ಮಾಜಿ ಮುಖ್ಯಮಂತ್ರಿ ಯೆಡಿಯೂರಪ್ಪನವರಿಂದ ‘ವೀರಸಾವರ್ಕರ ರಥಯಾತ್ರೆ’ಗೆ ಚಾಲನೆ

ಭಾಜಪ ಮುಖಂಡ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯೆಡಿಯೂರಪ್ಪ ಇವರು ಅಗಸ್ಟ ೨೩ರಂದು ನಗರದ ಮೈಸೂರು ಪ್ಯಾಲೇಸ್‌ನ ಕೋಟೆ ಆಂಜನೇಯ ಮಂದಿರದಿಂದ ‘ವೀರ ಸಾವರ್ಕರ ರಥಯಾತ್ರೆ’ಗೆ ಚಾಲನೆ ನೀಡಿದರು.

ಮೈಸೂರು (ಕರ್ನಾಟಕ) ಇಲ್ಲಿನ ಮಹಾದೇವಿಯ ದೇವಾಲಯವನ್ನು ಕೆಡವಿದ ಬಗ್ಗೆ ವಿಹಂಪ ಹಾಗೂ ಬಜರಂಗದ ದಳದವರಿಂದ ಸರಕಾರದ ವಿರುದ್ಧ ಆಂದೋಲನ!

ಆಡಳಿತವು ರಾಜ್ಯದಲ್ಲಿನ ಹಿಂದೂಗಳ ದೇವಾಲಯಗಳನ್ನು ಅನಧಿಕೃತವಾಗಿದೆ ಎಂದು ಹೇಳಿ ಕೆಡಹುತ್ತಿದೆ. ವಿಶ್ವ ಹಿಂದು ಪರಿಷತ್ತು ಹಾಗೂ ಬಜರಂಗ ದಳ ಇವು ಅದನ್ನು ವಿರೋಧಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಹಳೆಯ ಮಹಾದೇವಿ ದೇವಾಲಯವನ್ನು ಧ್ವಂಸ ಮಾಡಿರುವುದನ್ನು ನಿಷೇಧಿಸಿ ವಿಹಂಪ ಹಾಗೂ ಬಜರಂಗ ದಳದಿಂದ ರಾಜ್ಯದಲ್ಲಿನ ಭಾಜಪ ಸರಕಾರದ ವಿರುದ್ಧ ಆಂದೋಲನ ನಡೆಸಲಾಯಿತು.

ಕರ್ನಾಟಕದ ಮುಖ್ಯಮಂತ್ರಿ ಯೆಡಿಯೂರಪ್ಪನವರ ರಾಜೀನಾಮೆ

ಕರ್ನಾಟಕದ ಮುಖ್ಯಮಂತ್ರಿಗಳಾದ ಬಿ.ಎಸ್. ಯೆಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡಿದ್ದಾರೆ. ಜುಲೈ ೨೬ ರಂದು ಅವರ ಸರಕಾರಕ್ಕೆ ೨ ವರ್ಷಗಳು ಪೂರ್ಣವಾದವು. ಅದೇ ದಿನದಂದು ಅವರು ರಾಜಿನಾಮೆ ಸಲ್ಲಿಸಿದ್ದಾರೆ.