ಪಿ.ಎಫ್.ಐ.ಸಂಘಟನೆಯ ಇಬ್ಬರು ಸದಸ್ಯರ ವಿರುದ್ಧ ಭಯೋತ್ಪಾದನೆ ವಿಷಯದ ಪ್ರಕರಣದ ಅನ್ವೇಷಣೆಯನ್ನು ಸಿಬಿಐ.ಗೆ ಒಪ್ಪಿಸಲು ನಿರಾಕರಣೆ
ಆರೋಪಿ ಅನಶದ್ ಬದರುದ್ದಿನ್ ಮತ್ತು ಅವನ ಸಹೋದರ ಅಜಹರ್ ಇವರು ಈ ಪ್ರಕರಣದ ಅನ್ವೇಷಣೆಯನ್ನು ಸಿಬಿಐಗೆ ಒಪ್ಪಿಸಬೇಕೆಂಬ ಬೇಡಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿದ್ದರು
ಆರೋಪಿ ಅನಶದ್ ಬದರುದ್ದಿನ್ ಮತ್ತು ಅವನ ಸಹೋದರ ಅಜಹರ್ ಇವರು ಈ ಪ್ರಕರಣದ ಅನ್ವೇಷಣೆಯನ್ನು ಸಿಬಿಐಗೆ ಒಪ್ಪಿಸಬೇಕೆಂಬ ಬೇಡಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿದ್ದರು
ಅನೇಕ ವಿಷಯಗಳು ಕೇವಲ ಹೇಳುವುದಕ್ಕಷ್ಟೇ ಇರುತ್ತದೆ; ಆದರೆ ಒಂದು ವಿಷಯವಂತೂ ಖಚಿತ, ಎಲ್ಲಿ ಶ್ರಮಕ್ಕೆ ಪ್ರತಿಷ್ಠೆ ಹಾಗೂ ಗೌರವ ಸಿಗುವುದಿಲ್ಲವೋ, ಪುರುಷಾರ್ಥಕ್ಕೆ ಗೌರವ ಸಿಗುವುದಿಲ್ಲವೋ, ಅಲ್ಲಿ ವ್ಯಕ್ತಿಯು ಧರ್ಮವನ್ನು ದೂಷಿಸುತ್ತಾನೆ.
ಕೇವಲ ಉತ್ತರಪ್ರದೇಶದಲ್ಲಿ ಮಾತ್ರವಲ್ಲ, ಸಂಪೂರ್ಣ ದೇಶದಲ್ಲಿನ ಗುಲಾಮಗಿರಿಯನ್ನು ತೋರಿಸುವ ಹೆಸರುಗಳನ್ನು ಬದಲಾಯಿಸಲು ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರ ಸರಕಾರವು ಪ್ರಯತ್ನ ಮಾಡಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ!
ಇಂತಹ ಪತ್ರಗಳನ್ನು ಯಾವತ್ತಿಗೂ ಮಸೀದಿ ಅಥವಾ ಚರ್ಚ್ಗಳಿಗೆ ಕಳಿಸಲಾಗುವುದಿಲ್ಲ; ಏಕೆಂದರೆ ಆತಂಕವಾದಿಗಳಿಗೆ ಧರ್ಮವಿರುತ್ತದೆ ಮತ್ತು ಅವರು ಹಿಂದುಗಳನ್ನೇ ಗುರಿಯನ್ನಾಗಿಸುತ್ತಾರೆ.
ಸಂಜಯನನ್ನು ತಕ್ಷಣ ಸಮೀಪದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ ಸೇರಿಸುವ ಮೊದಲೇ ಅವನು ಸಾವನ್ನಪ್ಪಿದ್ದನು ಎಂದು ಡಾಕ್ಟರರು ಸ್ಪಷ್ಟಪಡಿಸಿದರು. ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯಲ್ಲಿ ಒಬ್ಬ ಇನ್ಸ್ ಪೆಕ್ಟರ್ ಮತ್ತು ಇಬ್ಬರು ಹವಾಲ್ದಾರರನ್ನು ಅಮಾನತುಗೊಳಿಸಲಾಗಿದೆ.
ಸರಕಾರೀ ಅಧಿಕಾರಿಗಳು ನಕಲಿ ಕಾಗದಪತ್ರಗಳ ಆಧಾರದ ಮೇಲೆ ರೊಹಿಂಗ್ಯಾ ಹಾಗೂ ಬಾಂಗ್ಲಾದೇಶೀ ನುಸುಳುಕೋರ ಮುಸಲ್ಮಾನರಿಗೆ ಪ್ರಧಾನಮಂತ್ರಿ ನಿವಾಸ ಯೋಜನೆಯ ಲಾಭವನ್ನು ದೊರಕಿಸಿಕೊಟ್ಟಿದ್ದಾರೆ ಎಂದು ಭಾಜಪದ ಶಾಸಕರಾದ ನಂದಕಿಶೋರ ಗುರ್ಜರರು ಆರೋಪಿಸಿದ್ದಾರೆ.
ಇಲ್ಲಿ ಸ್ವಯಂಸೇವಕರೊಬ್ಬರ ಮಗನ ಶವವು ಮರಕ್ಕೆ ನೇತು ಹಾಕಿರುವ ಸ್ಥಿತಿಯಲ್ಲಿ ಸಿಕ್ಕಿದೆ. ಅಕ್ಷಯ (ವಯಸ್ಸು ೨೨ ವರ್ಷ) ಎಂದು ಅವನ ಹೆಸರಾಗಿದೆ. ಗ್ರಾಮಸ್ಥರು ಈ ಘಟನೆಗೆ ಪೊಲೀಸರೇ ಹೊಣೆ ಎಂದು ನಿರ್ಧರಿಸಿ ‘ಪೊಲೀಸರ ಭಯದಿಂದ ಅಕ್ಷಯನು ಈ ರೀತಿಯ ಕೃತ್ಯ ಮಾಡಿದ್ದಾನೆ, ಎಂದು ಆರೋಪಿಸಿದ್ದಾರೆ.
ಜ್ಞಾನವಾಪಿ ಮಸೀದಿಯ ಪಕ್ಷವಾದ ‘ಅಂಜುಮಾನ ಇಂತೆಜಾಮಿಯಾ ಕಮೀಟಿ’ಯು ಜ್ಞಾನವಾಪಿ ಮಸೀದಿಗೆ ತಾಗಿರುವ ೧ ಸಾವಿರದ ೭೦೦ ಚದರ ಅಡಿ ಭೂಮಿಯನ್ನು ಶ್ರೀ ಕಾಶಿ ವಿಶ್ವನಾಥ ದೇವಾಲಯದ ಆಡಳಿತಕ್ಕೆ ಹಸ್ತಾಂತರಿಸಲು ನಿರ್ಧಾರ ಕೈಗೊಂಡಿದೆ.
ಲಕ್ಷ್ಮಣಪುರಿಯ ಸರೋಜಿನಿ ನಗರ ತಾಲೂಕಿನ ಬಂಥರಾ ಮತ್ತು ಚಂದ್ರಾವಲ್ ಗ್ರಾಮಗಳಲ್ಲಿ ಒಟ್ಟು ೮೮ ಜನರು ೨೦೧೯-೨೦ ಹಾಗೂ ೨೦೨೦-೨೦೨೧ ರಲ್ಲಿ ಈ ಯೋಜನೆಯ ಲಾಭ ಪಡೆದಿದ್ದರು. ಪ್ರಾಥಮಿಕ ತನಿಖೆಯಲ್ಲಿ, ಈ ಫಲಾನುಭವಿಗಳಲ್ಲಿ ೨೧ ಮಹಿಳೆಯರು, ಅವರ ಗಂಡಂದಿರು ಜೀವಂತವಾಗಿದ್ದಾರೆ.
ನಾವು ಯಾರನ್ನು ಆರಿಸುತ್ತೇವೆ, ಆತನ ಅಪರಾಧಿ ಹಿನ್ನೆಲೆಯನ್ನು ನೋಡದಿರುವ ಜನರು. ಇದರಿಂದ ಜನರು ನಿದ್ರಾವಸ್ಥೆಯಲ್ಲಿದ್ದಾರೆ ಎಂಬುದು ಕಂಡು ಬರುತ್ತದೆ. ಇಂತಹವರಿಗೆ ನಂತರ ಅಪರಾಧಿಗಳು ತೊಂದರೆ ನೀಡುತ್ತಾರೆ. ಇದರಲ್ಲಿ ಆಶ್ಚರ್ಯವೇನಿಲ್ಲ ?