ಬೆಳಗ್ಗೆ ಏಳುತ್ತಲೇ ಚಹಾದ ಜೊತೆ ಬಿಸ್ಕೆಟ್ ತಿನ್ನುವ ಅಭ್ಯಾಸವು ಅಯೋಗ್ಯ !
ಕೆಲವರಿಗೆ ಬೆಳಗ್ಗೆ ಏಳುತ್ತಲೇ ಚಹಾದ ಜೊತೆ ಜೊತೆ ಬಿಸ್ಕತ್ತು ತಿನ್ನುವ ಅಭ್ಯಾಸವಿರುತ್ತದೆ. ಒಂದು ವೇಳೆ ಬಿಸ್ಕತ್ ಇಲ್ಲದೇ ಹೋದರೂ ಕಡಿಮೆಪಕ್ಷ ಚಹಾ ಅಂತೂ ಬೇಕೆ ಬೇಕು ಹೀಗಿರುತ್ತದೆ.
ಕೆಲವರಿಗೆ ಬೆಳಗ್ಗೆ ಏಳುತ್ತಲೇ ಚಹಾದ ಜೊತೆ ಜೊತೆ ಬಿಸ್ಕತ್ತು ತಿನ್ನುವ ಅಭ್ಯಾಸವಿರುತ್ತದೆ. ಒಂದು ವೇಳೆ ಬಿಸ್ಕತ್ ಇಲ್ಲದೇ ಹೋದರೂ ಕಡಿಮೆಪಕ್ಷ ಚಹಾ ಅಂತೂ ಬೇಕೆ ಬೇಕು ಹೀಗಿರುತ್ತದೆ.
ತಂಪು ಅಥವಾ ಸಿಹಿ ಪದಾರ್ಥಗಳನ್ನು ತಿಂದ ನಂತರ ಹಲ್ಲುಗಳು ಜುಮ್ಮೆನ್ನುವ ತೊಂದರೆ ಪದೇಪದೇ ಆಗುತ್ತಿದ್ದರೆ, ಪ್ರತಿದಿನ ಬೆಳಗ್ಗೆ ಚಹಾದ ಚಮಚದಷ್ಟು ಎಳ್ಳೆಣ್ಣೆಯನ್ನು ಬಾಯಿಯಲ್ಲಿ ಹಿಡಿದಿಡಬೇಕು ಮತ್ತು ಸುಮಾರು ೫ ರಿಂದ ೧೦ ನಿಮಿಷಗಳ ನಂತರ ಉಗುಳಬೇಕು.
‘ತುಳಸಿಯು ಧಾರ್ಮಿಕ, ಹಾಗೆಯೇ ಆರೋಗ್ಯದ ದೃಷ್ಟಿಯಲ್ಲಿ ತುಂಬಾ ಮಹತ್ವದ್ದಾಗಿರುವುದರಿಂದ ಪ್ರತಿಯೊಬ್ಬರ ಮನೆಯಲ್ಲಿ ತುಳಸಿಗಿಡ ಇರಲೇ ಬೇಕು. ತುಳಸಿಯ ಹೂವುಗಳಲ್ಲಿ ಬೀಜ ಗಳಿರುತ್ತವೆ. ಹೂವನ್ನು ಕೈಯಲ್ಲಿ ಉಜ್ಜಿದಾಗ ಅದರಿಂದ ಸಾಸಿವೆ ಗಿಂತಲೂ ಚಿಕ್ಕ ಆಕಾರದ ತುಳಸಿಯ ಬೀಜಗಳು ಹೊರಗೆ ಬರುತ್ತವೆ.
‘ಮಳೆಗಾಲದಲ್ಲಿ ಕೆಲವೊಮ್ಮೆ ಕೆಲವು ದಿನ ಭಾರೀ ಮಳೆ ಬೀಳುತ್ತದೆ ಮತ್ತು ನಂತರ ಇದ್ದಕ್ಕಿದ್ದಂತೆ ಕೆಲವು ದಿನ ಬಹಳ ಬಿಸಿಲು ಬರುತ್ತದೆ. ಭಾರೀ ಮಳೆಯನಂತರ ಇದ್ದಕ್ಕಿದ್ದಂತೆ ಬಹಳ ಬಿಸಿಲು ಬೀಳುವುದರಿಂದ ಶರೀರದಲ್ಲಿ ಆಕಸ್ಮಿಕವಾಗಿ ಪಿತ್ತ ಹೆಚ್ಚಾಗುತ್ತದೆ
ಮಳೆಗಾಲದಲ್ಲಿ ಶರೀರದಲ್ಲಿನ ಅಗ್ನಿಯ, ಜೀರ್ಣಶಕ್ತಿಯ ರಕ್ಷಣೆಯಾಗಲು ಮಿತವಾಗಿ ಊಟ ಮಾಡಬೇಕು, ಹಾಗೆಯೇ ನಡುನಡುವೆ ಉಪವಾಸ ಮಾಡಬೇಕು !
ಆರೋಗ್ಯಶಾಲಿ ಜೀವನಕ್ಕಾಗಿ ಆಯುರ್ವೇದ
ಔಷಧಿಗಳ ಜೊತೆಗೆ ಆಯುರ್ವೇದವು ‘ದೈವೀ ಚಿಕಿತ್ಸೆಯನ್ನೂ ಹೇಳುತ್ತದೆ. ಹೆಚ್ಚಿನ ಸಲ ಯಾವುದೇ ದೈಹಿಕ ಕಾಯಿಲೆಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಆಧ್ಯಾತ್ಮಿಕ ಮತ್ತು ಸ್ವಲ್ಪ ಪ್ರಮಾಣದಲ್ಲಿ ಮಾನಸಿಕ ಭಾಗವೂ ಇರುತ್ತದೆ. ಆಯುರ್ವೇದವು ರೋಗದ ಮೂಲ ಕಾರಣವನ್ನು ಕಂಡುಹಿಡಿಯುವಾಗ ಆಧ್ಯಾತ್ಮಿಕ ಭಾಗದ ಕಡೆಗೂ ಗಮನಹರಿಸುತ್ತದೆ.
ಆರೋಗ್ಯಶಾಲಿ ಜೀವನಕ್ಕಾಗಿ ಆಯುರ್ವೇದ
‘ಬೊಜ್ಜು ಕಡಿಮೆ ಮಾಡಲು ಸ್ವಲ್ಪ ಊಟ ಮತ್ತು ವ್ಯಾಯಾಮ ಇವೆರಡನ್ನು ನಿಯಮಿತವಾಗಿ ಮಾಡುವುದು ಅವಶ್ಯಕವಾಗಿದೆ. ಬೇಸಿಗೆಯಲ್ಲಿ ಮತ್ತು ಮಳೆಗಾಲದಲ್ಲಿ ನೈಸರ್ಗಿಕವಾಗಿ ಹಸಿವು ಕಡಿಮೆಯಾಗುತ್ತದೆ.