ಗಾಜಾದಲ್ಲಿಯ ಹಿಂಸಾಚಾರ ಸ್ವೀಕಾರಾರ್ಹವಲ್ಲ ! – ಭಾರತ
ಭಾರತವು ಇಸ್ರೇಲ್ಗೆ ಗಾಜಾದಲ್ಲಿ ಉದ್ವಿಗ್ನತೆಯನ್ನು ತಗ್ಗಿಸಲು ಮತ್ತು ಹಿಂಸಾಚಾರವನ್ನು ನಿಲ್ಲಿಸುವಂತೆ ಭಾರತದ ಖಾಯಂ ಪ್ರತಿನಿಧಿ ರುಚಿರ ಕಂಬೋಜ ಇವರು ಹೇಳಿದರು.
ಭಾರತವು ಇಸ್ರೇಲ್ಗೆ ಗಾಜಾದಲ್ಲಿ ಉದ್ವಿಗ್ನತೆಯನ್ನು ತಗ್ಗಿಸಲು ಮತ್ತು ಹಿಂಸಾಚಾರವನ್ನು ನಿಲ್ಲಿಸುವಂತೆ ಭಾರತದ ಖಾಯಂ ಪ್ರತಿನಿಧಿ ರುಚಿರ ಕಂಬೋಜ ಇವರು ಹೇಳಿದರು.
ಬಿಹಾರದಲ್ಲಿನ ಮದರಸಾಗೆ ಸಂಬಂಧಿತ ಪ್ರಶ್ನೆಗಳಿಗೆ ಅಸಮಾಧಾನಕಾರಕ ಉತ್ತರ ಸಿಕ್ಕ ನಂತರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗವು ರಾಜ್ಯದ ಮುಖ್ಯ ಸಚಿವ ಅಮೀರ ಸುಭಾನಿ ಇವರಿಗೆ ನೋಟಿಸ್ ನೀಡಿ ಉತ್ತರ ನೀಡಲು ಆಯೋಗದ ಎದುರು ಉಪಸ್ಥಿತರಿರಲು ಹೇಳಿದ್ದಾರೆ.
ವಿಶ್ವಸಂಸ್ಥೆಯಂತಹ ಪಾಶ್ಚಿಮಾತ್ಯ ಸಂಸ್ಥೆಗಳು 2 ಕಾರಣಗಳಿಗಾಗಿ ಜಿಹಾದಿ ಭಯೋತ್ಪಾದಕರ ಪರವಾಗಿ ನಿಂತಿವೆ. ‘ತಖಿಯಾ’ ಮೊದಲ ಕಾರಣ ಮತ್ತು ಇದರ ಪ್ರಕಾರ, ಮುಸಲ್ಮಾನನ ಜೀವಕ್ಕೆ ಅಪಾಯ ಬಂದಾಗ, ಅವನು ತನ್ನ ಮನಸ್ಸಿನ ಮೂಲ ಪರಿಕಲ್ಪನೆಗಳು, ಆಲೋಚನೆಗಳು ಅಥವಾ ಆಸೆಗಳನ್ನು ಮಾತನಾಡಬಾರದು.
ಜಿಹಾದಿ ಭಯೋತ್ಪಾದನೆಯ ಜನಕನಾಗಿರುವ ಪಾಕಿಸ್ತಾನಕ್ಕೆ ಕಾಶ್ಮೀರದಲ್ಲಿರುವ ಭಯೋತ್ಪಾದಕರನ್ನು ನಿಯಂತ್ರಿಸಲು ಭಾರತ ನಡೆಸುತ್ತಿರುವ ನಿರಂತರ ಪ್ರಯತ್ನಗಳು ದೌರ್ಜನ್ಯವೆಂದೇ ಅನಿಸಬಹುದು !
ಲಷ್ಕರ್-ಎ-ತೋಯ್ಬಾ ದ ಮುಖ್ಯಸ್ಥ ಹಾಫಿಜ್ ಸಯಿದ್ ಪಾಕಿಸ್ತಾನದ ಜೈಲಿನಲ್ಲಿ ೭೮ ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದಾನೆ, ಎಂದು ವಿಶ್ವಸಂಸ್ಥೆಯ ನಿಷೇಧಿತ ಸಮಿತಿಯಿಂದ ನೀಡಲಾಗಿದೆ.
ಪಾಕಿಸ್ತಾನ ಪ್ರಾಯೋಜಿತ ಜಿಹಾದಿ ಭಯೋತ್ಪಾದಕರೊಂದಿಗೆ ಹೋರಾಡಲು ಭಾರತವು ಆಕ್ರಮಣಕಾರಿ ರಕ್ಷಣಾ ಕಾರ್ಯತಂತ್ರವನ್ನು ಯೋಜಿಸಿದೆ. ಈಗ ಅದಕ್ಕೇ ಪಾಕಿಸ್ತಾನದ ಪಿತ್ತ ನೆತ್ತಿಗೇರಿದರೆ ಅದರಲ್ಲಿ ಅಚ್ಚರಿ ಏನಿದೆ !
ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದು, ಇತ್ತೀಚೆಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರನ್ನು ಭೇಟಿಯಾಗಿದ್ದಾರೆ.
ಪಾಕಿಸ್ತಾನ ಒಪ್ಪುತ್ತದೆಯೋ ಇಲ್ಲವೋ ಎಂಬುದು ಮಹತ್ವದ್ದಿಲ್ಲ; ಏಕೆಂದರೆ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಪಾಕಿಸ್ತಾನ ಎಷ್ಟೇ ಕೂಗಾಡಿದರೂ ಇದರಲ್ಲಿ ಬದಲಾವಣೆಯಾಗುವುದಿಲ್ಲ, ಎನ್ನುವುದನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು!
ಪಾಕಿಸ್ತಾನ ಸರಕಾರ ಉದ್ದೇಶಪೂರ್ವಕವಾಗಿ ಹಿಂದೂ ದೇವಸ್ಥಾನಗಳನ್ನು ಗುರಿ ಮಾಡುತ್ತಿವೆ. ಪಾಕಿಸ್ತಾನಿ ಸೈನಿಕರಿಗಾಗಿ ಅಲ್ಲಿ ಕಾಫಿ ಹೌಸ್ ನಿರ್ಮಿಸಬೇಕೆಂದು ಅವರು ಹಿಂದೆ ಮುಂದೆ ಆಲೋಚನೆ ಮಾಡದೆ ಶಾರದಾ ಪೀಠದ ಗೋಡೆಯನ್ನು ಕೆಡವಿದರು.
ಹಮಾಸದ ಸರ್ವನಾಶ ಮಾಡಿದ ನಂತರ ವಿಶ್ವಸಂಸ್ಥೆಯ ನೇತೃತ್ವದಲ್ಲಿ ಅಂತರಾಷ್ಟ್ರೀಯ ಶಕ್ತಿ ಗಾಝಾದಲ್ಲಿ ನಿಯಂತ್ರಣ ಪಡೆದರೆ ಅದನ್ನು ಇಸ್ರೇಲ್ ವಿರೋಧಿಸುವುದು.