ಉತ್ತರ ಪ್ರದೇಶದಲ್ಲಿ ಕನ್ನಯ್ಯ ಲಾಲ್ ನಂಥ ಹತ್ಯಾಕಾಂಡ ನಡೆದಿದ್ದರೆ ಅದರ ಪರಿಣಾಮ ಏನಾಗುತ್ತಿತ್ತು ಗೊತ್ತಾ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ರಾಜಸ್ಥಾನದಲ್ಲಿ ಸಿಂಪಿಗಿತ್ತಿಯಾಗಿದ್ದ ಕನ್ಹಯ್ಯಾಲಾಲ್ ಅವರನ್ನು ಮತಾಂಧರು ಶಿರಚ್ಛೇದ ಮಾಡಿದರು. ಇದನ್ನು ಉಲ್ಲೇಖಿಸಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ
ರಾಜಸ್ಥಾನದಲ್ಲಿ ಸಿಂಪಿಗಿತ್ತಿಯಾಗಿದ್ದ ಕನ್ಹಯ್ಯಾಲಾಲ್ ಅವರನ್ನು ಮತಾಂಧರು ಶಿರಚ್ಛೇದ ಮಾಡಿದರು. ಇದನ್ನು ಉಲ್ಲೇಖಿಸಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ
ಕೇವಲ ಉತ್ತರಪ್ರದೇಶ ಅಷ್ಟೇ ಅಲ್ಲದೆ, ದೇಶಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಕ್ಕಾಗಿ ಕೇಂದ್ರ ಸರಕಾರದಿಂದ ಅಭಿಯಾನ ರೂಪಿಸುವುದು ಅಪೇಕ್ಷಿತ !
ಇಂತಹ ಸಭೆಗೆ ಕೇರಳದಲ್ಲಿನ ಸರಕಾರವು ಅನುಮತಿ ಹೇಗೆ ನೀಡಿತು ? ಇದನ್ನು ಕೇಂದ್ರ ಸರಕಾರ ವಿಚಾರಣೆ ನಡೆಸಬೇಕು !
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಆಯೋಜಿಸಲಾಗುವ ’ದ ವರ್ಲ್ಡ್ ಹಿಂದೂ ಕಾಂಗ್ರೆಸ್’ ಈ ವರ್ಷ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿ ಆಯೋಜಿಸಲಾಗಿದೆ.
ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭೀಕರ ದಾಳಿಯ ನಂತರ ಇಸ್ರೇಲ್ ಹಮಾಸ ವಿರುದ್ಧ ಯುದ್ಧ ಘೋಷಿಸಿದೆ. ಈ ಯುದ್ಧದ ನಂತರ, ಉತ್ತರ ಪ್ರದೇಶದ ಅಲಿಘಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಮಾಸ್ ಮತ್ತು ಪ್ಯಾಲೆಸ್ಟೈನ್ ಅನ್ನು ಬೆಂಬಲಿಸಿ ಮೆರವಣಿಗೆಗಳನ್ನು ನಡೆಸಿದ್ದರು.
ಸಿಂಧ್ ಪ್ರಾಂತ್ಯವನ್ನು ಹಿಂಪಡೆಯುವ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಯನ್ನು ಪಾಕಿಸ್ತಾನ ಟೀಕಿಸಿದೆ. ‘ಇದು ಯೋಗಿಯವರ ಅತ್ಯಂತ ಬೇಜವಾಬ್ದಾರಿತನದ ಹೇಳಿಕೆಯಾಗಿದೆ’, ಎಂದು ಪಾಕ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಪ್ರಪಂಚದಲ್ಲಿ ಒಂದೇ ಒಂದು ಧರ್ಮವಿದೆ ಅದೆಂದರೆ ‘ಸನಾತನ ಧರ್ಮ.‘ ಎಲ್ಲಾ ಇತರ ಪಂಥಗಳು ಮತ್ತು ಉಪಾಸನಾ ಪದ್ಧತಿಗಳು ಇದೆ. ಸನಾತನ ಧರ್ಮವು ಮಾನವೀಯತೆಯ ಧರ್ಮವಾಗಿದೆ. ಸನಾತನ ಧರ್ಮಕ್ಕೆ ಧಕ್ಕೆ ಬಂದರೆ, ಸಂಪೂರ್ಣ ಜಗತ್ತಿನಲ್ಲಿ ಮನುಕುಲಕ್ಕೆ ಸಂಕಷ್ಟ ಬರುವುದು
ಕೇಂದ್ರ ಸರಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೆಯೇ ಮಾಡಿರುವ ಕಾರ್ಯಗಳನ್ನು ಸನಾತನ ಎಂಬ ಪದ ಬಳಸಿ ಅಪಕೀರ್ತಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ; ಆದರೆ ರಾವಣನ ದುರಹಂಕಾರ ಮತ್ತು ಬಾಬರ್ ಹಾಗೂ ಔರಂಗಜೇಬನ ದೌರ್ಜನ್ಯದ ಬಳಿಕವೂ ಸನಾತನ ಕೊನೆಗೊಂಡಿಲ್ಲ ವಿರೋಧಿಸುವವರು ಮರೆತಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಯೋಧ್ಯೆಯನ್ನು ಕೇವಲ ಧಾರ್ಮಿಕ ಪ್ರವಾಸೋದ್ಯಮದ ದೃಷ್ಟಿಯಿಂದ ಅಭಿವೃದ್ಧಿಪಡಿಸದೇ ಅದನ್ನು ಹಿಂದೂ ಧರ್ಮವನ್ನು ಕಲಿಯುವ ವಿಶ್ವದರ್ಜೆಯ ಕೇಂದ್ರವನ್ನಾಗಿ ಮಾಡಲು ಪ್ರಯತ್ನಿಸಬೇಕು ! ಇದರಿಂದಲೇ ಹಿಂದೂ ಧರ್ಮ ಮತ್ತು ಅದರ ಧಾರ್ಮಿಕ ಸಂಪ್ರದಾಯಗಳನ್ನು ಸಂರಕ್ಷಣೆ ಮತ್ತು ಉತ್ತೇಜಿಸಬಹುದು !
ಭಾರತದಲ್ಲಿ, ಧಾರ್ಮಿಕ ಗ್ರಂಥಗಳನ್ನು ಅವಮಾನಿಸುವುದು ಅಪರಾಧ ಎಂದು ಯಾವುದೇ ಕಾನೂನು ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ !