, ಎಂಬ ವದಂತಿಯಿಂದ ಮತಾಂಧರು ಈ ಕೃತ್ಯ ಎಸಗಿದರು.
ತೃಣಮೂಲ ಕಾಂಗ್ರೆಸ್ ಮತ್ತು ವಿಚಾರವಂತರ ಬೂಟಾಟಿಕೆಯ ಬುರಖಾ ಈಗ ತೆರೆದಿದೆ. ನಮಗೆ ಈ ದಾಳಿಯನ್ನು ಖಂಡಿಸಲು ಯಾವುದೇ ಮೇಣದಬತ್ತಿಯ ಪ್ರತಿಭಟನೆ ಮಾಡುತ್ತಿರುವುದು ಕಾಣುತ್ತಿಲ್ಲ, ಎಂದು ಸಮಿಕ ಭಟ್ಟಾಚಾರ್ಯ ಇವರು ಟೀಕಿಸಿದ್ದಾರೆ
ಈ ಭಾಷಣದ ವಿಡಿಯೋ ಪ್ರಸಾರವಾದಾಗ ವಿರೋಧ ಪಕ್ಷದಿಂದ ಟೀಕೆಗಳಾಗುತ್ತಿವೆ. ಮುಖ್ಯಮಂತ್ರಿಗಳು ಸ್ವತಃ ನ್ಯಾಯಪಾಲಿಕೆಯನ್ನು ಹೇಗೆ ಅವಮಾನಿಸಬಲ್ಲರು ? ಎಂಬ ಪ್ರಶ್ನೆಯನ್ನು ಕೇಳಲಾಗುತ್ತಿದೆ.
ಮಮತಾ ಬ್ಯಾನರ್ಜೀಯವರಿಗೆ ದೇಶಕ್ಕಾಗಿ ಏನಾದರೂ ಮಾಡಬೇಕೆಂದು ಅನಿಸುತ್ತಿದ್ದಲ್ಲಿ, ಅವರು ಬಂಗಾಳದಲ್ಲಿರುವ ಬಾಂಗ್ಲಾದೇಶೀ ನುಸುಳುಕೋರರನ್ನು ಒದ್ದೋಡಿಸುವ ಅವಶ್ಯಕತೆಯಿದೆ !
ಇಲ್ಲಿಯ ಬಿಜೆಪಿಯ ಓರ್ವ ಕಾರ್ಯಕರ್ತನು ತನ್ನ ೩೪ ವರ್ಷದ ಮೂಕ ಪತ್ನಿಯ ಮೇಲೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾನೆ.
ಆಗಸ್ಟ್ 4 ರಂದು ರಾಜ್ಯಸಭೆಯ ಹಗಲಿನ ಕಾರ್ಯಕಲಾಪ ಆರಂಭವಾದ ನಂತರ ಸಂಸದರು ಗೊಂದಲ ಮಾಡಲು ಆರಂಭಿಸಿದಾಗ ಅವರನ್ನು ಅಮಾನತುಗೊಳಿಸಲಾಯಿತು.