ರಾಜಧಾನಿ ದೆಹಲಿಯಲ್ಲಿ 2013 ರಿಂದ 2019 ರ ವರೆಗೆ ಅಪರಾಧ ಪ್ರಕರಣಗಳಲ್ಲಿ ಶೇ. 275 ರಷ್ಟು ಏರಿಕೆ !
ದೇಶದ ರಾಜಧಾನಿಯಲ್ಲೇ ಈ ಸ್ಥಿತಿ ಇದ್ದರೆ, ಬೇರೆ ರಾಜ್ಯಗಳು ಮತ್ತು ನಗರಗಳ ಪರಿಸ್ಥಿತಿ ಏನಿರಬಹುದು, ಎಂಬ ಕಲ್ಪನೆ ಬರುತ್ತದೆ ?
ದೇಶದ ರಾಜಧಾನಿಯಲ್ಲೇ ಈ ಸ್ಥಿತಿ ಇದ್ದರೆ, ಬೇರೆ ರಾಜ್ಯಗಳು ಮತ್ತು ನಗರಗಳ ಪರಿಸ್ಥಿತಿ ಏನಿರಬಹುದು, ಎಂಬ ಕಲ್ಪನೆ ಬರುತ್ತದೆ ?
ಪಾಕಿಸ್ತಾನದಲ್ಲಿನ ಹಿಂದೂಗಳ ಈ ಸ್ಥಿತಿಯು ಭಾರತದಲ್ಲಿರುವ ಹಾಗೂ ಜಗತ್ತಿನಾದ್ಯಂತದ ಹಿಂದೂಗಳಿಗೆ ಲಜ್ಜಾಸ್ಪದ !
ಕೇರಳದಲ್ಲಿ ಮಾಕಪದ ಸರಕಾರವಿರುವಾಗ ಒರ್ವ ಮಹಿಳಾ ಉದ್ಯಮಿಯನ್ನು ಥಳಿಸುವುದು ಅತ್ಯಂತ ಲಜ್ಜಾಸ್ಪದ ಸಂಗತಿಯಾಗಿದೆ ! ಈ ವಿಷಯದಲ್ಲಿ ಮಾನವ ಹಕ್ಕುಗಳ ಸದಸ್ಯರು ಹಾಗೂ ಮಹಿಳಾ ಸಂಘಟನೆಯವರು ಯಾಕೆ ಸುಮ್ಮನಿದ್ದಾರೆ ?
ಅಫಘಾನಿಸ್ತಾನದಲ್ಲಿ ಮಹಿಳೆಯರೊಂದಿಗಿನ ಅಸಭ್ಯ ವರ್ತನೆ ಮತ್ತು ಅಮಾನವೀಯ ವರ್ತನೆಯನ್ನು ಭಾರತೀಯ ಮುಸಲ್ಮಾನ ಧರ್ಮಗುರುಗಳು ಖಂಡಿಸಬೇಕು, ಎಂದು ಭಾರತದ ದೇಶಭಕ್ತ ನಾಗರಿಕರ ಅಪೇಕ್ಷೆಯಾಗಿದೆ.
ಸಿಕರೀ ಜಿಲ್ಲೆಯಲ್ಲಿನ ಶ್ರೀಮಧೋಪೂರ ಪೊಲೀಸ್ ಠಾಣೆಯ ಕ್ಷೇತ್ರದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಪೊಲೀಸ್ ಕಾನ್ ಸ್ಟೇಬಲನ್ನು ಬಂಧಿಸಲಾಗಿದೆ.
ಒಬ್ಬ ವ್ಯಕ್ತಿಯು ಅಪ್ರಾಪ್ತ ಹುಡುಗಿಯ ಸಂಪೂರ್ಣ ಶರೀರವನ್ನು ಸ್ಪರ್ಶ ಮಾಡಿದರೆ, ಈ ಆದೇಶಕ್ಕನುಗುಣವಾಗಿ ಈ ಲೈಂಗಿಕ ಶೋಷಣೆಯ ಶಿಕ್ಷೆ ಆಗುವುದಿಲ್ಲ ಎಂಬುದು ಅವಮಾನಕಾರಿಯಾಗಿದೆ
ಓವೈಸಿಯವರಿಗೆ ಭಾರತೀಯ ಮಹಿಳೆಯರ ಸಂಕಷ್ಟದ ಬಗ್ಗೆ ತುಂಬಾ ಕಾಳಜಿ ಇದ್ದರೆ, ಅವರು ಇಲ್ಲಿಯವರೆಗೆ `ಲವ್ ಜಿಹಾದ್’ ವಿರುದ್ಧ ಏಕೆ ಧ್ವನಿ ಎತ್ತಲಿಲ್ಲ ?
ಇಂತಹ ಮತಾಂಧರ ಮೇಲೆ ತ್ವರಿತ ನ್ಯಾಯಾಲಯದಲ್ಲಿ ಕಾನೂನು ಕ್ರಮ ಜರುಗಿಸಿ ಗಲ್ಲುಶಿಕ್ಷೆ ವಿಧಿಸುವ ಅಗತ್ಯವಿದೆ !
ಇಲ್ಲಿಯ ೫೧ ವರ್ಷದ ಶೇಖ ಮಹಮ್ಮದ ಅಖ್ತರನು ಹಿಂದೂ ಹೆಸರನ್ನು ಇಟ್ಟುಕೊಂಡು ಓರ್ವ ೨೨ ವರ್ಷದ ಹಿಂದೂ ಯುವತಿಯೊಂದಿಗೆ ವಿವಾಹವಾದನು. ವಿವಾಹದ ನಂತರ ಆಕೆಗೆ ಬುರಖಾ ಧರಿಸಲು ಮತ್ತು ನಮಾಜ ಪಠಣ ಮಾಡುವಂತೆ ಕಡ್ಡಾಯಗೊಳಿಸಿದ ಹಾಗೂ ಅದಕ್ಕಾಗಿ ಆಕೆಯ ಮೇಲೆ ದೌರ್ಜನ್ಯವೆಸಗಿದ.
‘ಪೊಕ್ಸೋ ಕಾನೂನಿನಂತೆ ಪ್ರೌಢಳಲ್ಲದ ಬಾಲಕಿಯು ನೀಡಿದ ಸಮ್ಮತಿಗೆ ಭಾರತೀಯ ದಂಡ ಸಂಹಿತೆಯಲ್ಲಿ ಮಾನ್ಯತೆ ಇಲ್ಲ. ಆದುದರಿಂದ ‘ಚೈಲ್ಡ್ ಮ್ಯಾರೇಜ್ ರಿಸ್ಟ್ರ್ರೆಂಟ ಆಕ್ಟ್ ಕಲಂ ೯ ಮತ್ತು ೧೦ ರ ಅನ್ವಯ ಈ ಮದುವೆ ಕಾನೂನುಬಾಹಿರವಾಗುತ್ತದೆ, ಸಹಜವಾಗಿಯೇ ಸತ್ರ ನ್ಯಾಯಲಯವು ಆರೋಪಿಗೆ ಜಾಮೀನು ನಿರಾಕರಿಸಿತು.