ಜಿಹಾದಿಗಳೇ, ಮುಂದಿನ ೩೦ ದಿನದಲ್ಲಿ ಹಿಮಾಚಲ ಪ್ರದೇಶ ಬಿಟ್ಟು ತೊಲಗಿ !
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಅಲ್ಲಿ ಹಿಂದೂಗಳಿಗೆ ನ್ಯಾಯ ಸಿಗುವ ಸಾಧ್ಯತೆ ಕಡಿಮೆ ಇದೆ. ಕಾಂಗ್ರೆಸ್ಸಿನ ರಾಜ್ಯ ಎಂದರೆ ಪಾಕಿಸ್ತಾನಿ ಆಡಳಿತ, ಇದೇ ಸತ್ಯ !
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಅಲ್ಲಿ ಹಿಂದೂಗಳಿಗೆ ನ್ಯಾಯ ಸಿಗುವ ಸಾಧ್ಯತೆ ಕಡಿಮೆ ಇದೆ. ಕಾಂಗ್ರೆಸ್ಸಿನ ರಾಜ್ಯ ಎಂದರೆ ಪಾಕಿಸ್ತಾನಿ ಆಡಳಿತ, ಇದೇ ಸತ್ಯ !
ಇಬ್ಬರು ಮುಸಲ್ಮಾನ ಯುವಕರು ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿಯನ್ನು ಅಪಹರಿಸಲು ಪ್ರಯತ್ನಿಸಿದರು. ಇದು `ಲವ್ ಜಿಹಾದ್’ ಪ್ರಕರಣವಾಗಿದೆಯೆಂದು ಹೇಳುತ್ತಾ ಆಕ್ರೋಶಗೊಂಡ ಹಿಂದೂ ಸಮಾಜ ರಸ್ತೆಗಿಳಿಯಿತು.
ಉತ್ತರಾಖಂಡದ ಮಾಜಿ ಭಾಜಪ ಶಾಸಕ ಮತ್ತು ಪೌರಿ ಮುನ್ಸಿಪಲ್ ಕಾರ್ಪೊರೇಷನ್ ಮುಖ್ಯಸ್ಥ ಯಶಪಾಲ ಬೇನಮ ಅವರು ವಿಹಿಂಪ ಮತ್ತು ಬಜರಂಗದಳದ ಪ್ರತಿಭಟನೆಯ ನಂತರ ಮುಸ್ಲಿಂ ಹುಡುಗನೊಂದಿಗೆ ತಮ್ಮ ಮಗಳ ನಿಶ್ಚಯಿತ ಮದುವೆಯನ್ನು ರದ್ದುಗೊಳಿಸಿದ್ದಾರೆ.
ಭಾರತ ಸರಕಾರ ಹಿಂದೂಗಳ ಕೈ ಸೇರುವ ಹಾಗೆ ಕಾಳಜಿ ವಹಿಸಲಾಗುವುದು. ದೇಶದಲ್ಲಿ ಹಿಂದೂ ಬಿಟ್ಟರೆ ಬೇರೆ ಯಾರಿಗೂ ದೇಶದ ಪ್ರಧಾನಮಂತ್ರಿ, ಮುಖ್ಯಮಂತ್ರಿ, ಸಚಿವರು, ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿ, ನ್ಯಾಯಾಧೀಶರು ಆಗದಿರುವಂತೆ ಸಂವಿಧಾನದಲ್ಲಿ ತಿದ್ದುಪಡಿ ಮಾಡುವೆವು.
ಮೇ ೮ ರಂದು ಈ ಸಂಘಟನೆಗಳು ಮೇ ೯ ರಂದು ದೇಶದ ಪ್ರಮುಖ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದವು.
ಬಘೇಲ ಇವರು ಹೀಗೆ ಹೇಳಿ ಮತಾಂಧ ಮುಸಲ್ಮಾನರನ್ನು ರಕ್ಷಿಸುತ್ತಿದ್ದಾರೆ. ಕಾಂಗ್ರೆಸ್ಸಿನವರು ಇಲ್ಲಿಯವರೆಗೆ ಇದನ್ನೇ ಮಾಡುತ್ತಾ ಬಂದಿದ್ದಾರೆ. ಹಿಂದೂಗಳು ಅದನ್ನು ಕೇಂದ್ರದ ಅಧಿಕಾರದಿಂದ ದೂರ ತಳ್ಳಿದರೂ ಅದರ ಅರಿವು ಕಾಂಗ್ರೆಸ್ಸಿನವರಿಗೆ ಇಲ್ಲ, ಎಂಬುದು ಗಮನಕ್ಕೆ ಬರುತ್ತದೆ ! – ಸಂಪಾದಕರು
ರಾಜ್ಯದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ದೇವಾಲಯಗಳ ಬಗ್ಗೆ ಇಷ್ಟೊಂದು ನಿಷ್ಕ್ರಿಯತೆ ಅಪೇಕ್ಷಿತವಿಲ್ಲ ! ದಾಳಿಗೆ ಕಾರಣರಾದವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯದ ಪ್ರತಿಯೊಂದು ದೇವಾಲಯವನ್ನು ರಕ್ಷಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ !
ವಿಶ್ವ ಹಿಂದೂ ಪರಿಷತ್ತಿನ ನಾಯಕಿ ಸಾಧ್ವಿ ಪ್ರಾಚಿ ಇವರ ಹೇಳಿಕೆ
ಮಧ್ಯಪ್ರದೇಶದಲ್ಲಿ ಭಾಜಪದ ಸರಕಾರವಿದ್ದಾಗ ಹಿಂದೂ ಸಂಘಟನೆಗಳ ಪದಾಧಿಕಾರಿಗಳಿಗೆ ಇಂತಹ ಬೆದರಿಕೆಗಳನ್ನು ನೀಡುವ ಧೈರ್ಯ ಯಾರಿಗೂ ಇರಬಾರದು ಎಂದು ಹಿಂದೂಗಳು ಭಾವಿಸುತ್ತಾರೆ !
ಜಿಲ್ಲಾ ಆಡಳಿತದಿಂದ ಮುಂಬರುವ ಶ್ರೀರಾಮನವಮಿ ಮತ್ತು ಛಟಪೂಜೆ ಉತ್ಸವ ಸಮಯದಲ್ಲಿ ಹಾಕಲಾಗುವ ಧ್ವನಿವರ್ಧಕಗಳ ಧ್ವನಿಯ ಮಟ್ಟ ೭೫ ಡೆಸಿಬಲಗಿಂತಲೂ ಹೆಚ್ಚು ಇದ್ದರೆ ಸಂಬಂಧ ಪಟ್ಟ ಕಾರ್ಯಕ್ರಮದ ಮೇಲೆ ನಿರ್ಬಂಧ ಹೇರಲಾಗುವುದು, ಎಂದು ಸುತ್ತೋಲೆ ಹೊರಡಿಸಿದೆ.