ಮುರಾದಾಬಾದ (ಉತ್ತರಪ್ರದೇಶ) ನಲ್ಲಿ ಮತಾಂಧ ಮುಸಲ್ಮಾನರಿಂದ ನಿರ್ಮಾಣ ಹಂತದಲ್ಲಿರುವ ದೇವಾಲಯ ಧ್ವಂಸ !
ಉತ್ರಪ್ರದೇಶದಲ್ಲಿ ಭಾಜಪ ರಾಜ್ಯವಿದ್ದರೂ ಮತಾಂಧರ ಹಿಂದೂದ್ವೇಷ ಇನ್ನೂ ನಿಂತಿಲ್ಲ. ಇದಕ್ಕಾಗಿ ಸರಕಾರವು ಹೆಚ್ಚು ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಉತ್ರಪ್ರದೇಶದಲ್ಲಿ ಭಾಜಪ ರಾಜ್ಯವಿದ್ದರೂ ಮತಾಂಧರ ಹಿಂದೂದ್ವೇಷ ಇನ್ನೂ ನಿಂತಿಲ್ಲ. ಇದಕ್ಕಾಗಿ ಸರಕಾರವು ಹೆಚ್ಚು ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಮದರಸಗಳಲ್ಲಿ ಭಯೋತ್ಪಾದಕರ ವಾಸ್ತವ್ಯದಿಂದ ಹಿಡಿದು ಬಲಾತ್ಕಾರದವರೆಗೆನ ಘಟನೆ ಯಾವಾಗಲೂ ಬಹಿರಂಗವಾಗುತ್ತಿರುತ್ತವೆ. ಇದನ್ನು ಗಮನದಲ್ಲಿಟ್ಟುಕೊಂಡು ದೇಶದಲ್ಲಿನ ಮದರಸಾಗಳ ಮೇಲೆ ನಿಷೇಧ ಹೇರಬೇಕು !
ಇಲ್ಲಿನ “ಬುದ್ಧ ಇಂಟರ್ ನ್ಯಾಷನಲ್ ಸರ್ಕಿಟ್”ನಲ್ಲಿ ಆಯೋಜಿಸಿದ ಅಂತರರಾಷ್ಟ್ರೀಯ ಮೋಟಾರ್ ಸೈಕಲ್ ಸ್ಪರ್ಧೆಯ ನೇರ ಪ್ರಸಾರ ಮಾಡುವಾಗ ಭಾರತದ ತಪ್ಪಾದ ನಕ್ಷೆಯನ್ನು ತೋರಿಸಿದ್ದಾರೆ.
ಆಗಸ್ಟ್ 30 ರಂದು ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪೊಲೀಸ್ ಪೇದೆಯ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಚಕಮಕಿಯಲ್ಲಿ ಕೊಂದಿದ್ದು, ಇನ್ನಿಬ್ಬರನ್ನು ಬಂಧಿಸಲಾಗಿದೆ.
ಹಿಂದೂಗಳ ಹೃದಯದಲ್ಲಿರುವ ಅದ್ವಿತೀಯ ಶ್ರದ್ಧೆಯೇ ಹಿಂದೂ ಧರ್ಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯ ಆಧಾರವಾಗಿದೆ. ಈ ಉದಾಹರಣೆಯು ಇದರ ಪ್ರತೀಕ !
ಇಲ್ಲಿಯ ಓರ್ವ ಮುಸ್ಲೀಂ ಯುವಕನು ತಾನು ಹಿಂದೂ ಎಂದು ಹೇಳಿ ಹಿಂದೂ ಹುಡುಗಿಯನ್ನು ಪ್ರೀತಿಯ ಬಲೆಗೆ ಸಿಲುಕಿಸಿ ಅವಳೊಂದಿಗೆ ಮದುವೆ ಮಾಡಿಕೊಂಡಿದ್ದಾನೆ. ಮದುವೆಯನಂತರ ಸಂತ್ರಸ್ತ ಹುಡುಗಿಯ ಗಂಡನಮನೆಯವರು ಅವಳಿಗೆ ಕಿರುಕಳ ನೀಡಲು ಪ್ರಾರಂಭಿಸಿದರು.
ಮಥುರಾದಲ್ಲಿನ ಬಾಂಕೆ ಬಿಹಾರಿ ಮಹಾರಾಜ ದೇವಸ್ಥಾನದ ಭೂಮಿಯಲ್ಲಿ ಮುಸಲ್ಮಾನರು ಸ್ಮಶಾನ ಮಾಡಿದ್ದಾರೆ. ಈ ಭೂಮಿಯನ್ನು ಪುನಃ ದೇವಸ್ಥಾನದ ಹೆಸರಿಗೆ ಮಾಡಬೇಕು ಎಂದು ಪ್ರಯಾಗರಾಜ ಉಚ್ಚ ನ್ಯಾಯಾಲಯದ ಮಥುರಾ ವಿಭಾಗೀಯ ಪೀಠವು ಛಾತಾ ತಾಲೂಕಿನ ಸರಕಾರಿ ಅಧಿಕಾರಿಗಳಿಗೆ ಆದೇಶಿಸಿದೆ.
ಯಾರು ಸನಾತನ ಧರ್ಮವನ್ನು ಅವಮಾನಿಸುತ್ತಿದ್ದಾರೆಯೋ ಅವರ 2024 ರಲ್ಲಿ (2024ರಲ್ಲಿ ದೇಶದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ) ಅಂತ್ಯವಾಗಲಿದೆ ಎಂದು ಯೋಗಿಶಿ ರಾಮದೇವ ಬಾಬಾ ಇವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದರು.
ನ್ಯಾಸದ ಪ್ರಕಾರ ಮೊದಲ ಮಹಡಿಯ ಕೆಲಸ ಶೇ. ೫೦ ರಷ್ಟು ಪೂರ್ಣಗೊಂಡಿದೆ. ಡಿಸೆಂಬರ್ ವೇಳೆಗೆ ಈ ಮಹಡಿ ನಿರ್ಮಾಣ ಪೂರ್ಣಗೊಳಿಸುವ ಗುರಿ ಹೊಂದಿದೆ. ದೇವಸ್ತಾನದ ಬಾಗಿಲಿಗೆ ಬೇಕಾಗುವ ಕಟ್ಟಿಗೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಿಂದ ತರಲಾಗಿದೆ.
ಮತಾಂತರದ ವಿರೋಧದಲ್ಲಿ ಕಠಿಣ ಕಾನೂನು ಇಲ್ಲದಿರುವುದರಿಂದ ಕ್ರೈಸ್ತ ಮಿಶನರಿಗಳು ಚಿಗುರುತ್ತಿವೆ, ಇದು ಇಲ್ಲಿಯವರೆಗೆ ಮುಂದುವರೆದಿದೆ. ಇದಕ್ಕಾಗಿ ಭಾಜಪ ಸರಕಾರದಿಂದ ಕಠಿಣ ಕಾನೂನು ರೂಪಿಸುವುದು ಆವಶ್ಯಕವಾಗಿದೆ, ಎಂದು ಹಿಂದೂಗಳ ಆಗ್ರಹವಾಗಿದೆ !