ಅಪರಾಧಿಗಳಿಗೆ ಪೊಲೀಸರ ಸಮವಸ್ತ್ರದ ಭಯವೆನಿಸಬೇಕು ! – ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ
ಗೋ ಆಶ್ರಯ ತಾಣಗಳಲ್ಲಿನ ವ್ಯವಸ್ಥೆಗಳು ಇನ್ನಷ್ಟು ಉತ್ತಮವಾಗಲಿ !
ಗೋ ಆಶ್ರಯ ತಾಣಗಳಲ್ಲಿನ ವ್ಯವಸ್ಥೆಗಳು ಇನ್ನಷ್ಟು ಉತ್ತಮವಾಗಲಿ !
ಉತ್ತರಪ್ರದೇಶ ಪೊಲೀಸ್ ಪರೀಕ್ಷೆಯ ಪ್ರಶ್ನೆಯಲ್ಲಿ ‘ಪರಿಸ್ಥಿತಿಗೆ ಅನುಗುಣವಾಗಿ ಬದಲಾಗುವವರು’ ಎಂಬುದಕ್ಕೆ ‘ಪಂಡಿತ’ ಆಯ್ಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿ ಆಕ್ಷೇಪ ವ್ಯಕ್ತವಾಗಿದೆ.
‘ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಮುಸ್ಲಿಮರದ್ದು’ ಎಂದು ಅಂದಿನ ಕಾಂಗ್ರೆಸ್ ಸರಕಾರದ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಹೇಳಿಕೆ ನೀಡಿದಾಗ ಓವೈಸಿ ಅವರು ಯಾಕೆ ಇಂತಹ ಟೀಕೆ ಮಾಡಿರಲಿಲ್ಲ? ಭಾರತದ ವಿಭಜನೆಯು ಧರ್ಮದ ಆಧಾರದ ಮೇಲೆ ನಡೆದು, ಹಿಂದೂಗಳಿಗೆ ಭಾರತ ಮತ್ತು ಮುಸ್ಲಿಮರಿಗೆ ಪಾಕಿಸ್ತಾನವನ್ನು ನೀಡಲಾಗಿತ್ತು.
ರಾಜ್ಯದಲ್ಲಿ ಯಾವುದೇ ಅತ್ಯಾಚಾರಿಗಳಿಗೆ ಯಾವುದೇ ಶಿಕ್ಷೆ ನೀಡಲಾಗುತ್ತಿಲ್ಲ!’ ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ದೊಡ್ಡ ವಿವಾದ ಉಂಟಾಗಿದೆ. ಈ ಹೇಳಿಕೆಯ ವಿರುದ್ಧ ಇನ್ನೂ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಕೇವಲ ಉತ್ತರಪ್ರದೇಶದಲ್ಲಿ ಮಾತ್ರವಲ್ಲದೆ, ಇಡೀ ಭಾರತದಲ್ಲಿ ಇದರ ಮೇಲೆ ನಿಷೇಧ ಹೇರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅವಶ್ಯಕ!
ಭೂಮಾಫಿಯಾದವರು ನಿವೃತ್ತ ಸೇನಾ ಮೇಜರ್ ಬಿಪಿನ್ ಚಂದ್ರ ಭಟ್ ಅವರ ಮನೆ ಅಕ್ರಮವಾಗಿ ಕಬಳಿಸಿದ್ದರು. ಪುತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ಬಳಿಕ, 24 ಗಂಟೆಗಳಲ್ಲಿ ಮನೆ ಮರಳಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು.
ಅನೇಕ ಲೋಪದೋಷಗಳಿದ್ದ ಕಾರಣ, ಕೇಂದ್ರ ಸರಕಾರವು ಸಂವಿಧಾನದ ಚೌಕಟ್ಟಿಗೆ ಅನುಗುಣವಾಗಿ ಹೊಸ ವಿಧೇಯಕವನ್ನು ತರುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು. ಈಗ ರಾಜ್ಯ ಸಚಿವ ಸಂಪುಟವು ಈ ಹಳೆಯ ವಿಧೇಯಕವನ್ನು ಹಿಂಪಡೆಯುವ ಪ್ರಸ್ತಾವನೆಗೆ ಸಮ್ಮತಿ ನೀಡಿದೆ.
ಉತ್ತರ ಪ್ರದೇಶ ರಾಜ್ಯದಲ್ಲಿ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರನ್ನು ಹುಡುಕಿ, ಅವರನ್ನು ತಾತ್ಕಾಲಿಕವಾಗಿ ಡಿಟೆನ್ಷನ್ ಸೆಂಟರ್ನಲ್ಲಿ ಇರಿಸಿ, ನಂತರ ಅವರನ್ನು ಭಾರತದಿಂದ ಹೊರಹಾಕಲು ಸರಕಾರವು ಸಮರೋಪಾದಿಯಲ್ಲಿ ಕೆಲಸವನ್ನು ಆರಂಭಿಸಿದೆ.
ಬಾಬರಿ ಪ್ರಕರಣದ ಮಾಜಿ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಅವರು ಈ ಘಟನೆಯು ರಾಜಕೀಯ ಪ್ರೇರಿತವಾಗಿದೆ ಎಂದು ಬಣ್ಣಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ಮತ್ತು ಬಾಬರಿ ನಡುವೆ ಈಗ ಯಾವುದೇ ವಿವಾದ ಉಳಿದಿಲ್ಲ. ನ್ಯಾಯಾಲಯ ನೀಡಿದ ತೀರ್ಪನ್ನು ಎಲ್ಲಾ ಮುಸಲ್ಮಾನರೂ ಒಪ್ಪಿಕೊಂಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. 17 ನಗರಸಭೆಗಳಿಗೆ ಇವರ ಪಟ್ಟಿ ತಕ್ಷಣ ಸಿದ್ಧಪಡಿಸಲು ಮತ್ತು ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಸೂಚನೆ ನೀಡಲಾಗಿದೆ.