ಹುಬ್ಬಳ್ಳಿಯಲ್ಲಿ ಆಮಿಷ ತೋರಿಸಿ ಮತಾಂತರ ಮಾಡಲು ಯತ್ನಿಸಿದ ಪಾದ್ರಿಯ ವಿರುದ್ಧ ದೂರು !
ಇಂತಹವರನ್ನು ಕಠಿಣ ಶಿಕ್ಷೆಯಾಗಲು ಮತಾಂತರ ವಿರೋಧಿ ಕಾನೂನು ಅಗತ್ಯವಿದೆ !
ಇಂತಹವರನ್ನು ಕಠಿಣ ಶಿಕ್ಷೆಯಾಗಲು ಮತಾಂತರ ವಿರೋಧಿ ಕಾನೂನು ಅಗತ್ಯವಿದೆ !
ಇತರ ಧರ್ಮದವರಿಗೆ ಪ್ರವೇಶ ನಿರ್ಬಂಧಿಸಿದ ವಿಷಯವಾಗಿ ಭಿತ್ತಿಪತ್ರಕಗಳನ್ನು ಸಂಪೂರ್ಣ ನಗರದಲ್ಲಿ ಹಚ್ಚಲಾಗಿತ್ತು.
ಫ್ರಾನ್ಸ ನಲ್ಲಿ ಚರ್ಚ್ ಮತ್ತು ವಾಸನಾಂಧ ಪಾದ್ರಿಗಳ ಕರ್ಮಕಾಂಡಗಳ ವಿಚಾರಣೆಯು ನಡೆಯುತ್ತಿದೆ. ಭಾರತದಲ್ಲಿಯೂ ಪಾದ್ರಿ ಮತ್ತು ಮತಾಂತರದ ಚಟುವಟಿಕೆಗಳಲ್ಲಿ ಸಹಭಾಗಿಯಾಗಿರುವ ಕ್ರೈಸ್ತ ಪ್ರಚಾರಕರ ದುಷ್ಕೃತ್ಯಗಳನ್ನು ಬಹಿರಂಗಪಡಿಸುವುದು ಮತ್ತು ಅವರ ಅಂತಹ ಹೇಯ ಕೃತ್ಯಗಳ ಷಡ್ಯಂತ್ರದಿಂದ ದೇಶವನ್ನು ಮುಕ್ತಗೊಳಿಸಲು ರಾಷ್ಟ್ರೀಯ ಸ್ತರದಲ್ಲಿ ವಿಚಾರಣೆ ಆಯೋಗವನ್ನು ನೇಮಿಸಬೇಕು.
ಹುಡುಗಿಗೆ ಭೂತಬಾಧೆಯಾಗಿದೆ ಎಂಬ ಅನುಮಾನದಿಂದ ಅವಳ ಪೋಷಕರು ಆಕೆಯನ್ನು ಇಲ್ಲಿಗೆ ಕರೆ ತಂದಿದ್ದರು, ಮತ್ತು ರಫೀಕ ಎಂಬ ಮೌಲ್ವಿಯು ಆಕೆಯನ್ನು ಕಟ್ಟಿ ಹಾಕಿದ್ದನು. ಭೂತ ಓಡಿಸುವ ನೆಪದಲ್ಲಿ ರಫಿಕನು ಆಕೆಯನ್ನು ಥಳಿಸುತ್ತಿದ್ದನು.
ಆಡಳಿತವು ರಾಜ್ಯದಲ್ಲಿನ ಹಿಂದೂಗಳ ದೇವಾಲಯಗಳನ್ನು ಅನಧಿಕೃತವಾಗಿದೆ ಎಂದು ಹೇಳಿ ಕೆಡಹುತ್ತಿದೆ. ವಿಶ್ವ ಹಿಂದು ಪರಿಷತ್ತು ಹಾಗೂ ಬಜರಂಗ ದಳ ಇವು ಅದನ್ನು ವಿರೋಧಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಹಳೆಯ ಮಹಾದೇವಿ ದೇವಾಲಯವನ್ನು ಧ್ವಂಸ ಮಾಡಿರುವುದನ್ನು ನಿಷೇಧಿಸಿ ವಿಹಂಪ ಹಾಗೂ ಬಜರಂಗ ದಳದಿಂದ ರಾಜ್ಯದಲ್ಲಿನ ಭಾಜಪ ಸರಕಾರದ ವಿರುದ್ಧ ಆಂದೋಲನ ನಡೆಸಲಾಯಿತು.
ಇಲ್ಲಿನ ‘ಸಿವ್ಹಿಲ ಲಾಯಿನ್ಸ ಭಾಗದಲ್ಲಿ ‘ವಾಕರ್ಸ್ ಸ್ಟ್ರೀಟ್ನಲ್ಲಿ ಸಪ್ಟೆಂಬರ ೪ರಂದು ಮುಂಜಾನೆ ೫ ರಿಂದ ಬೆಳಿಗ್ಗೆ ೬ ಘಂಟೆಯ ಸಮಯದಲ್ಲಿ ಕೆಲವು ಬುರಖಾಧಾರೀ ಮಹಿಳೆಯರು ಹೊಗುವ-ಬರುವ ಹಿಂದು ಯುವತಿಯರನ್ನು ಸುತ್ತುಗಟ್ಟಿ ಪತ್ರಕಗಳನ್ನು ವಿತರಣೆ ಮಾಡುತ್ತಿದ್ದರು, ಹಾಗೂ ಅವರನ್ನು ಹಿಜಾಬ ಧರಿಸಲು ಹೇಳುತ್ತಿದ್ದರು ಎಂಬ ಆಘಾತಕಾರಿ ಘಟನೆಯು ಬೆಳಕಿಗೆ ಬಂದಿದೆ.
ಕೊರೊನಾದ ನಿಯಮಗಳ ಹೆಸರಿನಡಿಯಲ್ಲಿ ‘ಸಾರ್ವಜನಿಕ ಗಣೇಶೋತ್ಸವ’ದ ಮೇಲಿನ ನಿರ್ಬಂಧಗಳಿಗೆ ವಿರೋಧ
ತಾಲೂಕಿನ ಆಗುಂಬೆ ಗಾಟಿಯ ಫಾರೆಸ್ಟ ಗೇಟ್ ಬಳಿ ೪೦೦ ಕೆಜಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಇರಫಾನ್ ಮತ್ತು ಮಹಮ್ಮದ ಈ ಮತಾಂಧರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಿಬ್ಬರು ಮಂಗಳೂರಿನ ನಿವಾಸಿಗಳಾಗಿದ್ದಾರೆ.
ಈಗ ಹಿಂದುದ್ವೇಷದ ಕಾಮಾಲೆಯಾಗಿರುವ ಭೀಮ ಆರ್ಮಿಯ ಮೇಲೆ ಕೇಂದ್ರ ಸರಕಾರವು ನಿರ್ಬಂಧ ಹೇರಬೇಕೆಂದು ಹಿಂದೂಗಳು ಮತ್ತು ಅವರ ಸಂಘಟನೆಗಳು ಬೇಡಿಕೆಯನ್ನು ಮಾಡಬೇಕು !
ಈ ವರ್ಷ ವಿಶ್ವ ಹಿಂದೂ ಪರಿಷತ್ತು ಶ್ರೀಕೃಷ್ಣಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮದ ಯೋಜನೆ ಮಾಡಲಿದೆ. ಈ ಬಗ್ಗೆ ಯೋಜನೆಯನ್ನು ಮಾಡಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಧ್ಯಕ್ಷ ಅಲೋಕ ಕುಮಾರ ಇವರು, ಶ್ರೀ ಕೃಷ್ಣಜನ್ಮಾಷ್ಟಮಿಯು ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನವಾಗಿದೆ.