ಉತ್ತರಪ್ರದೇಶದಲ್ಲಿ ಮತಾಂಧರಿಂದ ಪೊಲಿಸ ಚೌಕಿಯ ಮೇಲೆ ದಾಳಿ ನಡೆಸಿ ಪೊಲಿಸರಿಗೆ ಥಳಿತ !
ಉತ್ತರಪ್ರದೇಶದ ಮೇರಠ ಜಿಲ್ಲೆಯ ನೌಚಂದಿಯಲ್ಲಿ ಜನೇವರಿ ೧೭ ರಂದು ಮತಾಂಧರು ಪೊಲಿಸ ಠಾಣೆಯ ಮೇಲೆ ದಾಳಿ ನಡೆಸಿದರು. ಈ ಸಮಯದಲ್ಲಿ ಮತಾಂಧರು ಪೊಲಿಸರನ್ನು ಥಳಿಸಿದರು.
ಉತ್ತರಪ್ರದೇಶದ ಮೇರಠ ಜಿಲ್ಲೆಯ ನೌಚಂದಿಯಲ್ಲಿ ಜನೇವರಿ ೧೭ ರಂದು ಮತಾಂಧರು ಪೊಲಿಸ ಠಾಣೆಯ ಮೇಲೆ ದಾಳಿ ನಡೆಸಿದರು. ಈ ಸಮಯದಲ್ಲಿ ಮತಾಂಧರು ಪೊಲಿಸರನ್ನು ಥಳಿಸಿದರು.
ಬನಾರಸ ಹಿಂದೂ ವಿಶ್ವವಿದ್ಯಾಲಯದಲ್ಲಿ ಎಮ್.ಎ.ಗಾಗಿ ‘ಹಿಂದೂ ಪಠ್ಯಕ್ರಮ’ ಈ ಹೊಸ ಪಠ್ಯಕ್ರಮವನ್ನು ಪ್ರಾರಂಭಿಸಿದೆ. ದೇಶದಲ್ಲಿರುವ ಈ ರೀತಿಯ ಮೊದಲ ಸ್ನಾತಕೋತ್ತರ ಪಠ್ಯಕ್ರಮವಾಗಿದೆ.
ಉತ್ತರಪ್ರದೇಶವನ್ನು ಭಾಜಪದಿಂದ ಮುಕ್ತಗೊಳಿಸುವುದು, ಇದು ೧೯೪೭ ರ ವರ್ಷಕ್ಕಿಂತ (ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿರುವುದಕ್ಕಿಂತ) ದೊಡ್ಡ ಸ್ವಾತಂತ್ರ್ಯವಾಗಿದೆ; ಏಕೆಂದರೆ ಭಾಜಪ ದೇಶವನ್ನು ವಿಭಜಿಸಲು ಬಯಸುತ್ತಿದೆ
‘ದಾರುಲ ಉಲೂಮ ದೇವಬಂದ’ ಸಂಘಟನೆಯಿಂದ ನೀಡಲಾಗುವ ಅನಧಿಕೃತ ಮತ್ತು ದಾರಿ ತಪ್ಪಿಸುವ ಫತ್ವಾದ ಪ್ರಕರಣದಲ್ಲಿ ಅವರ ಜಾಲತಾಣವನ್ನು ಆಳವಾಗಿ ವಿಚಾರಣೆ ನಡೆಸಬೇಕು, ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗವು ಉತ್ತರಪ್ರದೇಶ ಸರಕಾರಕ್ಕೆ ಆದೇಶ ನೀಡಿದೆ.
ನಾನು ಚುನಾವಣೆಯನ್ನು ಗೆದ್ದರೆ ಮೊದಲು ಯೋಗಿ ಆದಿತ್ಯನಾಥ ಸರಕಾರ ಮುಚ್ಚಿರುವ ಕಸಾಯಿಖಾನೆಗಳನ್ನು ಪುನಃ ಪ್ರಾರಂಭಿಸುತ್ತೇನೆ ಎಂದು ಉತ್ತರಪ್ರದೇಶದ ಮುರಾದಾಬಾದ ಚುನಾವಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ ಕುರೇಶಿಯವರು ಮತದಾರರಿಗೆ ಆಮಿಷ ತೋರಿಸಿದ್ದಾರೆ.
ಸಮಾಜವಾದಿ ಪಕ್ಷವು ಉತ್ತರಪ್ರದೇಶ ವಿಧಾನಸಭೆಯ ಚುನಾವಣೆಯ ದೃಷ್ಟಿಯಿಂದ ಅನೇಕ ಚಿಕ್ಕ ಪಕ್ಷಗಳ ಜೊತೆ ಚುನಾವಣೆಯ ಮುನ್ನ ಮೈತ್ರಿ ಮಾಡಿಕೊಂಡಿದ್ದು ರಾಜ್ಯದ ಕೆಲವು ಸ್ಥಳಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದೆ.
ಯಾವುದೇ ದೂರಗಳಿಲ್ಲದಿದ್ದರೂ ಫಲಕ ತೆಗೆಯಲು `ತತ್ಪರತೆ’ ತೋರಿಸುವ ಪೊಲೀಸರು ಹಿಂದೂಗಳು ದೂರು ನೀಡಿದಾಗ ಕ್ರಮಕೈಗೊಳ್ಳುವುದು ತಪ್ಪಿಸಿಕೊಳ್ಳುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಉತ್ತರಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿ ನಡೆಯುವುದು ಹಿಂದುಗಳಿಗೆ ಅಪೇಕ್ಷಿತವಿಲ್ಲ !
ಪ್ರಸಿದ್ಧ ಕೇಶ ವಿನ್ಯಾಸಕ (ಹೇರ್ ಸ್ಟೈಲಿಸ್ಟ್) ಜಾವೇದ್ ಹಬೀಬ್ ಇವನ ಕಾರ್ಯಾಗಾಋವನ್ನು ಆಯೋಜಿಸಲಾಗಿತ್ತು. ಆ ಸಮಯದಲ್ಲಿ ಓರ್ವ ಮಹಿಳೆಯ ತಲೆಯ ಮೇಲೆ ಉಗುಳಿದ್ದರಿಂದ ವಿವಾದ ನಿರ್ಮಾಣವಾಯಿತು.
ಇಲ್ಲಿಯ ಲೋಧಿ ಸರಾಯ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಿಂದ ಅಕ್ರಮವಾಗಿ ವಾಸಿಸುತ್ತಿದ್ದ ಅಬ್ದುಲ್ ಖಾದಿರ್ ಮಹಮ್ಮದ್ ನಜೀರ್ ಎಂಬ ಶ್ರೀಲಂಕಾದ ನಾಗರಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಇಂತಹ ಹಿಂದೂದ್ರೋಹಿ ರಾಜಕಾರಣಿಗಳ ಕನಸ್ಸಿನಲ್ಲಿ ಎಂದಾದರೂ ಭಗವಾನ್ ಶ್ರೀಕೃಷ್ಣನು ಬರಲು ಸಾಧ್ಯವೇ ? ತದ್ವಿರುದ್ಧ ಇಂತಹವರ ಕನಸ್ಸಿನಲ್ಲಿ ಕಂಸ ಅಥವಾ ರಾವಣ ಬರುತ್ತಿದ್ದಾರೆ ಎಂದು ಯಾರಿಗಾದರೂ ಅನಿಸಿದರೆ ಅದರಲ್ಲಿ ಆಶ್ಚರ್ಯವೇನೂ ಇಲ್ಲ!