ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಮುಂಬಯಿನಲ್ಲಿ ಯಜ್ಞ ಮುಕ್ತಾಯವಾದ ಕೂಡಲೇ ರಾಮನಾಥಿಯಲ್ಲಿರುವ ಸನಾತನದ ಆಶ್ರಮ ಪರಿಸರದಲ್ಲಿ ಗುಡುಗು ಮಿಂಚುಗಳೊಂದಿಗೆ ಮಳೆ ಸುರಿಯಿತು, ವರುಣರಾಜ ಮತ್ತು ದೇವತೆಗಳು ಈ ರೂಪದಲ್ಲಿ ಸನಾತನಕ್ಕೆ ಆಶೀರ್ವಾದ ನೀಡಿದರೋ ಎಂಬಂತಿತ್ತು.
ಮುಂಬಯಿನಲ್ಲಿ ಯಜ್ಞ ಮುಕ್ತಾಯವಾದ ಕೂಡಲೇ ರಾಮನಾಥಿಯಲ್ಲಿರುವ ಸನಾತನದ ಆಶ್ರಮ ಪರಿಸರದಲ್ಲಿ ಗುಡುಗು ಮಿಂಚುಗಳೊಂದಿಗೆ ಮಳೆ ಸುರಿಯಿತು, ವರುಣರಾಜ ಮತ್ತು ದೇವತೆಗಳು ಈ ರೂಪದಲ್ಲಿ ಸನಾತನಕ್ಕೆ ಆಶೀರ್ವಾದ ನೀಡಿದರೋ ಎಂಬಂತಿತ್ತು.
ನಾರದರು ಬ್ರಹ್ಮದೇವನಲ್ಲಿ ಮಾತಂಗಿಯ ಉಗಮದ ಬಗ್ಗೆ ಕೇಳಿದಾಗ, ಬ್ರಹ್ಮದೇವರು, ‘ಮಾತಂಗ ಋಷಿಗಳು ೧೦ ಸಾವಿರ ವರ್ಷಗಳ ಕಾಲ ಕಠಿಣ ತಪಸ್ಸು ಮಾಡಿದರು. ಅವರ ತಪಸ್ಸಿಗೆ ಪ್ರಸನ್ನಳಾಗಿ ಆದಿಪರಾಶಕ್ತಿಯು ‘ಮಾತಂಗಿ’ಯ ರೂಪದಲ್ಲಿ ಮಾತಂಗ ಋಷಿಗಳ ಮುಂದೆ ಪ್ರಕಟಳಾದಳು.
ಯಜ್ಞದ ಪ್ರಾರಂಭವು ಶ್ರೀ ಗಣೇಶ ಆವಾಹನೆ, ಪುಣ್ಯಾಹವಾಚನ ಮತ್ತು ಮಹಾಸಂಕಲ್ಪದೊಂದಿಗೆ ಆಗಲಿದೆ. ಶ್ರೀ ರಾಜಮಾತಂಗಿ ದೇವಿಯ ಮೂಲಮಂತ್ರಗಳ ಜಯಘೋಷದೊಂದಿಗೆ ಆಹುತಿಗಳನ್ನು ಅರ್ಪಿಸಲಾಗುವುದು.
ಸದ್ಯದ ಯುದ್ಧಕಾಲದಲ್ಲಿ ತಪೋಭೂಮಿ ಭಾರತಕ್ಕೆ ರಕ್ಷಣಾ ಕವಚ ಲಭಿಸಲಿ ಮತ್ತು ಭಾರತದ ಸರ್ವಾಂಗೀಣ ಅಭಿವೃದ್ಧಿಯಾಗಲಿ ಎಂಬ ಉದ್ದೇಶದಿಂದ ಸನಾತನ ಸಂಸ್ಥೆಯ ವತಿಯಿಂದ ಮೇ ೧೭, ೨೦೨೬ ರಂದು ಮುಂಬಯಿಯ ಪ್ರಭಾದೇವಿಯ ನರ್ದುಲ್ಲಾ ಟ್ಯಾಂಕ್ ಮೈದಾನದಲ್ಲಿ ‘ಶ್ರೀ ರಾಜಮಾತಂಗಿ ಮಹಾಯಾಗ’ವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.
ಮಹಾಯಜ್ಞಕ್ಕೆ ಆಗಮಿಸುವ ಭಕ್ತರಿಗೆ ಪೂರ್ವನೋಂದಣಿ ಕಡ್ಡಾಯವಾಗಿದೆ. ಯಜ್ಞ ಮಂಟಪ ಪ್ರವೇಶಿಸುವಾಗ ಭಕ್ತರಿಗೆ ಗುರುತಿನ ಚೀಟಿ ನೀಡಲಾಗುವುದು. ಮಂಟಪ ಪ್ರವೇಶಿಸಲು 2 ದ್ವಾರಗಳಿರಲಿವೆ. ಗಣ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕುಳಿತುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಇರಲಿದೆ.
ಆದಿಶಕ್ತಿದೇವಿ ಸತಿಯ ೧೦ ರೂಪಗಳಲ್ಲಿ, ಅಂದರೆ ದಶಮಹಾವಿದ್ಯೆಗಳಲ್ಲಿ ಶ್ರೀ ರಾಜಮಾತಂಗಿ ದೇವಿಯು ಒಂದು. ಶ್ರೀರಾಜಮಾತಂಗಿ ದೇವಿಯು ಆದಿಶಕ್ತಿಯ ಪ್ರಧಾನಮಂತ್ರಿ(ಸಲಹೆಗಾರ)ಯಾಗಿದ್ದಾಳೆ ಹಾಗೂ ಶಕ್ತಿ ಮತ್ತು ವಾಣಿಯ ಅಧಿದೇವತೆಯಾಗಿದ್ದಾಳೆ.
ಜನಸಾಮಾನ್ಯರನ್ನು ನಿರ್ಭೀತರನ್ನಾಗಿಸಿ ಅವರಿಗೆ ಅನ್ಯಾಯವನ್ನು ಪ್ರತಿರೋಧಿಸುವ ಪ್ರೇರಣೆ ನೀಡಲು ಸಮರ್ಥರು ಬಯಸಿದ್ದರು; ಅದಕ್ಕಾಗಿಯೇ ಸಮರ್ಥರು ಎಲ್ಲರಿಗೂ ಸಹಜವಾಗಿ ಪ್ರಿಯವಾದ ಮೂರ್ತಿಪೂಜೆಯ ಆಶ್ರಯ ಪಡೆದರು.
ಯಜ್ಞ ಸಮಾರಂಭದಲ್ಲಿ ಪಾಲ್ಗೊಳ್ಳಲು ಫಲಕಗಳ ಮೇಲೆ ‘ಕ್ಯೂ.ಆರ್.’ ಕೋಡ್ ಪ್ರದರ್ಶಿಸಲಾಗಿದೆ. ಈ ಮೂಲಕ ಅನೇಕ ರಾಷ್ಟ್ರ ಮತ್ತು ಧರ್ಮಪ್ರೇಮಿ ನಾಗರಿಕರು ಯಜ್ಞ ಸಮಾರಂಭಕ್ಕೆ ಬರಲು ನೋಂದಾಯಿಸಿಕೊಳ್ಳುತ್ತಿದ್ದಾರೆ.
ಪ್ರಸ್ತುತ ಯುದ್ಧದ ಸಮಯದಲ್ಲಿ ತಪೋಭೂಮಿಯಾದ ಭಾರತಕ್ಕೆ ರಕ್ಷಾಕವಚ ದೊರೆಯಲಿ ಮತ್ತು ಭಾರತದ ಸರ್ವಾಂಗೀಣ ಅಭಿವೃದ್ಧಿಯಾಗಲಿ ಎಂಬ ಉದ್ದೇಶದಿಂದ ಸನಾತನ ಸಂಸ್ಥೆಯ ವತಿಯಿಂದ ಮೇ ೧೭ ರಂದು ‘ಶ್ರೀ ರಾಜಮಾತಂಗಿ ಮಹಾಯಜ್ಞ’ವನ್ನು ಆಯೋಜಿಸಲಾಗಿದೆ.
ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ್ ಅವರ ವಂದನೀಯ ಉಪಸ್ಥಿತಿಯಲ್ಲಿ ಈ ಹೋಮವು ಜರುಗಿತು.